• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಾಡಿನ ಸಂಸ್ಕೃತಿ ವಿಶ್ವವ್ಯಾಪಿ ಬೆಳವಣಿಗೆ

Jun 25 2024, 12:35 AM IST
ಕರ್ನಾಟಕಕ್ಕೂ ಮತ್ತು ಅಂಡಮಾನಿಗೂ ಭಾವನಾತ್ಮಕ ಸಂಬಂಧವಿದೆ. ಕನ್ನಡ ನಾಡಿನ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ವಿಶ್ವವ್ಯಾಪಿ ಬೆಳವಣಿಗೆ ಹೊಂದಿರುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸಮ್ಮೇಳನದ ಸರ್ವಾಧ್ಯಕ್ಷತೆ ಸಾಹಿತಿ ಡಾ.ಅರ್ಚನಾ ಅಥಣಿ ಹೇಳಿದರು.

29, 30ರಂದು ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ

Jun 25 2024, 12:33 AM IST
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದಿಂದ ಜೂನ್ 29, 30 ರಂದು ಬಾಗಲಕೋಟೆ ಜಿಲ್ಲಾ 11ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಂಡಿದೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

ಕಮಲಾ ಹಂಪನಾ ಅಗಲಿಕೆ ಕನ್ನಡ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ

Jun 24 2024, 01:38 AM IST
ಕನ್ನಡ ನಾಡಿನ ಒಬ್ಬ ಶ್ರೇಷ್ಠ ಸಾಹಿತಿ ಕಮಲಾ ಹಂಪನಾರನ್ನು ನಾಡು ಕಳೆದುಕೊಂಡು ಸಾಹಿತ್ಯ ಲೋಕಕ್ಕೆ ತುಂಬಲಾರದ ಹಾನಿಯಾಗಿದೆ ಎಂದು ಎಂದು ರಬಕವಿ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ಧೇಶ್ವರ ಶ್ರೀಗಳು ಹೇಳಿದರು.

ಕನ್ನಡ ಸಂಶೋಧನಾ ಕ್ಷೇತ್ರಕ್ಕೆ ಕಮಲಾ ಕೊಡುಗೆ ಅನನ್ಯ

Jun 24 2024, 01:37 AM IST
ದೊಡ್ಡಬಳ್ಳಾಪುರ: ಕನ್ನಡ ಸಾಹಿತ್ಯ ಮತ್ತು ಸಂಶೋಧನೆಗೆ ನಾಡೋಜ ಕಮಲಾ ಹಂಪನಾ ಅವರ ಕೊಡುಗೆ ಅನನ್ಯವಾಗಿದೆ. ಸ್ತ್ರೀ ಸಂವೇದನೆಗೆ ಸಂಬಂಧಿಸಿದ ಸಂಶೋಧನೆ, ಜೈನ ಸಾಹಿತ್ಯ ಅವರ ವಿಶೇಷ ಅಧ್ಯಯನ ಕ್ಷೇತ್ರವಾಗಿತ್ತು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ರೂಪ: ಡಾ। ಬಿಳಿಮಲೆ

Jun 24 2024, 01:37 AM IST
ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ ನೀಡುವುದಾಗಿ ನೂತನ ಅಧ್ಯಕ್ಷ ಡಾ। ಪುರುಷೋತ್ತಮ್‌ ಬಿಳಿಮಲೆ ಹೇಳಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಓದಿದವರು ಸರ್ವಾಂತರ್ಯಾಮಿಗಳಾಗಿದ್ದಾರೆ: ಡಾ.ಅಶೋಕ್

Jun 24 2024, 01:33 AM IST
ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಯಶೋ ಮಾಧ್ಯಮ - 2024 ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಪುತ್ತೂರಿನಲ್ಲಿ ‘ಆರಾಟ’ ಕನ್ನಡ ಚಲನಚಿತ್ರ ಪ್ರದರ್ಶನಕ್ಕೆ ಚಾಲನೆ

Jun 23 2024, 02:13 AM IST
ಧಾರ್ಮಿಕ ಹಿನ್ನೆಲೆಯ ಆರಾಟ ಹೆಸರು ಪುತ್ತೂರು ಮಹಾಲಿಂಗೇಶ್ವರ ದೇವರ ಅಪೂರ್ವ ಅವಭೃತವನ್ನು ನೆನಪಿಸುತ್ತದೆ.

ಇಂಗ್ಲೀಷ್ ಮಾಧ್ಯಮ ತಂದ ಆಪತ್ತು; ಗಡಿನಾಡ ಕನ್ನಡ ಪ್ರೌಢಶಾಲೆಗಳಿಗೆ ಕುತ್ತು

Jun 23 2024, 02:07 AM IST
ಆಂಧ್ರಪ್ರದೇಶದ ಈ ಹಿಂದಿನ ಸರ್ಕಾರ ಕೈಗೊಂಡ ಶೈಕ್ಷಣಿಕ ನಿಲುವಿನಿಂದಾಗಿ ಗಡಿಭಾಗದ ಹತ್ತಾರು ಕನ್ನಡ ಶಾಲೆಗಳಿಗೆ ಕುತ್ತು ಬಂದಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕನ್ನಡಪರ ಸಂಘಟನೆಗಳು ಬದ್ಧ

Jun 21 2024, 01:09 AM IST
ಜಿಲ್ಲಾ 11 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ, ವಿವಿಧ ಸಂಘ ಸಂಸ್ಥೆಗಳ, ಸಾಹಿತಿ ಹಾಗೂ ಕಲಾವಿದರ ಸಭೆ ಜರಗಿತು.

ವೀರೇಂದ್ರ ಹೆಗ್ಗಡೆ ಕನ್ನಡ ನಾಡಿನ ಹೆಮ್ಮೆಯ ಸಂಕೇತ

Jun 21 2024, 01:00 AM IST
ಗೊರವಿನಕಲ್ಲು ಗ್ರಾಮದಲ್ಲಿ ನಡೆದ ಶ್ರೀಹರಿ ಸೇವಾ ಟ್ರಸ್ಟ್ ನ ಶ್ರೀ ಕಂಬದ ನರಸಿಂಹ ಸ್ವಾಮಿ ದೇವಾಲಯಕ್ಕೆ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಅರ್ಪಣೆ ಮಾಡಿರುವ 3ಲಕ್ಷ ರು. ಚೆಕ್ ನೀಡಲಾಯಿತು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved