• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಂ. ರಮೇಶ

Jun 08 2024, 12:32 AM IST
ಕಮತಗಿಯ ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದಿಂದ ಮೇಘಮೈತ್ರಿ 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಜೂ.9ರಂದು ಬಾಗಲಕೋಟೆಯ ಬಸವೇಶ್ವರ ಕಲಾ ಮಹಾವಿದ್ಯಾಲಯದ ಸಮಿನಾರ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಂ. ರಮೇಶ ಹೇಳಿದರು.

ಕೃಷ್ಣರಾಜ ಒಡೆಯರ್‌ ಕನ್ನಡ ನಾಡಿನ ಅಭಿವೃದ್ಧಿ ಹರಿಕಾರ: ಡಿ.ಮಂಜುನಾಥ

Jun 06 2024, 12:30 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಡೆದ ರಾಜರ್ಷಿ ನಾಲ್ವಡಿ ಶ್ರೀ ಕೃಷ್ಣರಾಜ ಒಡೆಯರ್ 140ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಉದ್ಘಾಟಿಸಿದರು.

ದಕ್ಷಿಣ ಕನ್ನಡ: ಪದವೀಧರ ಶೇ.72.87, ಶಿಕ್ಷಕರ ಕ್ಷೇತ್ರದಲ್ಲಿ ಶೇ. 75.71 ಮತದಾನ

Jun 04 2024, 12:31 AM IST
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದೆ. ಜಿಲ್ಲೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಶೇ. 72.87 ಮತದಾನವಾಗಿದ್ದರೆ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಶೇ. 75.71 ಮತದಾರರು ಮತ ಚಲಾವಣೆ ಮಾಡಿದ್ದಾರೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ‘ಕಮಲ’ ಹಿಡಿತವೇ?, ‘ಕೈ’ ವಶವೇ? ಇಂದು ನಿರ್ಧಾರ

Jun 04 2024, 12:31 AM IST
ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಮತ ಎಣಿಕೆ ಜೂ.4ರಂದು ಸುರತ್ಕಲ್ ಎನ್‌ಐಟಿಕೆ ಕೇಂದ್ರದಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದ ಅಂಚೆ ಮತ ಎಣಿಕೆ ಹಾಗೂ 8.30 ರಿಂದ ಇವಿಎಂ ಮತ ಎಣಿಕೆ ಆರಂಭವಾಗಲಿದೆ. ಮತ ಎಣಿಕೆಗೆ ಬೇಕಾದ ಎಲ್ಲ ಸಿದ್ಧತೆಯನ್ನು ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

ಶಿಕ್ಷಣ ಸಚಿವರಿಗೆ ಕನ್ನಡ ಕಲಿತಾ ಪುಸ್ತಕ ರವಾನೆ

Jun 03 2024, 12:30 AM IST
ತಮಗೆ ಕನ್ನಡ ಗೊತ್ತಿಲ್ಲ ಎಂದು ಹೇಳಿದ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಕನ್ನಡ ಪಠ್ಯಪುಸ್ತಕ ಹಾಗೂ ಸಚಿವರ ಹೇರ್ ಕಟ್ಟಿಂಗ್‌ಗೆ ಹಣ ಕಳುಹಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ಕಪಿಲಧಾರಾದಲ್ಲಿ ಕನ್ನಡ ಶಾಸನದ ಸಂರಕ್ಷಣೆ

Jun 02 2024, 01:45 AM IST
ಕ್ರಿ.ಶ. 1645ರಿಂದ 1660ರ ಅವಧಿಯಲ್ಲಿ ರಾಜ್ಯವಾಳಿದ ಕರ್ನಾಟಕದ ಶಿವಮೊಗ್ಗ ಜಿಲ್ಲೆ ಕೆಳದಿ ಸಂಸ್ಥಾನದ ಶಿವಪ್ಪ ನಾಯಕ ಅರಸರು ಕನ್ನಡನಾಡಿನ ಪಂಚಕ್ರೋಶಿ ಯಾತ್ರಾರ್ಥಿಗಳ ಸ್ನಾನ ಮತ್ತು ಬಟ್ಟೆ ತೊಳೆಯುವ ಅನುಕೂಲಕ್ಕಾಗಿ ಉತ್ತರಪ್ರದೇಶದ ವಾರಾಣಾಸಿ ಹತ್ತಿರದ ಕಪಿಲಧಾರಾದಲ್ಲಿ ಬೃಹತ್ ಸರೋವರ ನಿರ್ಮಿಸಿದ್ದರು.

ಮಿಡ್ಲ್‌.. ನಗರಕ್ಕೆನೃಪತುಂಗ ಕನ್ನಡ ಶಾಲೆಯಲ್ಲಿ ಸಡಗರ, ಸಂಭ್ರಮದಿಂದ ಮಕ್ಕಳ ಸ್ವಾಗತ

Jun 01 2024, 01:47 AM IST
ವಿಶೇಷವಾಗಿ ಬಾ ಮರಳಿ ಶಾಲೆಗೆ, ಬ್ಯಾಕ್ ಟೂ ಸ್ಕೂಲ್ ಎಂಬ ಘೋಷವಾಕ್ಯವನ್ನು ಬರೆದ ಸೆಲ್ಫಿ ಕಾರ್ನರ್ ಅನ್ನು ಸಿದ್ಧಪಡಿಸಲಾಗಿತ್ತು. ಮಕ್ಕಳು ಉತ್ಸಾಹದಿಂದ ಆ ಸೆಲ್ಫಿ ಕಾರ್ನರ್ ನಲ್ಲಿ ಸ್ನೇಹಿತರೊಂದಿಗೆ, ಶಿಕ್ಷಕರೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡರು.

ರಾಜ್ಯದಲ್ಲಿ ಕನ್ನಡ ಫಿಲಂ ಚೇಂಬರ್ ಸ್ಥಾಪನೆ: ಡಾ.ಪ್ರಹ್ಲಾದ್‌

Jun 01 2024, 12:45 AM IST
ಕನ್ನಡ ಚಿತ್ರರಂಗದ ಹಿತದೃಷ್ಟಿಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪರ್ಯಾಯವಾಗಿ ಕನ್ನಡ ಫಿಲಂ ಚೇಂಬರ್ ಆರಂಭಿಸಿರುವುದಾಗಿ ಚೇಂಬರ್ ಉಪಾಧ್ಯಕ್ಷ ಡಾ.ಪ್ರಹ್ಲಾದ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಕನ್ನಡ ಶಾಲೆ ಉಳಿಸಿ ಬೆಳೆಸಲು ಪ್ರತಿಜ್ಞೆ ಮಾಡಿ: ಎನ್.ರಾಮಕೃಷ್ಣೇಗೌಡ

May 31 2024, 02:18 AM IST
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗಲು ಅನುದಾನಿತ ಕನ್ನಡ ಶಾಲೆ ತೆರೆಯಲಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳಿಗೆ ವಿಶೇಷ ಮೀಸಲಾತಿ ಇದೆ. ಇದನ್ನು ಅರ್ಥೈಸಿಕೊಳ್ಳುವ ಶಕ್ತಿ ಇರಲಿದೆ. ಈ ಶಾಲೆಗಳನ್ನು ಉಳಿಸುವುದು ಪ್ರತಿ ಶಿಕ್ಷಕರ ಕರ್ತವ್ಯವಾಗಿದೆ. ಗುಣಾತ್ಮಕ ಶಿಕ್ಷಣದೊಂದಿಗೆ ಉತ್ತಮ ಫಲಿತಾಂಶ ನಿರೀಕ್ಷಿಸಲಾಗುವುದು.

ಜಮಖಂಡಿ : ಕನ್ನಡ ನಾಮಫಲಕ ಅಳವಡಿಕೆ ಇಂದು ಕೊನೆ ದಿನ

May 30 2024, 12:58 AM IST

 ಜಮಖಂಡಿ ಉಪವಿಭಾಗದ ವ್ಯಾಪ್ತಿಗೆ ಬರುವ ಎಲ್ಲಾ ವ್ಯಾಪಾರಸ್ಥರು, ಉದ್ದಿಮೆದಾರರು, ಅಂಗಡಿಗಳ ಮಾಲಿಕರು, ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳು ಹಾಗೂ ಹೊಟೇಲ್‌ಗಳಲ್ಲಿ ಕನ್ನಡ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕೆಂದು ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ಸೂಚನೆ ನೀಡಿದ್ದಾರೆ.

  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 170
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved