ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್ ಕಡಿತ ಬೇಡ: ಸಚಿವ ಮಂಕಾಳ ವೈದ್ಯ
Jan 26 2024, 01:51 AM IST
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತ ಮಾಡದಂತೆ ನೋಡಿಕೊಳ್ಳಬೇಕು. ದೇಶಕ್ಕೆ ವಿದ್ಯುತ್ ಸರಬರಾಜು ಮಾಡುವ ಜಿಲ್ಲೆಯಲ್ಲಿ ಪವರ್ ಕಟ್ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳಬೇಕು.
ಉತ್ತರ ಕನ್ನಡ ಜಿಪಂ ಸಿಇಒಗೆ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿ
Jan 26 2024, 01:47 AM IST
ರಾಜ್ಯಮಟ್ಟದ ಅತ್ಯುತ್ತಮ ಸ್ವೀಪ್ ನೋಡಲ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿರುವ ಉತ್ತರ ಕನ್ನಡ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಗುರುವಾರ ಪ್ರಶಸ್ತಿ ಸ್ವೀಕರಿಸಿದರು.
ಮಾಸಾಂತ್ಯದೊಳಗೆ ಕನ್ನಡ ವಿವಿಗೆ ₹5 ಕೋಟಿ ಅನುದಾನ: ಸಚಿವ ಜಮೀರ್
Jan 25 2024, 02:07 AM IST
ಕನ್ನಡ ವಿವಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಈ ಹಿಂದೆ ಬರಬೇಕಾಗಿದ್ದ ಬಾಕಿ ₹10 ಕೋಟಿ ಕೊಡಿಸಲು ಪ್ರಯತ್ನಿಸುವೆ ಎಂದು ಸಚಿವರು ಭರವಸೆ ನೀಡಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ 12 ಲಕ್ಷ ಮತದಾರರು
Jan 25 2024, 02:03 AM IST
ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯಲ್ಲಿ ಪ್ರಸ್ತುತ 6,04,466 ಪುರುಷರು ಮತ್ತು 6,02,961 ಮಹಿಳೆಯರು ಹಾಗೂ 6 ಇತರ ಸೇರಿದಂತೆ ಒಟ್ಟು 12,07,433 ಮತದಾರರು ಇದ್ದಾರೆ.
ಕನ್ನಡ ನಾಮಫಲಕ ಅಳವಡಿಸಲು ಕರವೇ ಆಗ್ರಹ
Jan 25 2024, 02:01 AM IST
ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮನಾಗಿದ್ದು, ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ನಾಮಫಲಕ ಹಾಗೂ ಜಾಹೀರಾತು ಫಲಕಗಳಿರಬೇಕು. ಫೆಬ್ರವರಿ 10ನೇ ತಾರೀಕಿನ ಒಳಗಾಗಿ ಅನ್ಯ ಭಾಷೆಯ ನಾಮಫಲಕಗಳನ್ನು ಬದಲಿಸಿ ಕನ್ನಡ ನಾಮಫಲಕಗಳನ್ನು ಹಾಕಬೇಕು.
ಕನ್ನಡ ಬಳಸುವುದರಿಂದ ಭಾಷೆ ಬೆಳವಣಿಗೆ: ಡಾ.ನಿಂಗರಾಜ್ಗೌಡ
Jan 22 2024, 02:18 AM IST
ರಾಷ್ಟ್ರಕವಿ ಕುವೆಂಪು ಶ್ರೇಷ್ಠ ಸಾಹಿತ್ಯದ ಮೂಲಕ ಕನ್ನಡ ಭಾಷೆಯನ್ನೂ ಶ್ರೀಮಂತಗೊಳಿಸಿದ್ದಾರೆ. ಜೊತೆಗೆ ಇಂದಿನ ಯುವ ಸಾಹಿತಿಗಳಿಗೆ ಕುವೆಂಪು ಪ್ರೇರಣೆಯಾಗಿದ್ದಾರೆ. ಸಾರ್ವಜನಿಕವಾಗಿ ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿದರೆ ಸಾಕು. ಕನ್ನಡ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತದೆ ಕನ್ನಡ ಬೆಳೆದಾಗ ಆಂಗ್ಲಭಾಷೆಗೆ ಪರ್ಯಾಯವಾಗಿ ಕನ್ನಡ ಬೆಳವಣಿಗೆ ಸಾಧಿಸುತ್ತದೆ. ವಿಜ್ಞಾನ -ತಂತ್ರಜ್ಞಾನ ಬೆಳೆದಂತೆ ಕನ್ನಡ ಬೆಳೆಯಬೇಕು.
ಕಣಿವೆ: ಕನ್ನಡ ಬರಹಗಳ ಕೈಪಿಡಿಯ ‘ಸ್ನೇಹಕೂಟ’ ಸಮಾವೇಶ
Jan 22 2024, 02:16 AM IST
ಕನ್ನಡ ಕಥಾ ಗುಚ್ಛ ಬರಹಗಳ ಕೈಪಿಡಿಯ ಜಾಲತಾಣದ ಸಾಹಿತ್ಯ ಬಳಗದ ಸ್ನೇಹ ಕೂಟದ ಸಂಸ್ಥಾಪಕಿ ಲತಾ ಜೋಷಿ ನೇತೃತ್ವದಲ್ಲಿ ಹೊರ ಜಿಲ್ಲೆಗಳ ನೂರಾರು ಮಂದಿ ಸಾಹಿತಿಗಳು ಸೇರಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಕೊಡಗಿನ ಕಲೆ, ಸಂಸ್ಕೃತಿ, ಆಚಾರ ವಿಚಾರಗಳು ಮೇಳೈಸುವ ವಿವಿಧ ಕಲಾ ಪ್ರಾಕಾರಗಳು ನಡೆದವು
ಔರಾದ್: ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ
Jan 21 2024, 01:33 AM IST
ಪಟ್ಟಣದಲ್ಲಿ ಡೊಳ್ಳು ಬಾರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದ ಶಾಸಕ ಪ್ರಭು ಚವ್ಹಾಣ್. ಮೆರವಣಿಗೆಯಲ್ಲಿ ಕನ್ನಡ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದ ಕನ್ನಡಪರ ಸಂಘಟನೆಯ ಪದಾಧಿಕಾರಿಗಳು, ಶಾಲಾ ಮಕ್ಕಳು.
ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ: ನಿಯಮ ಪಾಲನೆಗೆ ಆಗ್ರಹ
Jan 21 2024, 01:32 AM IST
ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಅನ್ವಯ ನಾನಫಲಕಗಳಲ್ಲಿ ಕನ್ನಡ ಭಾಷೆ ಶೇಕಡ ೬೦ ರಷ್ಟಿರಬೇಕೆಂಬ ನಿಯಮ ಪಾಲನೆಗೆ ನಗರದ ಎಲ್ಲ ವಾಣಿಜ್ಯ ಮಳಿಗೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ಆಗ್ರಹಿಸಿದರು. ಹಾಸನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡ ಕಡ್ಡಾಯ ಬಳಕೆಗೆ ಕರವೇ ಆಗ್ರಹ
Jan 21 2024, 01:31 AM IST
ಗ್ರಾಪಂ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಈ ಕೂಡಲೇ ಕನ್ನಡ ನಿರ್ಲಕ್ಷಿಸಿರುವ ನಾಮಫಲಕಗಳನ್ನು ಈ ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾವೇ ನಾಮಫಲಕಗಳನ್ನು ತೆರವುಗೊಳಿಸಬೇಕಾಗುತ್ತದೆ.
< previous
1
...
134
135
136
137
138
139
140
141
142
...
156
next >
More Trending News
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು