• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಕನ್ನಡ: ಕಾಯಂ ಶಿಕ್ಷಕರಿಗಾಗಿ ಮಕ್ಕಳ ಪ್ರತಿಭಟನೆ

Jan 06 2024, 02:00 AM IST
ನಂದಿಗದ್ದಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರ್ಲಿ ಹಿರಿಯ ಪ್ರಾಥಮಿಕ ಶಾಲೆಗೆ ಕಾಯಂ ಶಿಕ್ಷಕರನ್ನು ನೇಮಿಸುವಂತೆ ಮಕ್ಕಳು ಶಾಲೆಗೆ ಗೈರಾಗುವ ಮೂಲಕ ಪಾಲಕರೊಂದಿಗೆ ಪ್ರತಿಭಟನೆ ನಡೆಸಿದರು.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಬಹುತೇಕ ಕಡೆ ಅಕಾಲಿಕ ಮಳೆ

Jan 04 2024, 01:45 AM IST
ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಬುಧವಾರ ಅಕಾಲಿಕ ಮಳೆಯಾಗಿದೆ.

ಕನ್ನಡ ಸಾಹಿತ್ಯದಿಂದ ಕನ್ನಡಿಗರ ಆತ್ಮಾಭಿಮಾನ ರಕ್ಷಣೆ: ಮಾನ್ಯ

Jan 04 2024, 01:45 AM IST
ಎರಡು ಸಾವಿರ ವರ್ಷಗಳಿಗೂ ಅಧಿಕ ಕಾಲದ ಇತಿಹಾಸ ಹೊಂದಿರುವ ಶ್ರೀಮಂತ ಕನ್ನಡ ಸಾಹಿತ್ಯಕ್ಕೆ ಎಂದಿಗೂ ಸಾವಿಲ್ಲ. ಕನ್ನಡ ಸಾಹಿತ್ಯವು ಕನ್ನಡ ಭಾಷೆ ಬೆಳವಣಿಗೆಯ ಜೊತೆಗೆ ಕನ್ನಡಿಗರ ಆತ್ಮಾಭಿಮಾನ ರಕ್ಷಣೆ ಮಾಡಿಕೊಂಡು ಬಂದಿದೆ ಎಂದು ಸಾಗರ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮಾನ್ಯ ಅಭಿಪ್ರಾಯಪಟ್ಟಿದ್ದಾರೆ.

ಕಡ್ಡಾಯ ಕನ್ನಡ ನಾಮಫಲಕಗಳಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಾಥಾ

Jan 04 2024, 01:45 AM IST
ಅಂಗಡಿ ಮುಗ್ಗಟುಗಳ ಮೇಲೆ ಕನ್ನಡ ನಾಮಫಲಕಗಳನ್ನು ಅಳವಡಿಸುವ ಮೂಲಕ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕೆಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆದೇಶವನ್ನು ಅನುಷ್ಠಾನಗೊಳಿಸಲು ಇಲ್ಲಿನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣ ಬಾಗೇಪಲ್ಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.

ಇಂದು ಶಿಕಾರಿಪುರದಲ್ಲಿ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Jan 04 2024, 01:45 AM IST
ವಿದ್ಯಾರ್ಥಿಗಳಲ್ಲಿ ಸಾಹಿತ್ಯಪ್ರೀತಿ ಬೆಳೆಸುವ ನಿಟ್ಟಿನಲ್ಲಿ ಮಕ್ಕಳ ಸಮ್ಮೇಳನಗಳು ಪರಿಣಾಮಕಾರಿಯಾಗಿದ್ದು, ಶಿಕಾರಿಪುರದಲ್ಲಿ ಜ.4ರಂದು ತಾಲೂಕುಮಟ್ಟದ 9ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಸಮ್ಮೇಳನಾದ್ಯಕ್ಷರಾಗಿ ಬಹುಮುಖ ಪ್ರತಿಭೆ ಕು.ಹೇಮಾ ಬಣಕಾರ್ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಕೆ.ಎಸ್ ಹುಚ್ರಾಯಪ್ಪ ಹೇಳಿದ್ದಾರೆ.

ಕನ್ನಡ ಹೋರಾಟಗಾರರ ಹತ್ತಿಕ್ಕುವ ದುಸ್ಸಾಹಸ: ಬಿ.ವಾಮದೇವಪ್ಪ

Jan 03 2024, 01:45 AM IST
ಬೆಂಗಳೂರಿನಲ್ಲಿ ಕನ್ನಡೇತರ ನಾಮಫಲಕ ತೆರವುಗೊಳಿಸಿ, ಕನ್ನಡ ಭಾಷಾ ಫಲಕ, ಕನ್ನಡ ಭಾಷೆಗೆ ಪ್ರಥಮಾದ್ಯತೆ ನೀಡಲು ಒತ್ತಾಯಿಸಿ ಹೋರಾಟ ನಡೆಸಿದ್ದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿ ಕನ್ನಡ ಪರ ಹೋರಾಟಗಾರರ ಬಂಧಿಸಿದ ಸರ್ಕಾರ, ಪೊಲೀಸ್ ಇಲಾಖೆ ಕ್ರಮವನ್ನು ತೀವ್ರವಾಗಿ ಖಂಡಿಸುತ್ತೇವೆ.

ಕನ್ನಡ ಫಲಕ ಅಳವಡಿಕೆ ಆಗ್ರಹಿಸಿ ಪ್ರತಿಭಟನೆ

Jan 03 2024, 01:45 AM IST
ಸರ್ಕಾರ ಈಗಲಾದರೂ ಎಚ್ಚೆತ್ತು ನಾಮಫಲಕಗಳು ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು. ಕರವೇ ಕಾರ್ಯಕರ್ತರು ಸೇರಿದಂತೆ ಕನ್ನಡಪರ ಹೋರಾಟಗಾರರ ಮೇಲೆ ವಿನಾಕಾರಣ ಹಾಕಿರುವ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು.

ಕನ್ನಡ ಸಾಹಿತ್ಯ ಉಳಿವಿಗೆ ಹೋರಾಟ ಸ್ಥಿತಿ ವಿಷಾದನೀಯ

Jan 03 2024, 01:45 AM IST
ಕನ್ನಡ ಭಾಷೆ, ನಾಡು, ಜಲ, ಸಂಸ್ಕೃತಿ ಇನ್ನಿತರೆ ವಿಷಯಗಳು ಮಕ್ಕಳನ್ನು ಸೆಳೆಯಬೇಕು. ಇದಕ್ಕಾಗಿಯೇ ಮಕ್ಕಳ ಸಾಹಿತ್ಯ ಸಮ್ಮೇಳನಗಳು ನಡೆಯುತ್ತವೆ. ಇಂಥ ಸಮ್ಮೇಳನಗಳು ಅವರಲ್ಲಿನ ನಾಡಿನಪ್ರಜ್ಞೆ ಜಾಗೃತಗೊಳಿಸುತ್ತವೆ. ಈ ಮಾತಿಗೆ ಪೂರಕವಾಗಿ ಭದ್ರಾ ಪ್ರೌಢಶಾಲೆ ವಿದ್ಯಾರ್ಥಿನಿ ಸಿಂಚನ ಭದ್ರಾವತಿಯಲ್ಲಿ ನಡದ ಮಕ್ಕಳ 10ನೇ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಕಾಳಜಿ ನುಡಿದಿದ್ದಾರೆ. ಹಿಂದಿನ ಕಾಲದಲ್ಲಿ ಕನ್ನಡ ಸಾಹಿತ್ಯ ಉನ್ನತ ಸ್ಥಿತಿಯಲ್ಲಿದ್ದು, ಇಂದು ಕನ್ನಡ ಸಾಹಿತ್ಯದ ಉಳಿವಿಗಾಗಿ ಹೋರಾಟ ಮಾಡುವಂತಹ ಸ್ಥಿತಿ ನಿರ್ಮಾಣ ಆಗಿದೆ ಎಂದು ವಿಷಾದಿಸಿದ್ದಾರೆ.

ಕನ್ನಡ ನಾಡಿನ ಕಲೆ, ಸಂಸ್ಕೃತಿಗೆ ಶಿಲ್ಪಿ ಜಕಣಾಚಾರಿ ಕೊಡುಗೆ ಅಪಾರ-ವಾಸುದೇವ ಸ್ವಾಮಿ

Jan 02 2024, 02:15 AM IST
ನಮ್ಮ ದೇಶದ ಇತಿಹಾಸದಲ್ಲಿ ಹೆಸರು ಮಾಡಿರುವ ಪುರಾತನ ದೇವಾಲಯಗಳ ನಿರ್ಮಾಣದಲ್ಲಿ ಎದ್ದು ಕಾಣುವ ಹೆಸರು ಅಮರಶಿಲ್ಪಿ ಜಕಣಾಚಾರಿ ಅವರದ್ದು ಎಂದರೆ ಅತಿಶಯೋಕ್ತಿಯಲ್ಲ ಎಂದು ಜಕಣಾಚಾರಿ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ವಾಸುದೇವ ಸ್ವಾಮಿ ಹೇಳಿದರು.

ಜ.2ರಂದು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

Jan 01 2024, 01:15 AM IST
ಸಾಹಿತ್ಯ, ಸಾಹಿತಿಯ ಅವತಾರ ಆಗಬೇಕಾದರೆ ಅದಕ್ಕೆ ವಯಸ್ಸಿನ ಅಂತರವಿಲ್ಲ. ಚಿಕ್ಕಂದಿನಿಂದಲೇ ಮಕ್ಕಳಿಗೆ ಸಾಹಿತ್ಯ ಹವ್ಯಾಸ ಬೆಳೆಸಿದರೆ ಅವರು ಭವಿಷ್ಯದಲ್ಲಿ ದೇಶಕ್ಕೆ ಆಸ್ತಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳು ಜಾರಿಯಲ್ಲಿವೆ. ಭದ್ರಾವತಿಯಲ್ಲೂ 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ.2ರಂದು ವೇದಿಕೆ ಸಜ್ಜಾಗಿದೆ. ಸತ್ಯಸಾಯಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್. ಸುಧಾಮಣಿ ಹೇಳಿದ್ದಾರೆ.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved