• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಬೆಳೆಸಲು ಕಸಾಪ ಜೊತೆ ಕೈಜೋಡಿಸಿ: ಅಂಶಿ ಪ್ರಸನ್ನಕುಮಾರ್‌

May 26 2024, 01:30 AM IST
ಕನ್ನಡಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪ್ರಾಚೀನ ಭಾಷೆಯಾಗಿರುವುದರಿಂದಲೇ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿದೆ. ಅತಿ ಹೆಚ್ಚು ಜ್ಞಾನಪೀಠ ಪುರಸ್ಕಾರಗಳು ಕನ್ನಡಕ್ಕೆ ಬಂದಿವೆ. ಇಷ್ಟೆಲ್ಲಾ ಇದ್ದರೂ ಸಹ ನಾವು ನವೆಂಬರ್‌ನಲ್ಲಿ ಮಾತ್ರ ಕನ್ನಡದ ಜಾಗೃತರಾಗಿ ಬೇರೆ ಸಂದರ್ಭದಲ್ಲಿ ಮರೆಯುತ್ತಿದ್ದೇವೆ.

ಫ್ರಾನ್ಸ್‌ನ ಕಾನ್ಸ್‌ ಚಿತ್ರೋತ್ಸವದಲ್ಲಿ ಕನ್ನಡ ಚಿತ್ರಕ್ಕೆ ಮೊದಲ ಪ್ರಶಸ್ತಿ

May 25 2024, 12:48 AM IST
ಚಲನಚಿತ್ರೋದ್ಯಮದ ಪ್ರತಿಷ್ಠಿಯ ಪ್ರಶಸ್ತಿ ವೇದಿಕೆಯಾದ ಕಾನ್ಸ್ ಚಿತ್ರೋತ್ಸವದಲ್ಲಿ ಕನ್ನಡ ಜಾನಪದ ಚಿತ್ರಕ್ಕೆ ಪ್ರಥಮ ಪ್ರಶಸ್ತಿ ಒಲಿದಿದೆ. ಮೈಸೂರು ಮೂಲದ ಚಿದಾನಂದ ಎಸ್‌ ನಾಯ್ಕ್‌ ನಿರ್ದೇಶಿಸಿದ್ದ ‘ಸನ್‌ಫ್ಲವರ್ಸ್‌ ವರ್‌ ದಿ ಫಸ್ಟ್‌ ಒನ್ಸ್‌ ಟು ನೋ’ ಕನ್ನಡ ಜಾನಪದ ಚಿತ್ರಕ್ಕೆ ಲಾ ಸಿನೆಫ್‌ ಪ್ರಶಸ್ತಿ ಒಲಿದಿದೆ.

ಕನ್ನಡ ಭಾಷೆ ಹಿರಿಮೆ ಗರಿಮೆ ಹೊಂದಿದ ಶ್ರೇಷ್ಠ ಭಾಷೆ

May 24 2024, 01:00 AM IST
ಕನ್ನಡ ಭಾಷೆ ತನ್ನದೇ ಆದ ಸಂಸ್ಕೃತಿ, ಹಿರಿಮೆ-ಗರಿಮೆ ಹೊಂದಿದ ಜಗತ್ತಿನ ಶ್ರೇಷ್ಠ ಭಾಷೆಗಳಲ್ಲಿ ಒಂದು ಎಂದು ಕನ್ನಡ ಸಂಸ್ಕೃತಿ ಸೇವಾ ಭಾರತಿಯ ಸಂಸ್ಥಾಪಕ ಅಧ್ಯಕ್ಷ ಓಂಕಾರ ಪ್ರಿಯ ಬಾಗೇಪಲ್ಲಿ ಹೇಳಿದರು.

ಕನ್ನಡ ಓದಲೂ ಬಾರದ ಶಿಕ್ಷಣಮಂತ್ರಿಯಿಂದ ಅಭಿವೃದ್ಧಿ ಅಸಾಧ್ಯ: ಬಿಜೆಪಿ ಅಭ್ಯರ್ಥಿ

May 24 2024, 12:55 AM IST
ಎನ್‌ಪಿಎಸ್ ಮತ್ತು ಓಪಿಎಸ್ ಗಳ ಬಗ್ಗೆ ಸರಿಯಾದ ಜ್ಞಾನವಿಲ್ಲದ ಕಾಂಗ್ರೆಸ್ಸಿಗರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ಕೇಂದ್ರ ಸರ್ಕಾರದಲ್ಲಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ ಇದನ್ನು ಜಾರಿ ಮಾಡಿದ್ದರೂ ಎಂಬುದಕ್ಕೆ ದಾಖಲಾತಿಗಳಿವೆ. ಆ ತಪ್ಪುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸಲಿ

ಕಾನ್ಸ್‌ ಚಿತ್ರೋತ್ಸವದಲ್ಲಿ ಕನ್ನಡ ಜಾನಪದ ಕಿರುಚಿತ್ರ ಪ್ರದರ್ಶ

May 23 2024, 09:00 AM IST

ವಿಶ್ವವಿಖ್ಯಾತ ಕಾನ್ಸ್‌ ಚಲನಚಿತ್ರೋದ್ಯಮದಲ್ಲಿ ಕನ್ನಡ ಜಾನಪದ ಕಿರುಚಿತ್ರ ‘ಸನ್‌ಫ್ಲವರ್ಸ್‌ ವರ್‌ ದಿ ಫಸ್ಟ್‌ ಒನ್ಸ್‌ ಟು ನೋ’ ಮಂಗಳವಾರ ಪ್ರದರ್ಶನಗೊಂಡಿದೆ.

ಉತ್ತರ ಕನ್ನಡ : ಫಸಲ್ ಬಿಮಾ ಯೋಜನೆಯಡಿ 44.34 ಕೋಟಿ ಬಿಡುಗಡೆ

May 23 2024, 01:05 AM IST
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ ರೈತರಿಗೆ ₹44 ಕೋಟಿಗಳಿಗೂ ಅಧಿಕ ಮೊತ್ತದ ವಿಮಾ ಮೊತ್ತ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ.

ಕನ್ನಡ ಓದಲು, ಬರೆಯಲು ಬಾರದವರು ಶಿಕ್ಷಣ ಸಚಿವರಾಗಿದ್ದಾರೆ: ರವಿಕುಮಾರ

May 23 2024, 01:01 AM IST
ಕನ್ನಡದ ಗಂಧ ಗಾಳಿಯೂ ಗೊತ್ತಿಲ್ಲ, ಕನ್ನಡ ಓದಲು, ಬರೆಯಲು ಬರುವುದಿಲ್ಲ. ಇಂಥವರು ಈ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಇನ್ನು ಆ ಇಲಾಖೆಯ ಗತಿ ಹೇಗೆ?

ಕನ್ನಡ ಪತ್ರಿಕೋದ್ಯಮಕ್ಕೆ ಡಿವಿಜಿ ಕೊಡುಗೆ ಅಪಾರ: ಶಿವಾನಂದ ತಗಡೂರು

May 23 2024, 01:01 AM IST
ಪತ್ರಿಕೋದ್ಯಮ ಮಾತ್ರವಲ್ಲದೇ ಸಾಹಿತ್ಯದ ಜತೆಗೆ ಕನ್ನಡ ನಾಡಿಗೆ ಬಹುದೊಡ್ಡ ಕೊಡುಗೆಯನ್ನು ಕೊಟ್ಟಿರುವ ಡಿ.ವಿ.ಗುಂಡಪ್ಪ ಅವರನ್ನು ನೆನಪು ಮಾಡಿಕೊಳ್ಳುತ್ತಿರುವ ಈ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ವಿ. ಶಿವಾನಂದ ತಗಡೂರು ಹೇಳಿದರು. ಹಾಸನದಲ್ಲಿ ನಡೆದ ‘ಡಿವಿಜಿ ಒಂದು ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡ ವಿಶ್ವವಿದ್ಯಾಲಯ ಕಾಮಗಾರಿಗೆ ಕೆಕೆಆರ್‌ಡಿಬಿ 5 ಕೋಟಿ ರುಪಾಯಿ ಬಿಡುಗಡೆ

May 21 2024, 12:45 AM IST
ಕೆಕೆಆರ್‌ಡಿಬಿಯ ಸಿಎಂ ವಿವೇಚನಾ ನಿಧಿಯಡಿ ಮೀಸಲಿಟ್ಟ ಅನುದಾನದಲ್ಲಿ ಉಳಿಕೆಯಾದ ₹19.85 ಕೋಟಿಯನ್ನು ಹಂಪಿ ವಿಶ್ವವಿದ್ಯಾಲಯದ ಎಂಟು ಕಾಮಗಾರಿಗಳಿಗೆ ಒದಗಿಸಲು ಸರ್ಕಾರ ಅನುಮೋದಿಸಿತ್ತು.

ಕನ್ನಡ ನಾಡು, ನುಡಿಯ ಅಭಿಮಾನ ಬೆಳೆಸಿಕೊಳ್ಳಿ

May 21 2024, 12:41 AM IST
ಅಜ್ಜಂಪುರ ತಾಲೂಕಿನ ಕಾಟಿನಗೆರೆಯಲ್ಲಿ ಹಮ್ಮಿಕೊಳ್ಳಲಾದ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರು ಉದ್ಘಾಟಿಸಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 170
  • next >

More Trending News

Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved