• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸೇರಿ 12 ಭಾಷೇಲಿ ಪಠ್ಯ ಬರೆಯಲು ಯುಜಿಸಿ ಅರ್ಜಿ ಆಹ್ವಾನ

Jan 13 2024, 01:34 AM IST
ಕನ್ನಡ ಸೇರಿ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಹಿಂದಿ, ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಭಾಷೆಗಳಲ್ಲಿ ಪಠ್ಯ ಪುಸ್ತಕಗಳನ್ನು ಬರೆಯಲು ಅರ್ಜಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಆಹ್ವಾನಿಸಿದೆ.

ಕನ್ನಡ ನಾಮಫಲಕ ಅಳವಡಿಸದ 2050 ಅಂಗಡಿಗಳಿಗೆ ನೋಟಿಸ್‌

Jan 13 2024, 01:34 AM IST
ರಾಜ್ಯ ಸರ್ಕಾರ ಕನ್ನಡ ನಾಮಫಲಕ ಕಡ್ಡಾಯ ಆದೇಶದ ಬೆನ್ನಲ್ಲೇ ಮಹಾನಗರ ಪಾಲಿಕೆ ಕನ್ನಡ ನಾಮಫಲಕ ಅಳವಡಿಕೆ ಮಾಡದಿರುವ ಅಂಗಡಿಕಾರರಿಗೆ ಶುಕ್ರವಾರ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದೆ.

ಚಿಕ್ಕಬಳ್ಳಾಪುರ ಮಹಿಳೆಗೆ ದೆಹಲಿಯ ಕನ್ನಡ ಸುಪುತ್ರಿ ಪ್ರಶಸ್ತಿ

Jan 13 2024, 01:33 AM IST
ಶಿಕ್ಷಣ,ಆರೋಗ್ಯ ಮತ್ತು ಮಹಿಳಾಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ನಂದಿನಿ, ನ್ಯಾಯ ವಂಚಿತರಿಗೆ ನ್ಯಾಯ ಕೊಡಿಸುವ ಕಾಯಕದಲ್ಲಿ ತೊಡಗಿಕೊಂಡಿದ್ದರು. ಒಬ್ಬ ಮಹಿಳೆಯಾಗಿ ಚಿಕ್ಕಂದಿನಿಂದ ತಾನು ಅನುಭವಿಸಿದ ಕಷ್ಟಗಳನ್ನೇ ಮೆಟ್ಟಿಲಾಗಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಕಮಲಾಪುರದಲ್ಲಿ ಕನ್ನಡ ರಥಯಾತ್ರೆಗೆ ಅದ್ಧೂರಿ ಸ್ವಾಗತ

Jan 13 2024, 01:31 AM IST
ಕನ್ನಡದ ರಥವನ್ನು ಕಮಲಾಪುರ ಪಟ್ಟಣದ ನಾಗರಿಕರು ಸ್ವಾಗತಿಸಿ, ತಹಸೀಲ್ ಕಚೇರಿಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ವೃತ್ತದಿಂದ ಶಾಲಾ ಮಕ್ಕಳ ನೃತ್ಯ ಕಲಾವಿದರು ನೃತ್ಯದೊಂದಿಗೆ ಕನ್ನಡ ಜೈಕಾರ ಕೂಗುತ್ತಾ ಆಕರ್ಷಿಕ ಮೆರವಣಿಗೆ ಮಾಡುತ್ತಾ ಸಂಜೆ 5 ಗಂಟೆಗೆ ಮಹಾಗಾಂವವರೆಗೆ ತೆರಳಿದ ಬೀಳ್ಕೊಡುಗೆ ಮಾಡಲಾಯಿತು ಎಂದು ತಾಲೂಕು ಆಡಳಿತದವರು ತಿಳಿಸಿದ್ದಾರೆ.

ಎಳ್ಳಮಾವಾಸ್ಯೆ ಭೋಜನ ಸವಿದ ಕನ್ನಡ ರಥಯಾತ್ರೆ ಕಲಾವಿದರು

Jan 13 2024, 01:30 AM IST
ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲೂ ನಿಂಬರಗಾದಿಂದ ಬೆಳಮಗಿ ವರೆಗೆ ಕನ್ನಡ ರಥಯಾತ್ರೆ ಸಾಗಿದರೆ ಮತ್ತೊಂದಡೆ ಎಳ್ಳಮವಾಸ್ಯೆ ಹಬ್ಬವು ಎಂದಿನಂತೆ ರೈತರು ಸಂಭ್ರಮದಿಂದ ಆಚರಿಸಿದರು.

ಕೊಲ್ಲಾಪುರ ಅಂಗಡಿಗಳ ಕನ್ನಡ ಫಲಕಕ್ಕೆ ಶಿವಸೇನೆಯಿಂದ ಬೆಂಕಿ!

Jan 13 2024, 01:30 AM IST
ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಅಂಗಡಿ, ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿರುವ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಬಣದ ಶಿವಸೇನೆ ಕಾರ್ಯಕರ್ತರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಫಲಕಗಳನ್ನು ಕಿತ್ತು ಹಾಕಿ, ಬೆಂಕಿ ಹಚ್ಚಿ ಉದ್ಧಟತನ ಪ್ರದರ್ಶಿಸಿದ್ದಾರೆ.

ಅಯೋಧ್ಯೆಯಲ್ಲಿನ ಫಲಕಗಳಲ್ಲಿ ಕನ್ನಡ ಸೇರಿ 28 ಭಾಷೆ ಬಳಕೆ!

Jan 12 2024, 01:47 AM IST
ಅಯೋಧ್ಯೆಯಲ್ಲಿ ಇನ್ನೇನು ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಇಲ್ಲಿಗೆ ವಿವಿಧ ರಾಜ್ಯ, ದೇಶಗಳ ಅಸಂಖ್ಯಾತ ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಅನುಕೂಲವಾಗಲು ಭಾರತದ 28 ಭಾಷೆಗಳು ಸೇರಿ 6 ವಿದೇಶಿ ಭಾಷೆಗಳಲ್ಲಿ ಫಲಕಗಳನ್ನು ಅಳವಡಿಸಲಾಗುತ್ತಿದೆ.

ಅಯೋಧ್ಯೆಯಲ್ಲಿ ಕನ್ನಡ ಸೇರಿ 28 ಭಾಷೆ ಬಳಕೆ!

Jan 12 2024, 01:47 AM IST
ಅಯೋಧ್ಯೆಯಲ್ಲಿ ಇನ್ನೇನು ಭವ್ಯ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳಲಿದ್ದು, ಇಲ್ಲಿಗೆ ವಿವಿಧ ರಾಜ್ಯ, ದೇಶಗಳ ಅಸಂಖ್ಯಾತ ಭಕ್ತರು ಆಗಮಿಸಲಿದ್ದಾರೆ. ಹೀಗಾಗಿ ಅವರಿಗೆ ಅನುಕೂಲವಾಗಲು ಭಾರತದ 28 ಭಾಷೆಗಳು ಸೇರಿ 6 ವಿದೇಶಿ ಭಾಷೆಗಳಲ್ಲಿ ಫಲಕಗಳನ್ನು ಅಳವಡಿಸಲಾಗುತ್ತಿದೆ.

ಆಳಂದ: ಕನ್ನಡ ರಥಯಾತ್ರೆ ಸಂಭ್ರಮ

Jan 12 2024, 01:46 AM IST
ಆಳಂದ ತಾಲೂಕಿಗೆ ಗುರುವಾರ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಗೆ ತಾಲೂಕು ಆಡಳಿತ ಪರ ತಹಸೀಲ್ದಾರ್‌ ಯಲ್ಲಪ್ಪ ಸುಬೇದಾರ ನೇತೃತ್ವದಲ್ಲಿ ಶಾಲಾ ಮಕ್ಕಳು, ಕನ್ನಡಪರ ಸಂಘಟನೆಗಳ ಮುಖಂಡರು ಸೇರಿದಂತೆ ನಾಗರಿಕರು ಕನ್ನಡ ಕಲಾವಿದರ ನೃತ್ಯ, ಡೊಳ್ಳು ಕುಣಿತ, ಕನ್ನಡ ಗೀತೆಗಳಿಗೆ ಹೆಜ್ಜೆಹಾಕುತ್ತಾ ಅದ್ಧೂರಿಯಾಗಿ ಬರಮಾಡಿಕೊಂಡು ಬೀಳ್ಕೊಟ್ಟರು.

ಕನ್ನಡ ಫಲಕ ಹಾಕದ ನಗರದ 18000 ಮಳಿಗೆಗೆ ನೋಟಿಸ್‌

Jan 12 2024, 01:45 AM IST
ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಹಾಕದ 18000 ವಾಣಿಜ್ಯ ಮಳಿಗೆಗಳಿಗೆ ಬಿಬಿಎಂಪಿ ನೋಟಿಸ್‌ ಜಾರಿ ಮಾಡಿದೆ.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved