• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗದುಗಿನ ಮಹಾಭಾರತ ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ವಿಶಿಷ್ಟ ಕೊಡುಗೆ

Jul 03 2024, 12:16 AM IST
ಕುಮಾರವ್ಯಾಸರ ಜೀವನದ ಅಧ್ಯಯನದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಆಸಕ್ತಿ, ಉಲ್ಲಾಸ ಹಾಗೂ ಶಿಸ್ತಿನೊಂದಿಗೆ ಗುರಿ ಸಾಧನೆಗೆ ಪ್ರೇರಣೆಯಾಗಬಹುದು

ಕನ್ನಡ ಭಾಷೆಯಲ್ಲಿ ಕರುಳುಬಳ್ಳಿ ಸಂಬಂಧವಿದೆ: ಡಾ.ವಿಜಯಕುಮಾರ ಕಟಗಿಹಳ್ಳಿಮಠ

Jul 02 2024, 01:33 AM IST
ಪ್ರಾಚೀನ ಕಾಲದಿಂದಲೂ ಕನ್ನಡ ಭಾಷೆಯಲ್ಲಿ ಕರುಳುಬಳ್ಳಿ ಸಂಬಂಧವಿದೆ ಅದನ್ನು ಕನ್ನಡಿಗರಾದ ನಾವು ಉಳಿಸಿ ಬೆಳೆಸಬೇಕಾಗಿದೆ ಎಂದು ಸಾಹಿತಿ ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.

ಕನ್ನಡ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

Jul 02 2024, 01:32 AM IST
ಮೂಲ್ಕಿಯ ಸುರಭಿ ಎಲೆಕ್ಟ್ರಾನಿಕ್ಸ್ ಆ್ಯಂಡ್‌ ಫರ್ನಿಚರ್ ಹಾಗೂ ಯುವ ಪಡೆ ಮೂಲ್ಕಿಯ ಸಂಯುಕ್ತ ಆಶ್ರಯದಲ್ಲಿ ಮೂಲ್ಕಿ ಹಾಗೂ ಆಸುಪಾಸಿನ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ – ಸಮವಸ್ತ್ರ ಹೊಲಿಸಲು ಆರ್ಥಿಕ ನೆರವು ವಿತರಿಸಲಾಯಿತು.

ಕನ್ನಡ ಪ್ರಕಾಶ್‌ ಸೇರಿ 6 ಮಂದಿ ವಿರುದ್ಧ ಕೇಸ್‌

Jul 01 2024, 01:55 AM IST
ಪಡೆದಿದ್ದ ಸಾಲವನ್ನು ಹಿಂತಿರುಗಿಸುವಂತೆ ಯುವಕನನ್ನು ಅಪಹರಿಸಿ, ಕಿರುಕುಳ ಕೊಟ್ಟ ಕನ್ನಡ ಪ್ರಕಾಶ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಕನ್ನಡ ಸಾಹಿತ್ಯದಲ್ಲಿ ಇತ್ತೀಚೆಗೆ ವೈವಿಧ್ಯಮಯ ಬೆಳವಣಿಗೆ

Jul 01 2024, 01:50 AM IST
ಕನ್ನಡ ಸಾಹಿತ್ಯದಲ್ಲಿ ಇತ್ತೀಚೆಗೆ ವೈವಿಧ್ಯಮಯ ಬೆಳವಣಿಗೆ ಆಗುತ್ತಿರುವ ಸಂದರ್ಭದಲ್ಲಿ ಜನಸ್ನೇಹಿಯಾಗಿರುವ ಪೊಲೀಸ್ ಇಲಾಖೆ ಸಿಬ್ಬಂದಿಯೂ ಸಾಹಿತ್ಯ ಲೋಕ ಪ್ರವೇಶಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ಸಾಹಿತಿ ಸತೀಶ ಕುಲಕರ್ಣಿ ಅಭಿಪ್ರಾಯ ಪಟ್ಟರು.

ಕನ್ನಡ ನಾಡು-ನುಡಿ ಬಗ್ಗೆ ದೂರದೃಷ್ಟಿ ಹೊಂದಿದ್ದ ಕೆಂಪೇಗೌಡ

Jul 01 2024, 01:49 AM IST
ಶಹಾಪುರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆಡಳಿತ ಹಾಗೂ ನಗರಸಭೆಯ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.

ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿರ್ಣಯಗಳು

Jul 01 2024, 01:47 AM IST
ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಅಧ್ಯಕ್ಷತೆಯಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ಪರಿಷತ್ ಗೌರವ ಕಾರ್ಯದರ್ಶಿ ಡಾ.ಚಂದ್ರಶೇಖರ ಕಾಳನ್ನವರ ಅವರು ನಿರ್ಣಯ ಮಂಡನೆ ಮಾಡಿದರು. ಜಿಲ್ಲಾ ಕೋಶಾಧ್ಯಕ್ಷ ಸಿ.ಎಂ.ಜೋಶಿ ಅನುಮೋದಿಸಿದರು.

ಕನ್ನಡ ರಥಕ್ಕೆ ತಾಲೂಕು ಆಡಳಿತದಿಂದ ಸ್ವಾಗತ

Jul 01 2024, 01:45 AM IST
ಕನ್ನಡತನದ ಜಾಗೃತಿಗಾಗಿ ಸುವರ್ಣ ಕರ್ನಾಟಕ ಸಂಭ್ರಮದ ಸಂದರ್ಭದಲ್ಲಿ ಸಂಚರಿಸುತ್ತಿರುವ ಸರಕಾರದ ಮಹಾತ್ವಾಕಾಂಕ್ಷಿ ಕನ್ನಡ ರಥ ಭಾನುವಾರ ಹಾನಗಲ್ಲಿಗೆ ಬಂದಾಗ ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ಪೂಜೆ ಸಲ್ಲಿಸಿ ರಥವನ್ನು ಸ್ವಾಗತಿಸಿದರು.

ಕನ್ನಡ ಕುಗ್ಗಲು ಸರ್ವಭಾಷಾ ಸಹಿಷ್ಣುತೆಯೇ ಕಾರಣ: ಡಾ.ತಾತಾಸಾಹೇಬ ಬಾಂಗಿ

Jun 30 2024, 12:54 AM IST
ಕನ್ನಡ ನೆಲ, ಭಾಷೆ ಕುಗ್ಗಲು ಕನ್ನಡಿಗರಲ್ಲಿರುವ ಸರ್ವಭಾಷಾ ಸಹಿಷ್ಣುತೆ, ಸಹೃದಯ ಅತಿಥೇಯ ಎಂದೆಲ್ಲ ಕರೆದುಕೊಂಡು ಒಣ ಹೆಮ್ಮೆ ಪಡುತ್ತಿದ್ದೇವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ, ಹಿರಿಯ ಸಾಹಿತಿ ಡಾ.ತಾತಾಸಾಹೇಬ ಬಾಂಗಿ ಕಳವಳ ವ್ಯಕ್ತಪಡಿಸಿದರು.

ಕನ್ನಡ ಭಾಷೆಯ ಬೆಳವಣಿಗೆಗೆ ಶರಣರ ಕೊಡುಗೆ ಅಪಾರ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ

Jun 30 2024, 12:53 AM IST
ಸಾಹಿತ್ಯಕ್ಕೆ ಶರಣ ಸಾಹಿತ್ಯದ ಕೊಡುಗೆ ವಿಶ್ವವ್ಯಾಪಿ. ಜನಸಾಮಾನ್ಯರಿಗೆ ಅರ್ಥವಾಗುವಂತೆ ವಚನಗಳನ್ನು ಶರಣರು ರೂಪಿಸಿದ್ದಾರೆ ಎಂದು ಉಪನ್ಯಾಸಕರಾದ ಪ್ರತಿಮಾ ರೈ ತಿಳಿಸಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved