• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ ಕಾಡಂಚಿನ ಗ್ರಾಮದಲ್ಲಿ ಮಂಗನ ಕಾಯಿಲೆ ಆತಂಕ

Jan 20 2024, 02:05 AM IST
ಬೇಸಿಗೆ ಆರಂಭವಾಗುತ್ತಿದ್ದಂತೆ ಉತ್ತರ ಕನ್ನಡದ ಕಾಡಂಚಿನ ಗ್ರಾಮಗಳಲ್ಲಿ ಮಂಗನ ಕಾಯಿಲೆ (ಕೆಎಫ್ಡಿ) ಆತಂಕ ಆರಂಭವಾಗಿದೆ. ಜನವರಿ ೨೦೨೪ರಿಂದ ಈ ವರೆಗೆ ಮೂರು ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.

ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನ: 55 ಸಾವಿರ ಕೊರತೆ

Jan 20 2024, 02:04 AM IST
ಹೊನ್ನಾವರ ತಾಲೂಕಿನ ಶ್ರೀ ಮೂಡ ಗಣಪತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ 9.24 ಲಕ್ಷ ಜಮಾ ಆಗಿದ್ದು, 9.79 ಲಕ್ಷ ಖರ್ಚಾಗಿದೆ.

ಕನ್ನಡ ಭಾಷೆಗೆ ಸಾವಿಲ್ಲ ಎಂಬುದನ್ನು ತೋರಿಸಿಕೊಟ್ಟ ಕೆ.ಎಸ್. ನರಸಿಂಹಸ್ವಾಮಿ: ಎನ್ .ಚಲುವರಾಯಸ್ವಾಮಿ

Jan 20 2024, 02:01 AM IST
ಕವಿಯ ಮನಸ್ಸು ಮಲ್ಲಿಗೆಯಂತಿದ್ದು, ನಾಡಿನ ಪರಿವರ್ತನೆಗೆ ನಾಂದಿಯಾಗಿರಬೇಕು ಎನ್ನುವುದರಲ್ಲಿ ಮೊದಲಿಗರಾದ್ದ ಮೈಸೂರ ಮಲ್ಲಿಗೆ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರು ಸುಗಮ ಸಂಗೀತಕ್ಕೆಗಟ್ಟಿಯಾದ ನೆಲೆಯನ್ನು ಕಟ್ಟಿಕೊಟ್ಟರು. ಕನ್ನಡತನ, ಭಾಷೆಗೆ ಮಬ್ಬುಕವಿಯುವಂತಹ ಸ್ಥಿತಿಯಲ್ಲಿ ಕಾವ್ಯದ ಮೂಲಕ ಅಸ್ಮಿತೆ ಕಾಪಾಡಿದ ಶ್ರೇಷ್ಟಕವಿಗಳಲ್ಲಿ ಇವರು ಒಬ್ಬರು. ಪಾಶ್ಚಾತ್ಯ ಗೀತೆ, ಗಾಯನದ ಅಬ್ಬರದಲ್ಲಿ ಯುವಕರು ಕೊಚ್ಚಿ ಹೋಗುವಂತಹ ಕಾಲಘಟ್ಟದಲ್ಲಿ ಸುಗಮ ಸಂಗೀತದ ಮೂಲಕ ಕವಿಗಳ ಕಾವ್ಯ ಉಸಿರಾಡುವಂತಾಗಿ ಕನ್ನಡ ಭಾಷೆಗೆ ಸಾವಿಲ್ಲ ಎಂದು ತೋರಿಸಿದರು

ನಾಮಫಲಕದಲ್ಲಿ ಶೇ.60 ಕನ್ನಡ ಬಳಕೆ ಅಭಿಯಾನ

Jan 19 2024, 01:58 AM IST

 ಸರ್ಕಾರದ ಆದೇಶದನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗದಿದ್ದರೆ ಅಧಿಕಾರಿಗಳ ವಿರುದ್ದ ತಾಲ್ಲೂಕು ಕಚೇರಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಯುವ ವೇದಿಕೆ ರಾಜ್ಯಾಧ್ಯಕ್ಷ ರೂಪೇಶ್‌ ರಾಜಣ್ಣ ತಿಳಿಸಿದರು.

ಉತ್ಸವ ಹಬ್ಬ ಕನ್ನಡ ಜನಪರ ಸಂಸ್ಕೃತಿಯ ಮೂಲ ಹಿನ್ನೆಲೆ: ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ

Jan 19 2024, 01:50 AM IST
ಭಾರತವು ಒಂದು ಬಹು ಸಂಸ್ಕೃತಿಯ ದೇಶವಾಗಿದೆ. ಅದೇ ರೀತಿ ನಮ್ಮ ರಾಜ್ಯವು ಸಹ ಸಂಸ್ಕೃತಿಯ ನಾಡಾಗಿದೆ. ಕಲೆ, ಸಂಸ್ಕೃತಿ, ವಾಸ್ತುಶಿಲ್ಪಕ್ಕೆ ಕನ್ನಡ ನಾಡು ಅಪಾರ ಕೊಡುಗೆಗಳನ್ನು ನೀಡಿದೆ.

