• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

75 ಸಾಧಕರಿಗೆ ಕನ್ನಡ ಸಂಸ್ಕೃತಿ ಇಲಾಖೆ ಪ್ರಶಸ್ತಿ ಗರಿ

Feb 01 2024, 02:01 AM IST
ಬುಧವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜೀವಮಾನ ಸಾಧನೆಗಾಗಿ ಕೊಡಮಾಡುವ ವಿವಿಧ ಪ್ರಶಸ್ತಿಗಳನ್ನು 75 ಸಾಧಕರಿಗೆ ಪ್ರದಾನ ಮಾಡಲಾಯಿತು.

ಫೆ.27ಕ್ಕೆ ಹೆಬ್ಬಾಳಿನಲ್ಲಿ ದಾವಣಗೆರೆ 10ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:22 AM IST
ಜಿಲ್ಲಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಮಹಂತ ರುದ್ರೇಶ್ವರ ಸ್ವಾಮೀಜಿ ಹೆಬ್ಬಾಳಿನಲ್ಲಿ ಸಮ್ಮೇಳನ ಆಯೋಜಿಸುತ್ತೆನೆಂದು ಮಾತುಕೊಟ್ಟಿದ್ದೆ. ಅದರಂತೆ ಈ ವರ್ಷ ಹೆಬ್ಬಾಳಿನಲ್ಲಿ ದಾವಣಗೆರೆ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅನುವು ಮಾಡಿಕೊಡುವಂತೆ ಶ್ರೀಗಳಲ್ಲಿ ಪ್ರಸ್ತಾಪಿಸಿದರು. ಇದಕ್ಕೆ ಪೂಜ್ಯರು ಸಂತೋಷದಿಂದ ಸಮ್ಮತಿಸಿ ಆಶೀರ್ವದಿಸಿ, ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ, ಸಹಾಯ ನೀಡಲಾಗುವುದೆಂದು ಭರವಸೆ ನೀಡಿ ಆಶೀರ್ವದಿಸಿದರು.

ಹುಳಿಯಾರಿನಲ್ಲಿ ಅದ್ಧೂರಿ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:19 AM IST
ಸಮ್ಮೇಳನಾಧ್ಯಕ್ಷರನ್ನು ಭವ್ಯ ಮೆರವಣಿಗೆಯೊಂದಿಗೆ ಶ್ರೀ ವಾಸವಿ ಕಲ್ಯಾಣ ಮಂಟಪದಿಂದ ರಾಮ್ ಗೋಪಾಲ್ ವೃತ್ತ, ಕನಕದಾಸ ವೃತ್ತ, ಬಸ್ ನಿಲ್ದಾಣ, ರಾಜ್ ಕುಮಾರ್ ರಸ್ತೆಯ ಮೂಲಕ ವೇದಿಕೆಗೆ ಕರೆತಂದರು. ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತ ಮಹಿಳೆಯರು, ಬಾಲಕಿಯರು, ಹುಲಿ ಕುಣಿತ, ಡೊಳ್ಳು ಕುಣಿತ ಮುಂತಾದ ಮುಂತಾದ ತಂಡಗಳೊಂದಿಗೆ ಭಾಗವಹಿಸಿದ್ದರು.

ಫೆ.3ರಂದು ಕನ್ನಡ ಭವನ ಉದ್ಘಾಟನೆ: ಸುರೇಶ ಚನ್ನಶೆಟ್ಟಿ

Jan 31 2024, 02:18 AM IST
ಸಚಿವ ಈಶ್ವರ ಖಂಡ್ರೆಯವರಿಂದ ಚಾಲನೆ, ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ, ರಘುನಾಥರಾವ ಮಲ್ಕಾಪುರೆ, ಅರವಿಂದ ಅರಳಿ, ಡಾ.ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ ಇತರರು ಭಾಗಿಯಾಗಲಿದ್ದಾರೆ.

ಇನ್ನೂ ಕನ್ನಡ ನಾಮಫಲಕ ಹಾಕದ 32 ಸಾವಿರ ಮಳಿಗೆ

Jan 31 2024, 02:17 AM IST
ಬೆಂಗಳೂರಿನಲ್ಲಿ ಇನ್ನೂ 32 ಸಾವಿರ ಅಂಗಡಿಗಳು ಕನ್ನಡ ನಾಮಫಲಕ ಹಾಕಿಲ್ಲ ಎಂದಿರುವ ಬಿಬಿಎಂಪಿ ಮುಖ್ಯ ಆಯುಕ್ತರು, ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕನ್ನಡ ಭಾಷೆಗೆ ಓದಿನ ಹಿನ್ನಡೆ: ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ

Jan 31 2024, 02:17 AM IST
ಸಾಮಾಜಿಕ ಜಾಲತಾಣಗಳ ಬರವಣಿಗೆ ಓದಿಗೆ ಆಧಾರವಾಗದು. ಪುಸ್ತಕ ಸಂಸ್ಕೃತಿ ಜೀವಂತವಾಗಿರಲು ಓದುವ ಹವ್ಯಾಸ ತೀವ್ರವಾಗಿರಬೇಕು. ಬರಹಗಾರನಿಗೆ ಮುದ್ರಣದ ಸಮಸ್ಯೆಯಿಲ್ಲ. ಆದರೆ ಕನ್ನಡ ಭಾಷೆಗೆ ಓದಿನ ಹಿನ್ನಡೆಯಾಗಿದೆ.

ನಾಳೆಯಿಂದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ

Jan 31 2024, 02:16 AM IST
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.1 ಮತ್ತು 2ರಂದು ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ. ಎಸ್.ಪಿ. ಪದ್ಮಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಂದು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್‌ ಹೇಳಿದ್ದಾರೆ.

ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ

Jan 30 2024, 02:00 AM IST
ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಕನ್ನಡ ದನಿಯನ್ನು ಅಡಗಿಸುವ ಹುನ್ನಾರದಿಂದ ಬಂಧನ: ಕರವೇ ನಾರಾಯಣಗೌಡ

Jan 30 2024, 02:00 AM IST
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕನ್ನಡದ ದನಿಯನ್ನ ಅಡಗಿಸುವ ಹುನ್ನಾರ ನಡೆಸಿದೆ. ಅದಕ್ಕಾಗಿ ತಮ್ಮ ಬಂಧನ ಮಾಡಿದರು. ತಮ್ಮ ಸಂಘಟನೆ ಕಾರ್ಯಕರ್ತರು ಅವಿರತ ಹೋರಾಟಗಳ ಮೂಲಕ ತಕ್ಕ ಉತ್ತರವನ್ನು ನೀಡಿ ಗೆಲುವು ಸಾಧಿಸಿದರು. ಅದರಿಂದಲೇ ರಾಜ್ಯ ಸರ್ಕಾರ ಸುಗ್ರಿವಾಜ್ಞೆಯನ್ನು ಜಾರಿಗೆ ತಂದಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಮಾತನಾಡಿದರು.

ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪುಂಡಲೀಕಪ್ಪ ಹುಗ್ಗಿ ಆಯ್ಕೆ

Jan 29 2024, 01:41 AM IST
ಗುಳೇದಗುಡ್ಡ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಜಿಲ್ಲಾ ಮತ್ತು ತಾಲೂಕು ಘಟಕಗಳ ಆಶ್ರಯದಲ್ಲಿ ಗುಳೇದಗುಡ್ಡ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಟಗೇರಿನಲ್ಲಿ ಫೆ.10ರಂದು ನಡೆಯುತ್ತಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದ ಡಾ.ಪುಂಡಲೀಕಪ್ಪ ಹುಗ್ಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು. ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved