• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು, ನಾಳೆ ಉಡುಪಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ

Apr 30 2025, 12:31 AM IST
ವಿದ್ವಾಂಸ, ನಿವೃತ್ತ ಪ್ರಾಚಾರ್ಯ ಡಾ. ಪಾದೇಕಲ್ಲು ವಿಷ್ಣು ಭಟ್ಟ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥರು ಸಮ್ಮೇಳನಕ್ಕೆ ಚಾಲನೆ ನೀಡುವರು.

ಶರಣ ಸಾಹಿತ್ಯ- ಕನ್ನಡ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳು: ಮಹಾಲಿಂಗ ಮಹಾಸ್ವಾಮಿ

Apr 30 2025, 12:30 AM IST
ಶರಣ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದ ಬೇರೆ ಬೇರೆ ಪ್ರದೇಶಗಳಿಂದ ಕಲ್ಯಾಣಕ್ಕೆ ಆಗಮಿಸಿದ ಶರಣರ ಮಾತೃ ಭಾಷೆ ಬೇರೆಯಾಗಿದ್ದರೂ ಕನ್ನಡ ಕಲಿತು ವಚನಗಳನ್ನು ಬರೆದರೆಂದು ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ಮಹಾಸ್ವಾಮಿಗಳು ಹೇಳಿದರು.

ಕನ್ನಡ ಮಾತಾಡು ಎಂದಿದ್ದಕ್ಕೆ ಹಲ್ಲೆಗೈದ ಟಿಟಿ ವಿರುದ್ಧ ಧರಣಿ

Apr 27 2025, 10:38 AM IST

ಹಂಪಿ ಎಕ್ಸ್‌ಪ್ರೆಸ್‌ನಲ್ಲಿ ಬರುವಾಗ ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕ ಮಹ್ಮದ್‌ ಭಾಷಾ ಅತ್ತಾರ ಮೇಲೆ ಟಿಟಿ ಹಲ್ಲೆ ಮಾಡಿರುವುದನ್ನು ಖಂಡಿಸಿ ಕೊಪ್ಪಳ ರೈಲ್ವೆ ನಿಲ್ದಾಣದ ಎದುರು ಕರವೇ ಕಾರ್ಯಕರ್ತರು ಶನಿವಾರ ಪ್ರತಿಭಟನೆ ಮಾಡಿದರು.  

ಒಗ್ಗಟ್ಟಿನಿಂದ ಕನ್ನಡ ಉಳಿಸಿ, ಬೆಳೆಸಬೇಕಿದೆ: ಪ್ರೊ.ಟಿ.ಎಂ.ಭಾಸ್ಕರ

Apr 27 2025, 01:45 AM IST
ಕನ್ನಡ ನಾಡಿನ ಶ್ರೀಮಂತ ಭಾಷೆ. ಕನ್ನಡದ ಅಸ್ಮಿತೆ ಪರಿಚಯಿಸುವ ಅನೇಕ ಸಾಹಿತ್ಯ ಪ್ರಕಾರಗಳು ಕನ್ನಡದಲ್ಲಿ ಮೂಡಿ ಬಂದಿದ್ದು, ಕನ್ನಡ ಉಳಿಸಿ ಬೆಳೆಸುವ ಕೆಲಸವನ್ನು ನಾವೆಲ್ಲ ಒಗ್ಗಟ್ಟಾಗಿ ಮಾಡಬೇಕಿದೆ ಎಂದು ಕರ್ನಾಟಕ ಜಾನಪದ ವಿವಿ ಕುಲಪತಿ ಹೇಳಿದರು.

ಕನ್ನಡ ಭಾಷೆ ಸೌಂದರ್ಯಕ್ಕೆ ತಪ್ಪಿಲ್ಲದ ಭಾಷೆ ಪ್ರಯೋಗ ಅಗತ್ಯ

Apr 26 2025, 12:49 AM IST
The beauty of Kannada language requires flawless language experimentation

ಕರ್ನಾಟಕದಲ್ಲಿ ಕನ್ನಡ ಬೆಳೆಯಲು ಡಾ. ರಾಜ್‌ ಕಾರಣ

Apr 25 2025, 12:32 AM IST
ಕಳೆದ 1982ಕ್ಕಿಂತ ಮುನ್ನ ಕರ್ನಾಟಕದಲ್ಲಿ ಹೆಚ್ಚಾಗಿ ಸಂಸ್ಕೃತ ಭಾಷೆ ಚಾಲ್ತಿಯಲ್ಲಿತ್ತು, ನಂತರ ಡಾ. ರಾಜಕುಮಾರ್‌ ನೇತೃತ್ವದಲ್ಲಿ ನಡೆದ ಗೋಕಾಕ್‌ ಚಳುವಳಿಯಿಂದ ಕರ್ನಾಟಕದಲ್ಲಿ ಕನ್ನಡ ಬೆಳೆಯಿತು ಎಂದು ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಬಿ.ಜೆ ವಿಷ್ಣುಕಾಂತ್‌ ಹೇಳಿದರು.

ರಾಜ್‌ ಜನ್ಮದಿನ: ಕನ್ನಡ ಜ್ಯೋತಿ ಯಾತ್ರೆ

Apr 25 2025, 12:31 AM IST
ಅಲಂಕೃತ ರಥ ವಾಹನದಲ್ಲಿ ಡಾ. ರಾಜಕುಮಾರ ಅವರ ಭಾವಚಿತ್ರದೊಂದಿಗೆ ಗಬ್ಬೂರ ಕ್ರಾಸ್‌ ವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಜ್ಯೂನಿಯರ್‌ ಕಲಾವಿದರು ಮತ್ತು ವಿವಿಧ ಕಲಾ ತಂಡಗಳು ಮೆರಗು ನೀಡಿದವು. ಮೆರವಣಿಗೆಯುದ್ಧಕ್ಕೂ ಅಭಿಮಾನಿಗಳು ಡಾ. ರಾಜಕುಮಾರ ಪರ ಘೋಷಣೆ ಮೊಳಗಿಸಿದರು.

ಡಾ.ರಾಜ್‌ ಕನ್ನಡ ಅಭಿಮಾನ ನಮಗೆ ಆದರ್ಶವಾಗಲಿ

Apr 25 2025, 12:30 AM IST
ರಾಜಕುಮಾರ್ 77 ವರ್ಷಗಳ‌ ಜೀವನ ಅದ್ಬುತ‌ ಪ್ರಯಾಣವಾಗಿತ್ತು. 1954ರಲ್ಲಿ ಬೇಡರ ಕಣ್ಣಪ್ಪ ಚಿತ್ರದ ಮೂಲಕ‌ ಕನ್ನಡ‌ ಚಿತ್ರರಂಗಕ್ಕೆ‌ ಪದಾರ್ಪಣೆ ಮಾಡಿದ ಅವರು 200‌ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕ‌ ನಟರಾಗಿ ನಟಿಸಿದ್ದಾರೆ.

ಡಾ.ರಾಜ್ ಕನ್ನಡ ಚಿತ್ರರಂಗದ ಐದು ದಶಕಗಳ ಕಾಲದ ಅನಭಿಷಿಕ್ತ ದೊರೆ: ತಿಪ್ಪೇರುದ್ರಪ್ಪ

Apr 24 2025, 11:49 PM IST
ಚಿಕ್ಕಮಗಳೂರು, ಐದು ದಶಕಗಳ ಕಾಲ ಅನಭಿಷಕ್ತ ದೊರೆಯಾಗಿ ಕನ್ನಡ ಚಲನ ಚಿತ್ರೋದ್ಯಮದಲ್ಲಿ ತನ್ನದೇ ಛಾಪು ಉಳಿಸಿ ಕನ್ನಡಿಗರ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರದು ಒಂದು ಮಾಸದ ನೆನಪು ಎಂದು ಸಾಹಿತಿ ಬಿ.ತಿಪ್ಪೇರುದ್ರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಮೈಸೂರುಮಯೂರ ಕನ್ನಡ ಯುವಕರ ಬಳಗದಿಂದ ಡಾ. ರಾಜ್ ಕುಮಾರ್ ಪ್ರತಿಭೆಗೆ ವಿಶೇಷ ಪೂಜೆ

Apr 24 2025, 11:49 PM IST
ಗೋಕಾಕ್ ಚಳವಳಿ ಸಂದರ್ಭದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಡಾ. ರಾಜ್ ಕುಮಾರ್ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಮೂಲಕ ಹೋರಾಟದ ಸ್ಫೂರ್ತಿಯಾದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 170
  • next >

More Trending News

Top Stories
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved