ಬಸವಣ್ಣನವರು ಜಾತಿ ಮತ ಪಂಥಗಳನ್ನು ತೊರೆದು ಸಮಾನತೆಯ ಸಂದೇಶವನ್ನು ಸಾರಿ ವಿಶ್ವಗುರು ಎನಿಸಿದ್ದಾರೆ. ಅದೇ ರೀತಿ ಕುವೆಂಪು ಅವರು ನಾವೆಲ್ಲರೂ ಭಾರತೀಯರು ಒಂದೇ ಎಂಬ ಸಂದೇಶವನ್ನು ಸಾರಿ ವಿಶ್ವಮಾನವರಾದರು.