ಎಲ್ಲ ಭಾಷೆಗಳಿಗಿಂತ ಕನ್ನಡ ಶ್ರೀಮಂತ ಭಾಷೆ: ಅಂಜುಮ್‌ ತಬಸುಮ್‌

Jan 19 2024, 01:47 AM IST
ಹುಮನಾಬಾದ ತಾಲೂಕು ಆಡಳಿತ, ತಾಪಂ, ಕಸಾಪ, ಕನ್ನಡಪರ ಸಂಘಟನೆಗಳಿಂದ ಗುರುವಾರ ಕರ್ನಾಟಕ ಸಂಭ್ರಮ 50ರ ಹಿನ್ನೆಲೆಯಲ್ಲಿ ಕನ್ನಡ ಜ್ಯೋತಿ ರಥಯಾತ್ರೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸಲು ಕ್ರಮ ವಹಿಸಿ

Jan 19 2024, 01:45 AM IST
ಸಿಂಧನೂರಿನ ಕರವೇ (ಟಿ.ನಾರಾಯಣಗೌಡ ಬಣ) ತಾಲೂಕು ಘಟಕದಿಂದ ಪ್ರತಿಭಟಿಸಿ ಪೌರಾಯುಕ್ತ ಮಂಜುನಾಥ ಗುಂಡೂರುಗೆ ಮನವಿ ಪತ್ರ ಸಲ್ಲಿಸಲಾಯಿತು.

ಉತ್ತರ ಕನ್ನಡ ಲೋಕಸಭಾ ಕ್ಷೇತ್ರ: ಅನಂತಕುಮಾರ ಹೆಗಡೆ ಸುತ್ತಲೇ ಗಿರಕಿ ಹೊಡೆಯುತ್ತಿದೆ ಬಿಜೆಪಿ ಟಿಕೆಟ್!

Jan 18 2024, 02:05 AM IST

ನಾಲ್ಕೂವರೆ ವರ್ಷಗಳ ಕಾಲ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಸಂಸದ ಅನಂತಕುಮಾರ ಹೆಗಡೆ ಈಚೆಗೆ ಹಠಾತ್ತಾಗಿ ಕಾಣಿಸಿಕೊಂಡು ಎಲ್ಲೆಡೆ ಮಿಂಚಿನಂತೆ ಸಂಚರಿಸುತ್ತಿರುವುದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ. 

ಹೃದಯಕ್ಕೆ ಹತ್ತಿರವಾಗುವ ಭಾಷೆ ಕನ್ನಡ: ಸಿದ್ದೇಶ್ವರ ಮಠದ ಮರುಳಾರಾದ್ಯ ಶಿವಾಚಾರ್ಯರು

Jan 18 2024, 02:01 AM IST
ಕನ್ನಡ ಭಾಷೆ ವೈಜ್ಞಾನಿಕ ತಳಹದಿಯ ಮೇಲೆ ರೂಪಿತವಾಗಿದೆ. ಮಾತೃ ಬಾಷೆ ಬಳಕೆ ಬಗ್ಗೆ ಹಿಂಜರಿಕೆ ಬೇಡ. ಮಠ ಮಾನ್ಯಗಳು ಹಿಂದಿನ ಕಾಲದಲ್ಲಿ ಗುರುಕುಲ ಪದ್ದತಿ ಮೂಲಕ ಶಿಕ್ಷಣ ನೀಡುತ್ತಿದ್ದವು.

ಶಿವಶ್ರೀ ಹಾಡಿದ ಪೂಜಿಸಲೆಂದೇ ಕನ್ನಡ ಭಕ್ತಿಗೀತೆಗೆ ಮೋದಿ ಮೆಚ್ಚುಗೆ

Jan 17 2024, 02:05 AM IST
ಪ್ರಖ್ಯಾತ ಶಾಸ್ತ್ರೀಯ ಸಂಗೀತ ಗಾಯಕಿ, ಭರತನಾಟ್ಯ ಕಲಾವಿದೆ ಹಾಗೂ ಅಹುತಿ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕಿ ಶಿವಶ್ರೀ ಸ್ಕಂದಪ್ರಸಾದ್‌ ಹಾಡಿದ್ದ ಕನ್ನಡ ಭಕ್ತಿಗೀತೆ ‘ಪೂಜಿಸಲೆಂದೇ..’ ಹಾಡನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವೀಟರ್‌ ಖಾತೆಯಲ್ಲಿ ಹಾಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved