• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಂಗಾರಪೇಟೆ ಕನ್ನಡ ಸಂಘ ರಾಜ್ಯಕ್ಕೇ ಮಾದರಿ

Feb 03 2024, 01:45 AM IST
ಇಲ್ಲಿನ ಕನ್ನಡ ಸಂಘ ಅನ್ಯ ಭಾಷಿಕರ ಮಿಶ್ರಿತವಾಗಿರುವ ಪಟ್ಟಣದಲ್ಲಿ ಪ್ರತಿ ತಿಂಗಳು ೧ರಂದು ನಿರಂತರವಾಗಿ ಕನ್ನಡ ಭಾಷೆಯನ್ನು ಬೆಳೆಸಿ ಅನ್ಯ ಭಾಷಿಗರಿಗೆ ಕನ್ನಡ ವ್ಯಾಮೋಹ ಮೂಡಿಸಲು ಸಾಂಸ್ಕೃತಿಕ ಕಾರ‍್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದು ರಾಜ್ಯದಲ್ಲಿಯೇ ಮಾದರಿ ಸಂಘ

ಮಂಡ್ಯದಲ್ಲಿ ಜೂ.7, 8, 9ಕ್ಕೆ ಕನ್ನಡ ಸಾಹಿತ್ಯ ಸಮ್ಮೇಳನ

Feb 02 2024, 01:03 AM IST
ಸಕ್ಕರೆ ನಾಡು ಮಂಡ್ಯದಲ್ಲಿ ಜೂನ್‌ ತಿಂಗಳಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲು ಮುಖ್ಯಮಂತ್ರಿಯವರು ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಜೂ.7, 8 ಮತ್ತು 9ರಂದು ಸಮ್ಮೇಳನ ಆಚರಿಸಲು ಕನ್ನಡ ಸಾಹಿತ್ಯ ಪರಿಷತ್ತು ತೀರ್ಮಾನಿಸಿದೆ.

ನಾಳೆ ಕನ್ನಡ ಭವನದ ಉದ್ಘಾಟನೆ: ಸುರೇಶ ಚನ್ನಶೆಟ್ಟಿ

Feb 02 2024, 01:01 AM IST
ಎರಡು ಅಂತಸ್ತಿನ ಸುಸಜ್ಜಿತ ಭವನಕ್ಕೆ ಸಚಿವ ಖಂಡ್ರೆ ಅವರಿಂದ ಚಾಲನೆ. ಸಚಿವ ರಹೀಂ ಖಾನ್‌, ಕೇಂದ್ರ ಸಚಿವ ಭಗವಂತ ಖೂಬಾ ಭಾಗಿಯಾಗಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ತಿಳಿಸಿದರು.

ನಾಮಫಲಕದಲ್ಲಿ ಕನ್ನಡ ಕಡ್ಡಾಯಕ್ಕೆ ಅಧಿವೇಶನದಲ್ಲೇ ಮಸೂದೆ: ಸಿಎಂ ಸಿದ್ದರಾಮಯ್ಯ

Feb 01 2024, 02:08 AM IST

ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದೆ ಹಿಂದಿರುಗಿಸಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ಈ ಸಂಬಂಧ ವಿಧೇಯಕ ಮಂಡಿಸಿ ಒಪ್ಪಿಗೆ ಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಫೆ. 28ರೊಳಗೆ ಫಲಕದಲ್ಲಿ 60% ಕನ್ನಡ ಇಲ್ಲದಿದ್ದರೆ ಮತ್ತೆ ಹೋರಾಟ: ಕರವೇ

Feb 01 2024, 02:07 AM IST
ಫೆ.28 ನಾಮಫಲಕ ಅಳವಡಿಕೆಗೆ ಕೊನೆಯ ದಿನ. ಕಾನೂನು ಬೆದರಿಕೆಯ ಮೂಲಕ ನಮ್ಮ ಹೋರಾಟದ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದರು,

ಆಳ್ವಾಸ್‌ನಿಂದ ಕನ್ನಡ ಮಾಧ್ಯಮದಲ್ಲಿ 6-10ನೇ ತರಗತಿಗೆ ಉಚಿತ ಶಿಕ್ಷಣ

Feb 01 2024, 02:04 AM IST
ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉತ್ತೇಜಿಸುವ ನಿಟ್ಟಿನಲ್ಲಿ 6ರಿಂದ 10ನೇ ತರಗತಿಯವರೆಗೆ ಉಚಿತ ಶಿಕ್ಷಣ ವ್ಯವಸ್ಥೆ ಆಯೋಜಿಸಲಾಗಿದೆ ಎಂದು ಆಳ್ವಾಸ್‌ ಪ್ರೌಡಶಿಕ್ಷಣ ವಿಭಾಗದ ಮುಖ್ಯೋಪಾದ್ಯಯ ಶ್ರೀನಿಧಿ ಹೇಳಿದರು.

ನಾಳೆಯಿಂದ ಅಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Feb 01 2024, 02:04 AM IST
ಸಮ್ಮೇಳನದಲ್ಲಿ ಸಾಂಸ್ಕೃತಿಕ ರಾಜಕಾರಣ ರಂಗಭೂಮಿ ಕೊಡುಗೆ, ಉಭಯ ಜಿಲ್ಲೆಗಳ ಇತಿಹಾಸ-ಸಾಹಿತ್ಯ, ಕವಿ ಗೋಷ್ಠಿಗಳು ನಡೆಯಲಿವೆ. ಸಂಜೆ 2 ಜಿಲ್ಲೆಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕನ್ನಡ ಸಾಹಿತ್ಯ ಕೃತಿಗಳು ಬಿಡುಗಡೆಗೊಳ್ಳಲಿವೆ

ಕನ್ನಡ ನುಡಿ ಸಂಭ್ರಮಕ್ಕೆ ಸಕಲ ಸಿದ್ಧತೆ

Feb 01 2024, 02:03 AM IST
ನ್ನಡ ನುಡಿ ಸಂಭ್ರಮಕ್ಕೆ ಕ್ಷಣಗಣನೆ ಆರಂಭಗೊಂಡಿರುವಂತೆಯೇ ಪಟ್ಟಣ ಕನ್ನಡಮಯವಾಗುತ್ತಿದೆ.

5ರಂದು ಕನ್ನಡ ಅಭಿಯಾನ ಜ್ಯೋತಿ ರಥಯಾತ್ರೆ

Feb 01 2024, 02:02 AM IST
ಫೆ.11ರಂದು ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಆಗಮಿಸಲಿದೆ ಎಂದು ತಹಸೀಲ್ದಾರ ಎಸ್.ಎಸ್.ನಾಯಕಲ್ ಮಠ ಮಾಹಿತಿ ನೀಡಿದರು.

ಅಚ್ಚರಿಯ ಫಲಿತಾಂಶ ನೀಡಿದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ

Feb 01 2024, 02:01 AM IST
ಉತ್ತರ ಕನ್ನಡ (ಕೆನರಾ) ಲೋಕಸಭಾ ಕ್ಷೇತ್ರ ಇದುವರೆಗೆ ಹಲವು ಅಚ್ಚರಿಯ ಫಲಿತಾಂಶಗಳನ್ನು ನೀಡಿದೆ. ಘಟಾನುಘಟಿಗಳು ಸೋತಿದ್ದಾರೆ. ರಾಜಕೀಯಕ್ಕೆ ಹಠಾತ್ತಾಗಿ ಬಂದವರು ಗೆಲುವಿನ ಇತಿಹಾಸ ನಿರ್ಮಿಸಿದ್ದಾರೆ.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved