• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಾಲು ಸಾಲು ರಜೆ, ಉತ್ತರ ಕನ್ನಡ ಪ್ರವಾಸಿ ತಾಣಕ್ಕೆ ಲಗ್ಗೆ ಇಟ್ಟ ಜನರು

Jan 29 2024, 01:33 AM IST
ರಜೆ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಮೂರು ದಿನಗಳಿಂದ ಜನ ಜಂಗುಳಿ ಉಂಟಾಗಿದೆ. ಅದರಲ್ಲೂ ಮುರ್ಡೇಶ್ವರ, ಗೋಕರ್ಣ ಹಾಗೂ ದಾಂಡೇಲಿ, ಜೋಯಿಡಾ ತುಂಬಿ ತುಳುಕಿದೆ.

ಬಿಜೆಪಿಯಲ್ಲಿ ಉತ್ತರ ಕನ್ನಡ ಟಿಕೆಟ್‌ಗಾಗಿ ಕಸರತ್ತು, ಭಾರೀ ಪೈಪೋಟಿ

Jan 29 2024, 01:32 AM IST
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಅನಂತಕುಮಾರ ಹೆಗಡೆ ಟಿಕೆಟ್ ನೀಡಿಕೆ ಅನಿಶ್ಚಿತವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ಮುಂದುವರಿದಿದೆ.

ದೇವರಹಿಪ್ಪರಗಿಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Jan 29 2024, 01:32 AM IST
ದೇವರಹಿಪ್ಪರಗಿ ಪಟ್ಟಣದ ಮಲ್ಲಯ್ಯನ ದೇವಸ್ಥಾನದ ಹತ್ತಿರ ಭಾನುವಾರ ಕನ್ನಡ ಜ್ಯೋತಿ ರಥಯಾತ್ರೆ ಪ್ರವೇಶಿಸುತ್ತಿದ್ದಂತೆ ರಥದಲ್ಲಿ ಅಲಂಕೃತಗೊಂಡಿರುವ ಕನ್ನಡಾಂಬೆ ಭಾವಚಿತ್ರಕ್ಕೆ ಮಾಲಾರ್ಪಣೆ ನೆರವೇರಿಸಲಾಯಿತು.

ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ಕರವೇ ಮನವಿ

Jan 29 2024, 01:31 AM IST
ಹತ್ತರಗಿ ಟೋಲ್ ಹಾಗೂ ಅದರ ಬಳಿಯ ಮಳಿಗೆಗಳಲ್ಲಿ ಕನ್ನಡ ನಾಮ ಫಲಕ ಅಳವಡಿಸುವಂತೆ ಟೋಲ್‌ ನಾಕಾ ವ್ಯವಸ್ಥಾಪಕ ಶಿವಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಕಾಶಿ ಜ್ಞಾನವಾಪಿಯಲ್ಲಿ ಸಿಕ್ಕ ಕನ್ನಡ ಶಾಸನ 16ನೇ ಶತಮಾನದ್ದು

Jan 28 2024, 01:18 AM IST
ದೊಡ್ಡರಸಯ್ಯನ ನರಸಂಣನಬಿಂನಹ ಎಂದು ಬರೆದಿರುವ ಶಾಸನ ಎಎಸ್‌ಐ ನಡೆಸಿದ ಜ್ಞಾನವಾಪಿ ಸಮೀಕ್ಷೆಯಲ್ಲಿ ಪತ್ತೆಯಾಗಿದೆ.

ಕನ್ನಡ ರಂಗಭೂಮಿಯಲ್ಲಿ ನಾಟಕಕಾರ ಎಚ್.ಎನ್‌. ಹೂಗಾರ ಹೆಸರು ಚಿರಸ್ಥಾಯಿ

Jan 28 2024, 01:17 AM IST
ಕಲಾವಿದರ ಬದುಕು ಬಡತನ, ಅವಮಾನಗಳನ್ನು ಮೆಟ್ಟಿನಿಂತು ಸಮಾಜಕ್ಕೆ ಬೆಳಕಾಗುತ್ತದೆ ಎಂಬುದಕ್ಕೆ ಶ್ರೀ ಎಚ್.‌ ಎನ್.‌ ಹೂಗಾರ ಅವರ ಜೀವನ ನಿದಶ೯ನ ಎಂದು ಪಿ.ಪಿ.ಜೆ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಅಂಬಾದಾಸ್‌ ಜಮಾದಾರ ಹೇಳಿದರು.

ದತ್ತಿ ಉಪನ್ಯಾಸ ಕಾರ್ಯಕ್ರಮಗಳಿಂದ ಕನ್ನಡ ಸಾಹಿತ್ಯದ ಪರಿಚಯ: ಸಿದ್ದಲಿಂಗಪ್ಪ

Jan 28 2024, 01:16 AM IST
ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು, ಸಭೆ ಸಮ್ಮೇಳನಗಳಲ್ಲದೆ ದತ್ತಿ ಕಾರ್ಯಕ್ರಮಗಳ ಮೂಲಕವೂ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಪರಿಚಯಿಸುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು.

ಫೆ.10ಕ್ಕೆ ಗುಳೇದಗುಡ್ಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Jan 27 2024, 01:16 AM IST
ಗುಳೇದಗುಡ್ಡ: ಫೆ.10ರಂದು ತಾಲೂಕಿನ ಕಟಗೇರಿ ಗ್ರಾಮದಲ್ಲಿ ಗುಳೇದಗುಡ್ಡ ತಾಲೂಕಿನ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಫೆ. 10ರಂದು ಬೆಳಗ್ಗೆ 7.30 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ರಾಷ್ಟ್ರ ಧ್ವಜಾರೋಹಣ, ಜಿಲ್ಲಾ ಕಸಾಪ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ನಾಡಧ್ವಜ ಮತ್ತು ತಾಲೂಕು ಅಧ್ಯಕ್ಷ ಎಚ್.ಎಸ್.ಘಂಟಿ ಪರಿಷತ್ ಧ್ವಜಾರೋಹಣ ನೆರವೇರಿಸುವರು.9 ಗಂಟೆಗೆ ಸಮ್ಮೇಳನ ಅಧ್ಯಕ್ಷರ ಭವ್ಯ ಮೆರವಣಿಗೆ, 11 ಗಂಟೆಗೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆಯಲ್ಲಿ ಸಮ್ಮೇಳನದ ಉದ್ಘಾಟನೆ ಜರುಗುವುದು.

ಉತ್ತರ ಕನ್ನಡ: ೧೬೦೦ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ

Jan 27 2024, 01:15 AM IST
ಜಿಲ್ಲೆಯಲ್ಲಿ ೬ ಗ್ರಾಮಗಳ ೧೬೦೦ಕ್ಕೂ ಅಧಿಕ ಮನೆಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಆದಷ್ಟು ಶೀಘ್ರದಲ್ಲಿ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲು ಕ್ರಮವಹಿಸಲಾಗುತ್ತದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯುತ್‌ ಕಡಿತ ಬೇಡ: ಸಚಿವ ಮಂಕಾಳ ವೈದ್ಯ

Jan 26 2024, 01:51 AM IST
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತ ಮಾಡದಂತೆ ನೋಡಿಕೊಳ್ಳಬೇಕು. ದೇಶಕ್ಕೆ ವಿದ್ಯುತ್ ಸರಬರಾಜು ಮಾಡುವ ಜಿಲ್ಲೆಯಲ್ಲಿ ಪವರ್ ಕಟ್ ಸಮಸ್ಯೆ ಕಂಡು ಬರದಂತೆ ನೋಡಿಕೊಳ್ಳಬೇಕು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved