• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಲಕ-ನಿರ್ವಾಹಕರ ಕನ್ನಡ ಪ್ರೇಮ

Nov 03 2023, 12:31 AM IST
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿಕೈ ಮುಗಿದು ಏರು ಇದು ಕನ್ನಡದ ತೇರು...!ಈ ಬಸ್‌ ನೋಡಿದ ಪ್ರತಿಯೊಬ್ಬರ ಬಾಯಲ್ಲಿ ಬರುವ ಮಾತಿದು. ಹುಬ್ಬಳ್ಳಿಯ ಗ್ರಾಮಾಂತರ ಘಟಕ-1ರ ಚಾಲಕ ಹಾಗೂ ನಿರ್ವಾಹಕರ ತಂಡವೊಂದು ಬಸ್‌ ಅನ್ನು ಕನ್ನಡದ ತೇರಿನಂತೆ ಅಲಂಕರಿಸಿ ಬುಧವಾರ ನಗರದಾದ್ಯಂತ ಸಂಚರಿಸಿ ಕನ್ನಡದ ಜಾಗೃತಿ ಮೂಡಿಸಿರುವುದು ಕನ್ನಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು.

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವದಂತಿರಲಿ

Nov 03 2023, 12:31 AM IST
ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ನಿತ್ಯೋತ್ಸವದಂತೆ ಆಚರಿಸಬೇಕು, ಕರ್ನಾಟಕ ಎಂದು ನಾಮಕರಣಗೊಂಡ 50ವರ್ಷದ ಈ ಸಂದರ್ಭದಲ್ಲಿ ಇಡೀ ರಾಜ್ಯದ ಮೂಲೆ ಮೂಲೆಗಳಲ್ಲಿ ಕನ್ನಡ ಭಾಷೆಯ, ಹಿರಿಮೆ ಮತ್ತು ಗರಿಮೆ ಹೆಚ್ಚಿಸಬೇಕು ಎಂದು ಪ್ರಾಂಶುಪಾಲ ಡಾ.ಎಸ್.ಟಿ.ರಂಗಪ್ಪ ಹೇಳಿದರು.

ನಾಡಿನೆಲ್ಲೆಡೆ ಕನ್ನಡ ವಾತಾವರಣ ಸೃಷ್ಟಿ ಸಂಕಲ್ಪ ಮಾಡೋಣ

Nov 03 2023, 12:30 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಜಿಲ್ಲಾಡಳಿತದಿಂದ ಹಂಪಿಯಲ್ಲಿ ಗುರುವಾರ ಆಯೋಜಿಸಿದ್ದ "ಕರ್ನಾಟಕ ಸಂಭ್ರಮ- ೫೦ " ಕಾರ್ಯಕ್ರಮಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ

ಶೂನ್ಯ ದಾಖಲಾತಿ<bha>;</bha> 10 ಕನ್ನಡ ಶಾಲೆಗಳಿಗೆ ಬೀಗ ಜಡಿಯಲು ಸಿದ್ಧತೆ

Nov 03 2023, 12:30 AM IST
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯಲು ಪೋಷಕರ ಇಂಗ್ಲಿಷ್ ಮೋಹವಷ್ಟೇ ಕಾರಣವಲ್ಲ, ಸರ್ಕಾರಿ ಶಾಲೆಗಳಲ್ಲಿನ ಶೈಕ್ಷಣಿಕ ಸೌಲಭ್ಯಗಳ ಕೊರತೆಯೂ ಸಹ ಕಾರಣ ಎನ್ನುತ್ತಾರೆ ಜಿಲ್ಲೆಯ ಕನ್ನಡಪರ ಹೋರಾಟಗಾರರು ಹಾಗೂ ಚಿಂತಕರು.

ಕನ್ನಡ ಜ್ಯೋತಿ ರಥಕ್ಕೆ ಮುನಿರಾಬಾದಿನಲ್ಲಿ ಅದ್ಧೂರಿ ಸ್ವಾಗತ

Nov 03 2023, 12:30 AM IST
ಕನ್ನಡದ ಜ್ಯೋತಿ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿಯಲ್ಲಿ ಚಾಲನೆ ನೀಡಿದ ನಂತರ ಕನ್ನಡ ಜ್ಯೋತಿ ಯಾತ್ರೆ ವಿಜಯನಗರ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಯ ಮುನಿರಾಬಾದಿಗೆ ಪ್ರವೇಶಿಸಿತು. ಈ ವೇಳೆ ರಥಕ್ಕೆ ಮಹಿಳೆಯರಿಂದ ಪೂರ್ಣಕುಂಬದ ಸ್ವಾಗತ ನೀಡಲಾಯಿತು. 100ಕ್ಕೂ ಅಧಿಕ ಮಹಿಳೆಯರು ರಥಕ್ಕೆ ಆರತಿ ಬೆಳಗಿದರು.

ಕರ್ನಾಟಕ ಸಂಭ್ರಮ 50 - ವರ್ಷವಿಡೀ ಕನ್ನಡ ಕಾರ್ಯಕ್ರಮ: ಭೋಸರಾಜು

Nov 02 2023, 01:02 AM IST
ಕರ್ನಾಟಕ ಸಂಭ್ರಮ 50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನದ ನಿಮಿತ್ತ 2024ರ ನವೆಂಬರ್ ವರೆಗೆ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ಜರುಗಲಿವೆ

ರಾಜ್ಯೋತ್ಸವ ಪ್ರಯುಕ್ತ ಬಸ್ಸಿನಲ್ಲಿ ಕನ್ನಡ ಗೀತಗಾಯನದ ಕಂಪು

Nov 02 2023, 01:01 AM IST
ಕನ್ನಡಪ್ರಭ ವಾರ್ತೆ ಕುಕನೂರುಪಟ್ಟಣದಿಂದ ಹುಬ್ಬಳಿಗೆ ತೆರಳಿದ ಕುಕನೂರು ಸಾರಿಗೆ ಘಟಕದ ಬಸ್ಸಿನಲ್ಲಿ ಕಂಡಕ್ಟರ್ ಅಶೋಕ ಭಂಗಿ ರಾಜ್ಯೋತ್ಸವ ಪ್ರಯುಕ್ತ ಕನ್ನಡದ ಗೀತಗಾಯನ ಮಾಡಿ ಪ್ರಯಾಣಿಕರಿಗೆ ಕನ್ನಡದ ಕಂಪು ಕೇಳಿಸಿದ್ದಾರೆ.ಬಸ್ಸನ್ನು ಸ್ವಂತ ಖರ್ಚಿನಲ್ಲಿ ಕನ್ನಡಮಯ ಮಾಡಿದ ಕಂಡಕ್ಟರ್ ಅಶೋಕ ಅವರು, ಬಸ್ಸಿನಲ್ಲಿ ಕನ್ನಡಾಂಬೆ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದಿಂದ ಬಸ್ ಹೊರಡುವ ವೇಳೆ ಬಸ್ಸಿಗೆ ಹತ್ತುವ ಪ್ರಯಾಣಿಕರಿಗೆಲ್ಲ ಕನ್ನಡದ ಶಾಲು ಹೊದಿಸಿ ರಾಜ್ಯೋತ್ಸವ ಶುಭಾಶಯ ತಿಳಿಸಿ ಸ್ವಾಗತಿಸಿಕೊಂಡರು. ನಂತರ ಸಿಹಿ ಹಂಚಿದರು.

ಬಳ್ಳಾರಿ ಏಕಶಿಲಾ ಬೆಟ್ಟದಲ್ಲಿ ೬೮ ಅಡಿ ಉದ್ದದ ಕನ್ನಡ ಧ್ವಜಾರೋಹಣ

Nov 02 2023, 01:01 AM IST
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಧ್ವಜಾರೋಹಣ ಮಾಡಿದರು.

ಕರವೇಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ

Nov 02 2023, 01:01 AM IST
ಕರವೇ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಬೇಲೂರು ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ರಂಗೋಲಿಯಲ್ಲಿ ಅರಳಿದ ಕನ್ನಡ ರಾಜ್ಯೋತ್ಸವ ಸಂಭ್ರಮ

Nov 02 2023, 01:01 AM IST
ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಕರೆಯಿಂದ ಉತ್ತೇಜನಗೊಂಡ ಮಹಿಳೆಯರು ಧ್ವಜ ಬಿಡಿಸಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂದು ಬರೆದು ದೀಪಗಳನ್ನು ಹಚ್ಚಿ ಸಂಭ್ರಮದಿಂದ ಸುವರ್ಣ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved