• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಂಚೋಳಿ: ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Jan 17 2024, 01:46 AM IST
ಕರ್ನಾಟಕ ಸಂಭ್ರಮ-೫೦ರ ಕನ್ನಡ ಜ್ಯೋತಿ ರಥಯಾತ್ರೆಗೆ ಕನ್ನಡಾಭಿಮಾನಿಗಳು ಅಧಿಕಾರಿಗಳು ಜೊತೆಗೂಡಿ ಎಲ್ಲರೂ ಸಡಗರ ಸಂಭ್ರಮದಿಂದ ಮತ್ತು ಸಂಗೀತ ವಾದ್ಯಗಳದೊಂದಿಗೆ ಬರಮಾಡಿಕೊಂಡರು.

20ಕ್ಕೆ ಕನ್ನಡ ಜ್ಯೋತಿ ರಥಯಾತ್ರೆಗೆ ಸ್ವಾಗತ, ಸಮಾರಂಭ: ಮಲ್ಲಶೆಟ್ಟಿ ಚಿದ್ರೆ

Jan 17 2024, 01:46 AM IST
ಔರಾದ್ ತಹಸೀಲ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಅಧಿಕಾರಿಗಳ ಹಾಗೂ ಕನ್ನಡಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಕಲಬುರಗಿ: ಕನ್ನಡ ಜ್ಯೋತಿ ರಥ ಯಾತ್ರೆಗೆ ಅದ್ಧೂರಿ ಸ್ವಾಗತ

Jan 16 2024, 01:47 AM IST
ಕಾಳಗಿ ಮಾರ್ಗವಾಗಿ ಚಿತ್ತಾಪುರ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಸಂಭ್ರಮ ೫೦ ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಜ್ಯೋತಿ ಯಾತ್ರೆಗೆ ತಹಸೀಲ್ದಾರ್‌ ಸಯ್ಯಾದ್ ಷಾಷಾವಲ್ಲಿ ಭುವನೇಶ್ವರಿ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ. ಬೆಳವಾಡಿ ಮಂಜುನಾಥ

Jan 16 2024, 01:46 AM IST
ಚಿಕ್ಕಮಗಳೂರು ತಾಲೂಕಿನ ಶಿರವಾಸೆ ಗ್ರಾಮದಲ್ಲಿ ಫೆ. 19 ರಂದು ಆಯೋಜಿಸಿರುವ 4ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಉಪನ್ಯಾಸಕ ಡಾ. ಬೆಳವಾಡಿ ಮಂಜುನಾಥ ಆಯ್ಕೆಯಾಗಿದ್ದಾರೆ.

ಹೊಸ ಸಾಧ್ಯತೆಗೆ ತೆರೆದುಕೊಂಡ ಕನ್ನಡ ಪತ್ರಿಕೋದ್ಯಮ: ವಿರಾಟ್ ಪದ್ಮನಾಭ

Jan 15 2024, 01:46 AM IST
ಕನ್ನಡಪ್ರಭ, ಪ್ರಜಾವಾಣಿ ಹಾಗೂ ವಿಜಯ ಕರ್ನಾಟಕ ಪತ್ರಿಕೆಗಳು ಕನ್ನಡ ಪತ್ರಿಕೋದ್ಯಮದಲ್ಲಿ ಅನೇಕ ಪ್ರಯೋಗಗಳಿಗೆ ನಾಂದಿ ಹಾಡಿದವು.

ಕನ್ನಡ ಸಾರಸ್ವತ ಲೋಕಕ್ಕೆ ಕುವೆಂಪು ಸೇವೆ ಅಗಾಧ: ಭೈರನಹಟ್ಟಿ ಶ್ರೀಗಳು

Jan 14 2024, 01:33 AM IST

ಬಸವಣ್ಣನವರು ಜಾತಿ ಮತ ಪಂಥಗಳನ್ನು ತೊರೆದು ಸಮಾನತೆಯ ಸಂದೇಶವನ್ನು ಸಾರಿ ವಿಶ್ವಗುರು ಎನಿಸಿದ್ದಾರೆ. ಅದೇ ರೀತಿ ಕುವೆಂಪು ಅವರು ನಾವೆಲ್ಲರೂ ಭಾರತೀಯರು ಒಂದೇ ಎಂಬ ಸಂದೇಶವನ್ನು ಸಾರಿ ವಿಶ್ವಮಾನವರಾದರು.

ಕಲಬರಗಿ: ಕುಂಭ ಹೊತ್ತು ಕನ್ನಡ ರಥಯಾತ್ರೆ ಸ್ವಾಗತಿಸಿದ ಡಿಸಿ

Jan 14 2024, 01:32 AM IST
ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಸಂಘ-ಸಂಸ್ಥೆಗಳು, ಜಿಲ್ಲಾಡಳಿತದಿಂದ ಅದ್ಧೂರಿ ಸ್ವಾಗತ.

ಕನ್ನಡ ಶಾಲೆ ಉಳಿಸಲು ಶೀಘ್ರ ಪಿಐಎಲ್‌ ಸಲ್ಲಿಕೆ: ಡಾ. ಮಹೇಶ ಜೋಶಿ

Jan 14 2024, 01:31 AM IST
ಮೂಲಭೂತ ಸೌಕರ್ಯಗಳ ಕೊರತೆಯಿಂದ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುತ್ತಿಲ್ಲ. ಹೀಗಾಗಿ, ಶಾಲೆಗಳನ್ನು ಮುಚ್ಚುವ ಸ್ಥಿತಿ ಉಂಟಾಗುತ್ತಿದೆ ಎಂದು ಡಾ. ಮಹೇಶ ಜೋಶಿ ಹೇಳಿದ್ದಾರೆ.

ಕನ್ನಡ ಕಡ್ಡಾಯಕ್ಕೆ ಆದ್ಯತೆ: ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ

Jan 14 2024, 01:30 AM IST
ಕನ್ನಡ ಭಾಷೆ ಉಳಿವಿಗಾಗಿ ನಡೆಸಿದ ಹೋರಾಟದಲ್ಲಿ ಭಾಗಿಯಾಗಿ ಬೆಂಗಳೂರಿನಲ್ಲಿ ಜೈಲುವಾಸ ಅನುಭವಿಸಿ ಬಿಡುಗಡೆಯಾಗಿ ನಗರಕ್ಕಾಗಮಿಸಿದ ಹಿನ್ನೆಲೆ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ ಸೇರಿ ಹಲವು ಪದಾಧಿಕಾರಿಗಳು ತೆರೆದ ಜೀಪ್‌ನಲ್ಲಿ ಹಾಗೂ ಬೈಕ್ ರ‍್ಯಾಲಿ ಮುಖಾಂತರ ಸ್ವಾಗತ ನಡೆಯಿತು.

ದೇವಿದಾಸ್‌ ಕಾಪಿಕಾಡ್‌ ನಿರ್ದೇಶನದ ಕನ್ನಡ ಸಿನಿಮಾ ಪುರುಷೋತ್ತಮನ ಪ್ರಸಂಗ

Jan 13 2024, 01:40 AM IST
ದೇವಿದಾಸ್‌ ಕಾಪಿಕಾಡ್‌ ನಿರ್ದೇಶನದ ಮೊದಲ ಹಾಸ್ಯ ಪ್ರಧಾನ ಚಿತ್ರ ಪುರುಷೋತ್ತಮನ ಪ್ರಸಂಗಗಳು.
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved