• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡಿಗರೇ ಕನ್ನಡ ಸಾಹಿತ್ಯವನ್ನು ಉಳಿಸಿ ಬೆಳೆಸಿ: ಬಿಇಒ ತಿಮ್ಮೇಗೌಡ

May 16 2025, 01:49 AM IST
ಇಂದು ಜಗತ್ತು ವಿಶಾಲವಾಗಿದೆ. ಉದ್ಯೋಗಕ್ಕಾಗಿ ಕಲಿಯಬೇಕಾದ ಭಾಷೆ ಬಳಸಿ ಜೊತೆಗೆ ಮಾತೃಭಾಷೆಯನ್ನು ಗೌರವಿಸಬೇಕು. ಭಾಷಾ ಶುದ್ದಿಗಾಗಿ ಸಾಹಿತ್ಯ ಪರಿಷತ್ತು ಕೆಲಸ ಮಾಡುತ್ತಿದೆ. ಇದನ್ನು ಅರ್ಥಮಾಡಿಕೊಂಡು ಭವಿಷ್ಯ ಯುವಕರು ನಾಡು ನುಡಿಗಾಗಿ ಶ್ರಮಿಸಿ.

ರಾಜವೀರ ಮದಕರಿ ನಾಯಕ ಕನ್ನಡ ನಾಡಿನ ಜನರ ಅಸ್ಮಿತೆ

May 16 2025, 01:47 AM IST
ಹೊಸದುರ್ಗ ಪಟ್ಟಣದ ಮದಕರಿ ವೃತ್ತದಲ್ಲಿ ಗುರುವಾರ ಗಂಡುಗಲಿ ರಾಜ ವೀರ ಮದಕರಿ ನಾಯಕರ ಪುಣ್ಯಸ್ಮರಣೆಯ ನಿಮಿತ್ತವಾಗಿ ಮದಕರಿ ನಾಯಕರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಬ್ಯಾಂಕ್‌ನಲ್ಲಿ ಕನ್ನಡ ಬಳಕೆಗೆ ಕ್ರಮ ವಹಿಸಿ

May 15 2025, 01:39 AM IST
ಆಡಳಿತದಲ್ಲಿ ಕನ್ನಡ ಭಾಷೆಯನ್ನು ಶೇಕಡ ನೂರಕ್ಕೆ ನೂರರಷ್ಟು ಬಳಸುವ ಮೂಲಕ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಿ ಕನ್ನಡ ಭಾಷೆ ಬಳಸಿ ಉಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಉಳಿಸಿ ರಾಜ್ಯದಲ್ಲಿ ಮಾದರಿ ಆಗಬೇಕು ಎಂದು ಹೇಳಿದರು. ಪ್ರಾಧಿಕಾರದ ಮೂಲ ಆಶಯ ಕನ್ನಡ ಭಾಷೆಯನ್ನು ಅಳಿಸಿ ಹಾಕದಂತೆ ಬೆಳೆಸಬೇಕು ಎಂಬುದಾಗಿ ಎಂದರು. ಭಾಷಾಂಧತೆ ಹುಟ್ಟುಹಾಕಬಾರದು ಭಾಷೆ ಪ್ರೇಮ ಇರಬೇಕು ಎಂದು ತಿಳಿಸಿದರು.

ಕನ್ನಡ ಶಾಲೆ ಉಳಿಸಿ, ಬೆಳೆಸಿ

May 14 2025, 01:47 AM IST
ಶಿಕ್ಷಣದ ಗುಣಮಟ್ಟ ಸುಧಾರಿಸಲು ಸರ್ಕಾರವು ಹಲವಾರು ಶೈಕ್ಷಣಿಕ ಸೌಲಭ್ಯಗಳು ನೀಡುತ್ತಿದ್ದರೂ ಪಾಲಕರು ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಶಿಕ್ಷಣ ಪ್ರೇಮಿ, ಯುವ ಧುರೀಣ ರವೀಂದ್ರ ಜಿಂಡ್ರಾಳಿ ಕಳವಳ ವ್ಯಕ್ತಪಡಿಸಿದರು.

ಕನ್ನಡ ಭಾಷೆ, ನೆಲ, ಜಲ ಕಾಪಾಡುವ ಕಸಾಪ: ಬೋರ್ಕರ್

May 13 2025, 01:16 AM IST
ನೆಲ, ಜಲ ಕಾಪಾಡುವುದು ಮತ್ತು ಸಾಹಿತ್ಯವನ್ನು ಬೆಳೆಸುವುದು ಕನ್ನಡ ಪರಿಷತ್ತಿನ ಮುಖ್ಯ ಉದ್ದೇಶವಾಗಿದೆ

ಭೀಮನಬೀಡು ಶಾಲೆಯಲ್ಲಿ ಕನ್ನಡ ಶತಕದ ಸುರಿಮಳೆ

May 11 2025, 11:51 PM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 5 ಮಂದಿ ವಿದ್ಯಾರ್ಥಿಗಳು 125ಕ್ಕೆ 125 ಅಂಕ ಪಡೆದರೆ, 15 ಮಂದಿ ವಿದ್ಯಾರ್ಥಿನಿಯರು 120ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ.

‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ

May 11 2025, 06:22 AM IST

‘ಆಪರೇಷನ್ ಸಿಂದೂರ್‌’ ಅನ್ನು ಶ್ಲಾಘಿಸಿರುವ ನಟ ಸುದೀಪ್‌ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ಅವರ ನಾಯಕತ್ವದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆ 4ನೇ ಸ್ಥಾನ

May 11 2025, 01:16 AM IST
410 ಪಡಿತರ ವಿತರಣಾ ಅಂಗಡಿಗಳಲ್ಲಿನ 3,08,351 ಪಡಿತರ ಕಾರ್ಡಗಳ ಪೈಕಿ 2,78,578 ಪಡಿತರ ಚೀಟಿದಾರರು ತಮ್ಮ ಪಡಿತರವನ್ನು ಪಡೆದಿದ್ದು, ಒಟ್ಟು 53,094.55 ಕ್ವಿಂಟಾಲ್ ಪಡಿತರವನ್ನು ವಿತರಿಸಲಾಗಿದೆ.

ಕನ್ನಡ ನಾಡು, ನುಡಿಗಾಗಿ ಕಸಾಪ ಕಾರ್ಯ ಮಹತ್ವದ್ದಾಗಿದೆ-ಶಂಭುಲಿಂಗ

May 10 2025, 01:08 AM IST
ಕನ್ನಡ ನಾಡು, ನುಡಿ, ನೆಲ, ಜಲಗಳ ಸಂರಕ್ಷಣೆಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಿರಂತರವಾಗಿ ಕಾರ್ಯಕ್ರಮಗಳು ಜರುಗುತ್ತಾ ಬಂದಿದ್ದು, ಕಸಾಪ ಕಾರ್ಯ ಮಹತ್ವದ್ದಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಶಂಭುಲಿಂಗ ಚಿಗರಿ ಹೇಳಿದರು.

ಭ್ರಷ್ಟಾಚಾರದ ಕೂಪವಾದ ನಗರಸಭೆ: ಕನ್ನಡ ಪಕ್ಷ ಕಿಡಿ

May 10 2025, 01:03 AM IST
ದೊಡ್ಡಬಳ್ಳಾಪುರ: ಇಲ್ಲಿನ ನಗರಸಭೆ ಕಚೇರಿ ಭ್ರಷ್ಟಾಚಾರದ ಕೂಪವಾಗಿದ್ದು, ಜನಸಾಮಾನ್ಯರ ಕೆಲಸ ಮಾಡಲು ಮೀನಮೇಷ ಎಣಿಸುತ್ತಿರುವ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕನ್ನಡ ಪಕ್ಷದ ಪದಾಧಿಕಾರಿಗಳು ಒತ್ತಾಯಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 170
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved