• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೆಬ್ರವರಿ 28 ರೊಳಗೆ ಶೇ.೬೦ ಕನ್ನಡ ಇಲ್ಲದಿದ್ದರೆ ಕ್ರಮ: ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು

Feb 22 2024, 01:46 AM IST
ಫೆ.೨೮ ರ ಒಳಗೆ ಮಾತೃ ಭಾಷೆ ಬಳಕೆ ಮಾಡದಿದ್ದರೆ ನಮ್ಮ ಸಂಘಟನೆಯಿಂದ ಮಸಿ ಬಳಿಯುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆಯ ಕರವೇ ಜಿಲ್ಲಾ ಉಪಾಧ್ಯಕ್ಷ ಸೀತಾರಾಮು ಎಚ್ಚರಿಕೆ ನೀಡಿದರು. ಕರ್ನಾಟಕ ರಕ್ಷಣ ವೇದಿಕೆಯ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಹಾಸನದ ರೈಲ್ವೆ ನಿಲ್ದಾಣದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಶೇಕಡ ೬೦ ರಷ್ಟು ಕನ್ನಡ ಬಳಕೆ ಕಡ್ಡಾಯವಾಗಿ ಮಾಡಬೇಕು ಎನ್ನುವ ಬೃಹತ್ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು.

ಕನ್ನಡ ಸಾಹಿತ್ಯಕ್ಕೆ ಸರ್ವಜ್ಞನ ತ್ರಿಪದಿಗಳು ಅಮೂಲ್ಯ : ಶಾಸಕ ನಂಜೇಗೌಡ

Feb 21 2024, 02:06 AM IST
೧೬ನೇ ಶತಮಾನದ ಕವಿ ಸಂತ ದಾರ್ಶನಿಕ ಸರ್ವಜ್ಞ ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಸಿರಿಗೆ ಅಮೂಲ್ಯ ಕೊಡುಗೆಯಾಗಿದ್ದು, ಅವರ ತ್ರಿಪದಿಗಳು ಸಾರ್ವ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು

ಸರ್ವಜ್ಞನ ತ್ರಿಪದಿಗಳು ಕನ್ನಡ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

Feb 21 2024, 02:05 AM IST
ಸರ್ವಜ್ಞ ಸಮಾಜ ಸುಧಾರಣೆಗೆ ವೈವಿಧ್ಯಮಯ ವಿಚಾರಗಳು, ವಚನಗಳು ಹಾಗೂ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.

ಕನ್ನಡ ಮಾಧ್ಯಮ ಶಾಲೆಗಳ ಸೋಲಿಗೆ ಸರ್ಕಾರವೇ ಹೊಣೆ: ಡಾ.ಎಂ. ಮೋಹನ ಆಳ್ವ

Feb 21 2024, 02:03 AM IST
ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂಡುಬಿದಿರೆ ತಾಲೂಕು ಘಟಕದ ವತಿಯಿಂದ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ಪ್ರಥಮ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.

ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ: ಮಹೇಶ್‌ ಹರವೆ

Feb 21 2024, 02:02 AM IST
ಕನ್ನಡ ನಾಡು ಕಂಡ ಶ್ರೇಷ್ಠ ದಾರ್ಶನಿಕ ಸರ್ವಜ್ಞ ಎಂದು ಚಾಮರಾಜನಗರ ಜಿಲ್ಲೆಯ ಹರವೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಮಹೇಶ್ ಹರವೆ ಹೇಳಿದರು.

ಸರ್ಕಾರಿ ಕನ್ನಡ ಶಾಲೆ ಉಳಿಸಿ ಬೆಳೆಸಲು ಮುಂದಾಗಿ: ರವಿ ಸಂತು

Feb 21 2024, 02:02 AM IST
ಸೇವೆ ಎಂಬ ಪದವೇ ನಿಸ್ವಾರ್ಥ ದಯೆ ಎಂಬ ಪದವೇ ಪರಮಾರ್ಥ ಇದನ್ನು ಮನಗೊಂಡು ಪ್ರತಿಯೊಬ್ಬರು ಬಡ ವಿದ್ಯಾರ್ಥಿಗಳ ನೆರವಿಗೆ ದಾವಿಸೋಣ, ಪುಟ್ಟ ಕಲಾವಿದರಾಗಿ ಅದರಲ್ಲಿ ಬಳಗವನ್ನು ಕಟ್ಟಿ ನಮ್ಮ ಕೈಲಾದ ಸೇವೆಗಳನ್ನು ಮಾಡುತ್ತ 20 ಸರ್ಕಾರಿ ಶಾಲೆ ಮಕ್ಕಳಿಗೆ ಶಾಲೆಗೆ ಉಪಯುಕ್ತವಾದ ಡೈರಿ ಶಿಕ್ಷಣ ಕಲಿಸಿದ ಗುರುಗಳಿಗೆ ಹಾಗೂ ಮಕ್ಕಳಿಗೆ ಬಿಸಿ ಊಟ ನೀಡುತ್ತಿರುವ ಸಹಾಯಕರಿಗೆ ಸೇವಾ ಪ್ರಶಸ್ತಿ ಹಾಗೂ ಮಕ್ಕಳಿಗೆ ವಿದ್ಯಾ ಸಾಮಾಗ್ರಿ ವಿತರಣ ಮಾಡಲಾಗಿದೆ ಇದು 100 ಶಾಲೆಗೆ ನೀಡುವ ಉದ್ದೇಶ ನಮ್ಮ ಬಳಗದ ವತಿಯಿಂದ ನಡೆಸಲಾಗುತ್ತಿದೆ, ಪ್ರತಿಯೊಬ್ಬರು ಇಂತಹ ಸೇವಾ ಕಾರ್ಯದಲ್ಲಿ ತೋಡಗಿಸಿಕೋಳ್ಳಬೇಕು,

ಶಶಿಚಂದ್ರಿಕಾರದ್ದು ಸತ್ವಯುತ ಸಾಹಿತ್ಯ ಕೃತಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಕೊಟ್ರೇಶ್

Feb 20 2024, 01:53 AM IST
ಶಶಿಚಂದ್ರಿಕಾರವರ ‘ರಸೋ ವೈ ಸಃ’ ಕೃತಿ ಕನ್ನಡ ಸಾಹಿತ್ಯದ ವೈವಿಧ್ಯಮಯ ಸತ್ವಯುತ ಸಾಹಿತ್ಯ ಕೃತಿಯಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ೩೦ನೇ ಸಾಹಿತ್ಯ ಪಯಣ ಹೆಜ್ಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾಳೆ ಕನ್ನಡ ಜಾಗೃತಿಗೆ ನಗರದಲ್ಲಿ ಬೃಹತ್ ಜಾಥಾ: ಕರವೇ ರಾಮೇಗೌಡ

Feb 20 2024, 01:47 AM IST
ಅಂಬೇಡ್ಕರ್ ವೃತ್ತದಿಂದ ಆರಂಭವಾಗುವಾಗುವ ಕನ್ನಡ ಜಾಗೃತಿಗಾಗಿ ಬೃಹತ್ ಜಾಥಾ ಶ್ರೀ ಜಯದೇವ ವೃತ್ತ, ಹಳೆ ಪಿಬಿ ರಸ್ತೆ ಮಾರ್ಗವಾಗಿ ಅಕ್ಕ ಮಹಾದೇವಿ ರಸ್ತೆ, ಮಾಮಾಸ್ ಜಾಯಿಂಟ್‌ ರಸ್ತೆ ಮಾರ್ಗವಾಗಿ ಮೆಡಿಕಲ್ ಹಾಸ್ಟೆಲ್ ರಸ್ತೆಯಿಂದ ಆಂಜನೇಯ ಬಡಾವಣೆ ಶ್ರೀ ಆಂಜನೇಯ ದೇವಸ್ಥಾನ ತಲುಪಿ, ಅಲ್ಲಿ ಬೃಹತ್ ಜಾಥಾ ಮುಕ್ತಾಯವಾಗಲಿದೆ.

ಕನ್ನಡ ಸಾಹಿತ್ಯ ಪರಿಷತ್‌ ಉಪ್ಪಿನಂಗಡಿ ಹೋಬಳಿ ಘಟಕದ ಪದಗ್ರಹಣ

Feb 20 2024, 01:47 AM IST
ಉಪ್ಪಿನಂಗಡಿ ಹೋಬಳಿ ಘಟಕದ ಪದಗ್ರಹಣ ಸಮಾರಂಭ ಹಾಗೂ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಉಪ್ಪಿನಂಗಡಿಯ ಪಂಜಳದ ಮಣಿಮಂಟಪದಲ್ಲಿ ಭಾನುವಾರ ನಡೆಯಿತು. ಮಹಾಭಾರತ ಅನುಸಂಧಾನ ಎಂಬ ವಿಚಾರದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ದತ್ತಿ ನಿಧಿ ಉಪನ್ಯಾಸ ನೀಡಿದರು.

ನಾಳೆ ಉತ್ತರ ಕನ್ನಡ ಜಿಲ್ಲಾ ಮಟ್ಟದ ದೇವಸ್ಥಾನಗಳ ಅಧಿವೇಶನ

Feb 20 2024, 01:46 AM IST
ಫೆ. ೨೧ರಂದು ಕುಮಟಾ ಪಟ್ಟಣದ ಮೂರುಕಟ್ಟೆ ಮಹಾಲಸಾ ಕಲಾಕ್ಷೇತ್ರದಲ್ಲಿ ಬೆಳಗ್ಗೆ ೧೦ ಗಂಟೆಯಿಂದ ಜಿಲ್ಲಾಮಟ್ಟದ ದೇವಸ್ಥಾನಗಳ ಅಧಿವೇಶನ ನಡೆಯಲಿದೆ. ದೇವಸ್ಥಾನಗಳಲ್ಲಿನ ದೇವತಾತತ್ವ ರಕ್ಷಣೆ, ಧರ್ಮಪ್ರಸಾರ, ಭಕ್ತಾದಿಗಳ ಮೂಲಸೌಕರ್ಯ, ವಸ್ತ್ರಸಂಹಿತೆ ಹಾಗೂ ಸಂಘಟನೆಯ ಉದ್ದೇಶದಿಂದ ಅಧಿವೇಶನ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 170
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved