• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜುಲೈನಲ್ಲಿ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

May 20 2024, 01:36 AM IST
ಕನ್ನಡ ಸಾಹಿತ್ಯ ಪರಿಷತ್ತಿನ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜುಲೈ ತಿಂಗಳ 2ನೇ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಡೋಣೂರ, ಗೌರವ ಕಾರ್ಯದರ್ಶಿ ವಾಯ್.ಎನ್.ಮಿಣಜಗಿ ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯಕ್ಕೆ ಡಾ.ಬೇವಿನಕಟ್ಟಿ ಸೇವೆ ಅಮೋಘ: ಡಾ.ರಾಜಪ್ಪ ದಳವಾಯಿ

May 20 2024, 01:30 AM IST
ವಿಶ್ವವಿದ್ಯಾಲಯಗಳಲ್ಲಿ ಹಲವು ಬಗೆಯ ವ್ಯಕ್ತಿ ವೈಶಿಷ್ಟ್ಯ, ವೈಪರೀತ್ಯಗಳಿರುತ್ತವೆ. ಇವುಗಳ ನಡುವೆ ಗುರು-ಶಿಷ್ಯರ ಸಂಬಂಧ ಗಟ್ಟಿಗೊಳ್ಳುವಲ್ಲಿ ಇಬ್ಬರ ನಡುವಿನ ಮನಸ್ಥಿತಿಗಳು ಮುಖ್ಯ.

ಗ್ರಾಪಂ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಉತ್ತರ ಕನ್ನಡ ರಾಜ್ಯಕ್ಕೆ ಮೊದಲು

May 18 2024, 12:41 AM IST
ಗ್ರಾಪಂಗಳು ವಿಧಿಸುವ ತೆರಿಗೆ ಸಂಗ್ರಹಣೆ ೧೨ ತಾಲೂಕುಗಳ ೨೨೯ ಗ್ರಾಪಂಗಳಿಂದ ₹೧೩೫೦.೧೧ ಲಕ್ಷ ನಮ್ಮ ಜಿಲ್ಲೆಯಲ್ಲಿ ಆಗಿದ್ದು, ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದೆ.

ಕನ್ನಡ ಸಾಹಿತ್ಯ ಅನೇಕ ಪ್ರಕಾರಗಳಿಂದ ಶ್ರೀಮಂತವಾಗಿದೆ

May 18 2024, 12:32 AM IST
ಹೊನ್ನೇಕೊಡಿಗೆ ಎನ್‌ಎಸ್‌ಎಸ್‌ ಶಿಬಿರದಲ್ಲಿ ಲೇಖಕಿ ಭಾಗ್ಯನಂಜುಂಡಸ್ವಾಮಿ ವಿಶೇಷ ಉಪನ್ಯಾಸ

ಕಾಪು: ಕನ್ನಡ ಸಾಹಿತ್ಯ ಪರಿಷತ್ತು 110ನೇ ಸಂಸ್ಥಾಪನಾ ದಿನಾಚರಣೆ

May 16 2024, 12:49 AM IST
ಕನ್ನಡ ಭಾಷೆ ಪುನಶ್ಚೇತನಕ್ಕೆ ಕಾಯಕಲ್ಪ ಅಗತ್ಯ ಎಂದು ವೇದಮೂರ್ತಿ ಅಶೋಕ ಆಚಾರ್ಯ ಹೇಳಿದರು.

ಅಜ್ಜಂಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಎ. ಸಿ. ಚಂದ್ರಪ್ಪ

May 15 2024, 01:41 AM IST
ಅಜ್ಜಂಪುರತಾಲೂಕು ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ರನ್ನಾಗಿ ಎ. ಸಿ. ಚಂದ್ರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ನಾಮಫಲಕದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಅನುಷ್ಠಾನಕ್ಕೆ ಡಿಸಿ ಸೂಚನೆ

May 15 2024, 01:35 AM IST
ಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪಾಲ್ಗೊಂಡರು. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂದು ಸೂಚಿಸಿದರು.

ಸರ್ಕಾರಿ ಕನ್ನಡ ಶಾಲೆ ಎಂಬ ಕೀಳರಿಮೆ ಬೇಡ: ವಿನಾಯಕ ಹೆಗಡೆ

May 14 2024, 01:05 AM IST
ಹಳಿಯಾಳ ಪಟ್ಟಣದ ಕೆ.ಎಲ್.ಎಸ್. ಸಂಸ್ಥೆಯ ವಿಡಿಐಟಿ ಮಹಾವಿದ್ಯಾಲಯದ ಸಂಸ್ಥಾಪನಾ ದಿನದ ನಿಮಿತ್ತ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಉಪಾಧ್ಯಕ್ಷ ವಿನಾಯಕ ಹೆಗಡೆ ಅವರು ಹಳಿಯಾಳ ತಾಲೂಕಿನ ಪ್ರೌಢಶಾಲಾ, ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.

ನಾಡು, ನುಡಿ, ಕನ್ನಡ ಚಳವಳಿಗೆ ಅನಕೃ ಪ್ರೇರಕ ಶಕ್ತಿ: ಮಾಳವಾಡ

May 13 2024, 01:05 AM IST
ಕನ್ನಡದ ಕಟ್ಟಾಳು ಅಪ್ರತಿಮ ಹೋರಾಟಗಾರರಾಗಿದ್ದ ಅನಕೃ ಅವರು ನಾಡು, ನುಡಿ, ಚಳವಳಿಗೆ ಪ್ರೇರಕ ಶಕ್ತಿಯಾಗಿದ್ದರು ಎಂದು ನಿವೃತ್ತ ಗ್ರಂಥಪಾಲಕ ಬಿ.ಎಸ್. ಮಾಳವಾಡ ಹೇಳಿದರು.

ವೇದಿಕೆಗಳಿಂದ ಕನ್ನಡ ಕಟ್ಟುವ ಕೆಲಸ ಆಗುವುದಿಲ್ಲ-ಸಂಗನಬಸವ ಸ್ವಾಮೀಜಿ

May 13 2024, 12:04 AM IST
ಕನ್ನಡ ಕಟ್ಟುವ ಕೆಲಸ ವೇದಿಕೆಗಳಿಂದ ಆಗುವುದಿಲ್ಲ. ಮನಸ್ಸುಗಳನ್ನು ಕಟ್ಟುವುದರಿಂದ ಕನ್ನಡ ಹೆಮ್ಮರವಾಗಿ ಬೆಳೆಸಬಹುದಾಗಿದೆ ಎಂದು ಶಿಗ್ಗಾವಿ ವಿರಕ್ತಮಠದ ಸಂಗನಬಸವ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 170
  • next >

More Trending News

Top Stories
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
ಗೃಹಲಕ್ಷ್ಮೀಯರ ಬಾಕಿ ಹಣ ಬಿಡುಗಡೆಗೆ ಲಕ್ಷ್ಮೀ ತಥಾಸ್ತು : ಸುಳ್ಳಲ್ಲೇ 7 ಗಂಟೆ ರೈಲು ಓಡಿಸಿದ್ರು
ಭಿನ್ನಾಭಿಪ್ರಾಯ ಬಿಟ್ಟು ಒಟ್ಟಿಗೆ ಕೆಲಸ ಮಾಡೋಣ : ಮೋದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved