• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ಸರ್ಕಾರಿ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ: ಡಾ.ನಾಗತಿಹಳ್ಳಿ ಚಂದ್ರಶೇಖರ್

Feb 29 2024, 02:04 AM IST
ಇಂದಿನ ನಗರೀಕರಣ ವ್ಯವಸ್ಥೆಯಲ್ಲಿ ಖಾಸಗಿ ಶಾಲೆಗಳು ಶಾಲಾ ಮಕ್ಕಳನ್ನು ಗ್ರಾಹಕನ್ನಾಗಿಸಿ ಸ್ವಾಗತಿಸುತ್ತಿರುವ ಇಂತಹ ಸಂದರ್ಭದಲ್ಲಿ ನಮ್ಮ ಕನ್ನಡ ಶಾಲೆಗಳು ಅಪರಂಜಿ ಇದ್ದಂತೆ. ಗ್ರಾಮಗಳಲ್ಲಿ ಕಲಿತು ಪಟ್ಟಣ ಸೇರಿರುವ ವಿದ್ಯಾವಂತರು ಗ್ರಾಮಗಳ ಅಭಿವೃದ್ದಿಯಲ್ಲಿ ಸರ್ಕಾರಗಳನ್ನು ಅವಲಂಭಿಸದೇ ಎಲ್ಲರೂ ಸ್ವಾರ್ಥ ಬಿಟ್ಟು ಕೆಲಸ ಮಾಡಿದಾಗ ಮಾತ್ರ ಹಳ್ಳಿಗಳ ಉಳಿವು.

ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಚನ್ನರಾಯಪಟ್ಟಣದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಆಗ್ರಹ

Feb 29 2024, 02:04 AM IST
ಚನ್ನರಾಯಪಟ್ಟಣದಲ್ಲಿರುವ ಅಂಗಡಿ ಮುಂಗಟ್ಟುಗಳ ಮುಂದೆ ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕವನ್ನು ಹಾಕಬೇಕೆಂದು ಬುಧವಾರ ಡಾ.ರಾಜ್‌ಕುಮಾರ್ ಸಂಘ, ರಕ್ಷಣಾ ವೇದಿಕೆ, ರೈತ ಸಂಘಟನೆ ಮುಖಂಡರು ಪುರಸಭೆ ಮುಖ್ಯಾಧಿಕಾರಿ ಹೇಮಂತ್ ಅವರಿಗೆ ಮನವಿ ಸಲ್ಲಿಸಿದರು.

ನಾಮಫಲಕಗಳಲ್ಲಿ ಕನ್ನಡ ಬಳಸದಿದ್ದರೆ ಕ್ರಮಕ್ಕೆ ಒತ್ತಾಯ

Feb 29 2024, 02:03 AM IST
ಜಿಲ್ಲೆಯಲ್ಲಿ, ಮಂಡ್ಯ ನಗರದಲ್ಲಿ ಕನ್ನಡ ನಾಮಫಲಗಳನ್ನು ಶೇ.60ರಷ್ಟು ಪ್ರದರ್ಶಿಸದೆ ಕನ್ನಡದ ಜೊತೆಗೆ ಇಂಗ್ಲಿಷ್ ಸಮಾನವಾಗಿದ್ದು, ಕೆಲವು ಅಂಗಡಿ ಮುಂಗುಟ್ಟುಗಳ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಸಣ್ಣದಾಗಿ ಇಂಗ್ಲಿಷ್ ಭಾಷೆಯನ್ನು ದಪ್ಪ ಅಕ್ಷರಗಳಲ್ಲಿ ಅಳವಡಿಸಿದ್ದಾರೆ.

ಜಿಲ್ಲೆಯಲ್ಲಿ ಕನ್ನಡ ನಾಮಫಲಕ ಅಳವಡಿಸಲು ಕಸಾಪ ಮನವಿ

Feb 29 2024, 02:03 AM IST
ರಾಜ್ಯ ಸರ್ಕಾರ ರಾಜ್ಯದಲ್ಲಿರುವ ಅಂಗಡಿ ಮುಂಗಟ್ಟುಗಳ ಮೇಲಿರುವ ನಾಮಫಲಕಗಳಲ್ಲಿ ಶೇ.60ರಷ್ಟು ಭಾಗ ತಮ್ಮ ಅಂಗಡಿಯ ಹೆಸರನ್ನು ಕನ್ನಡದಲ್ಲಿ ಬರೆಯಿಸಲು ಆದೇಶಿಸಿದ್ದು, ಕಸಾಪ ಮನವಿ ಮಾಡಿಕೊಂಡಿದೆ.

ಕನ್ನಡ ಫಲಕಕ್ಕೆ ಕರವೇ ಮಾ.5ರ ಗಡುವು

Feb 29 2024, 02:01 AM IST
ಬೆಂಗಳೂರಿನ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಅನುಷ್ಠಾನಕ್ಕೆ ಮಾರ್ಚ್‌ 5 ರವೆರೆಗೆ ಕರ್ನಾಟಕ ರಕ್ಷಣಾ ವೇದಿಕೆ ಬಿಬಿಎಂಪಿಗೆ ಗಡುವು ನೀಡಿದ್ದು, ಆ ನಂತರವೂ ಕನ್ನಡ ನಾಮ ಫಲಕ ಅಳವಡಿಕೆ ಮಾಡದ ವಾಣಿಜ್ಯ ಮಳಿಗೆಗಳ ಪಟ್ಟಿ ಸಿದ್ಧಪಡಿಸಿ ಬಿಬಿಎಂಪಿಗೆ ಸಲ್ಲಿಸುವುದಕ್ಕೆ ನಿರ್ಧರಿಸಿದೆ.

ಕನ್ನಡ ಫಲಕ ಹಾಕದ ಮಳಿಗೆಗೆ ದಂಡ, ಬೀಗ!

Feb 29 2024, 02:00 AM IST

ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವು ಫೆ.29 ಕೊನೆಗೊಳ್ಳಲಿದ್ದು, ಮಾ.1ರಿಂದ ಈ ಆದೇಶ ಪಾಲನೆ ಮಾಡದ ಮಳಿಗೆಗಳ ವ್ಯಾಪಾರ ಪರವಾನಿಗಿ ರದ್ದುಪಡಿಸಿ  ದಂಡ ವಿಧಿಸಲಾಗುವುದು. ಅಲ್ಲದೆ, ಅಂತಹ ಮಳಿಗೆಗಳಿಗೆ ಬೀಗಮುದ್ರೆ ಹಾಕಿಸಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ: ದ್ವಿತೀಯ ಪಿಯುಸಿ ಪರೀಕ್ಷೆಗೆ 14,401 ವಿದ್ಯಾರ್ಥಿಗಳು

Feb 28 2024, 02:37 AM IST
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ. 1ರಿಂದ 22ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಜಿಲ್ಲೆಯಲ್ಲಿ 31 ಪರೀಕ್ಷಾ ಕೇಂದ್ರ ತೆರೆಯಲಾಗಿದೆ.

ಮನಮನಗಳ ಬೆಸೆಯುವ ಕಸ್ತೂರಿ ಭಾಷೆ ಕನ್ನಡ: ಚಿದಾನಂದ ಸೊಲ್ಲಾಪುರ

Feb 28 2024, 02:34 AM IST
ಸಹಸ್ರಾರು ವರ್ಷಗಳಿಂದ ಜನರ ಸಂವಹನ ಭಾಷೆಯಾಗಿರುವ ಕನ್ನಡ ಮನಮನಗಳ ಬೆಸೆಯುವ ಕಸ್ತೂರಿ ಭಾಷೆಯಾಗಿದ್ದು, ಇದನ್ನು ಉಳಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಚಿದಾನಂದ ಸೊಲ್ಲಾಪುರ ಹೇಳಿದರು.

ನಾಡಿಗೆ ಕನ್ನಡ ವಿದ್ವಾಂಸರ ಕೊರತೆ ಎದುರಾಗುವ ಆತಂಕ: ಮಲ್ಲೇಪುರಂ ವೆಂಕಟೇಶ

Feb 28 2024, 02:32 AM IST
ಇಂಗ್ಲೀಷ ಮಾಧ್ಯಮದ ಹಾವಳಿಯಲ್ಲಿ ಕನ್ನಡದ ತರುಣರಲ್ಲಿ ಕನ್ನಡದ ಕಿಚ್ಚು, ಅಭಿಮಾನ ಮೂಡಿಸುವ ಕೆಲಸ ನಡೆಯಬೇಕಿದೆ ಎಂದು ವಿದ್ವಾಂಸ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್ ಹೇಳಿದರು.

ಕನ್ನಡ ನಾಮಫಲಕಕ್ಕೆ 29ರ ವರೆಗೆ ಗಡುವು

Feb 27 2024, 01:39 AM IST
ಘರ್ಷಣೆಗೆ ಅವಕಾಶ ಕೊಡದಿರಲು ತಹಸೀಲ್ದಾರ್‌ ಶ್ರೀಯಾಂಕಾ ಧನಾಶ್ರಿ ಮನವಿ ಮಾಡಿ, ಭಾಲ್ಕಿಯಲ್ಲಿ ಅಂಗಡಿ ಮಾಲೀಕರು, ಇಲಾಖಾ ಅಧಿಕಾರಿಗಳ ತುರ್ತು ಸಭೆ ನಡೆಸಿದ್ದಾರೆ.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 170
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved