• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಸಾಪ ಮನೆ ಮನೆಗಳಲ್ಲೂ ಕನ್ನಡ ಭಾಷೆ ಬೆಳಗಿಸುತ್ತಿದೆ: ಪೂರ್ಣೇಶ್

Feb 20 2024, 01:45 AM IST
ಕನ್ನಡ ಸಾಹಿತ್ಯ ಪರಿಷತ್ ನಡಿಗೆ ಹಳ್ಳಿಯ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗ್ರಾಮೀಣ ಭಾಗದ ಮನೆ,ಮನೆಗಳಲ್ಲೂ ಕನ್ನಡ ಭಾಷೆ ಅರಳಿಸುತ್ತಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ತಿಳಿಸಿದರು.

ಕೆಕೆಆರ್‌ಡಿಬಿಯಿಂದ ಕನ್ನಡ ಕೃತಿ ಖರೀದಿಗೆ ಚಿಂತನೆ: ಡಾ.ಅಜಯ್‌ ಸಿಂಗ್‌

Feb 19 2024, 01:33 AM IST
ಕಲಬುರಗಿಯ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನಲ್ಲಿ ಕನ್ನಡ ನಾಡು ಲೇಖಕರ, ಓದುಗರ ಸಹಕಾರ ಸಂಘದ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ಅಜಯ್‌ಸಿಂಗ್‌ ಇಂಗಿತ ವ್ಯಕ್ತಪಡಿಸಿದರು.

ಕನ್ನಡ ಮನೆ, ಮನದ ಭಾಷೆಯಾಗಲಿ: ಮುಖ್ಯಮಂತ್ರಿ ಚಂದ್ರು

Feb 19 2024, 01:32 AM IST
ಒಂಟಿಕಟ್ಟೆಯ ವೀರರಾಣಿ ಅಬ್ಬಕ್ಕ ನಗರದಲ್ಲಿ ಶನಿವಾರ ನಡೆದ ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಜಿಲ್ಲೆ 317 ಡಿ ಇದರ ಪ್ರಾಂತ್ಯ 12 ಸಮ್ಮೇಳನ ನಿನಾದ ದಲ್ಲಿ ಮುಖ್ಯ ಅತಿಥಿಯಾಗಿದ್ದ ಮಾತನಾಡಿದ ಅವರು ಮಾತೃಭಾಷೆಯಲ್ಲಿ ಸೊಬಗು ಮತ್ತು ಶ್ರೀಮಂತಿಕೆಯಿದೆ. ನಮ್ಮ ಕನಸೂ ಕೂಡಾ ಮಾತೃಭಾಷೆಯಲ್ಲೇ ಇರುತ್ತದೆ ಎಂದರು.

ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಸಹಕರಿಸಿ: ಅಲ್ಲಮಪ್ರಭು ಪಾಟೀಲ

Feb 19 2024, 01:32 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 26, 27ರಂದು ಕಲಬುರಗಿಯಲ್ಲಿ ನಡೆಯಲಿರುವ ಸಮ್ಮೇಳನದ ಪ್ರಚಾರ ನಿಮಿತ್ತ ಬೈಕ್ ರ್‍ಯಾಲಿಗೆ ಶಾಸಕ ಅಲ್ಲಮಪ್ರಭು ಪಾಟೀಲ ಚಾಲನೆ ನೀಡಿ ಮಾತನಾಡಿದರು.

ಫೆ.27, 28ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 19 2024, 01:30 AM IST
ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಫೆ.27 ಮತ್ತು 28ರಂದು ನಗರದ ಡಾ.ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.

ವೈಜ್ಞಾನಿಕ ಕನ್ನಡ ಸಾಹಿತ್ಯ ಹೊರ ತರುವುದು ಅಗತ್ಯ

Feb 19 2024, 01:30 AM IST
ಕಥೆ, ಕವನ, ಕಾದಂಬರಿಗಳಿಗಿಂತ ಕನ್ನಡದಲ್ಲಿ ವೈಜ್ಞಾನಿಕ ಸಾಹಿತ್ಯ ಹೆಚ್ಚು ಬೆಳೆಯುವ ಅಗತ್ಯವಿದೆ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅಭಿಪ್ರಾಯಪಟ್ಟರು.

ಕನ್ನಡ ಭಾಷೆ ಅರಿವಿಗೆ ಶಾಸನಗಳ ಅಧ್ಯಯನ ಅಗತ್ಯ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ

Feb 19 2024, 01:30 AM IST
ಅರಸೀಕೆರೆ ಕಲಾಭವನದಲ್ಲಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಅರಸೀಕೆರೆ ತಾಲೂಕಿನ ಎಂಟನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸಿ ಕನ್ನಡ ಭಾಷೆಯ ಮಹತ್ವ ಬಗ್ಗೆ ಮಾತನಾಡಿದರು.

ಸುಂಟಿಕೊಪ್ಪದಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 18 2024, 01:34 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸುಂಟಿಕೊಪ್ಪದಲ್ಲಿ ತೀರ್ಮಾನ

ರಾಜ್ಯ ಬಜೆಟ್ ಜಿಲ್ಲೆಗೆ ಅನ್ಯಾಯ ಕನ್ನಡ ಸಂಘಟನೆಗಳ ಆಕ್ರೋಶ

Feb 18 2024, 01:32 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ಆದ್ಯತೆ ನೀಡಿಲ್ಲ ಎಂದು ಆರೋಪಿಸಿ ಖಾಲಿ ರಟ್ಟಿನ ಡಬ್ಬ ಪ್ರದರ್ಶಿಸಿ ಶನಿವಾರ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು

ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Feb 17 2024, 01:18 AM IST
ಕೆರೂರ: ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣಗೊಂಡು 50ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ನಾಮಫಲಕ ಹೊತ್ತ ರಥಯಾತ್ರೆ ಗುರುವಾರ ರಾತ್ರಿ ಕೆರೂರ ಪಟ್ಟಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಪುಷ್ಪವೃಷ್ಟಿಗೈದು ಬರಮಾಡಿಕೊಂಡರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved