• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ

Dec 16 2023, 02:00 AM IST
ಕುಷ್ಟಗಿ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2023-24ನೇ ಸಾಲಿನ ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಸಲಾಯಿತು.

ಬಳ್ಳಾರಿಯಲ್ಲಿ ಕನ್ನಡ ಶಾಲೆ ತೆರೆದ ಕೀರ್ತಿ ವೀವಿ ಸಂಘದ್ದು

Dec 12 2023, 12:45 AM IST
ನಮ್ಮ ತಂದೆ, ನಾನು, ನಮ್ಮ ಅಕ್ಕ, ನಮ್ಮ ಇಡೀ ಕುಟುಂಬ ಸದಸ್ಯರು ಸಹ ವೀವಿ ಸಂಘದ ಶಾಲೆಗಳಲ್ಲಿ ಓದಿದ್ದೇವೆ. ನೂರು ವರ್ಷಗಳಿಂದ ಶೈಕ್ಷಣಿಕ ಸೇವೆಯಲ್ಲಿ ನಿರತವಾಗಿರುವ ವೀವಿ ಸಂಘ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದೆ ಎಂದರಲ್ಲದೆ, ಬೆಳಗಾವಿಯ ಕೆಎಲ್ಇ ಸಂಸ್ಥೆಯಂತೆ ವೀವಿ ಸಂಘವು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲಿ ಎಂದರು ಸಚಿವ ನಾಗೇಂದ್ರ.

ಪಪೂ ವಿದ್ಯಾರ್ಥಿಗಳ ಬಾಲ್‌ ಬಾಡ್ಮಿಂಟನ್‌: ದಕ್ಷಿಣ ಕನ್ನಡ ಚಾಂಪಿಯನ್‌

Dec 11 2023, 01:15 AM IST
ಫೈನಲ್ ಟೂರ್ನಿಯಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬಾಲಕಿಯರ ತಂಡಗಳು ಭಾರೀ ಸೆಣಸಾಟ ನಡೆಸಿದರೂ ಅಂತಿಮವಾಗಿ ತಂಡದ ನಾಯಕಿ ಸಾವಿತ್ರಿ ರಮೇಶ್ ಕರಿಗಾರ್ ಮುಂದಾಳತ್ವದಲ್ಲಿ ಬಿರುಸಿನ ಸ್ಪರ್ಧೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ 2- 0 ನೇರ ಸೆಟ್‌ಗಳಿಂದ ಜಯಭೇರಿ ಬಾರಿಸಿತು.

ಪಪೂ ವಿದ್ಯಾರ್ಥಿಗಳ ಬಾಲ್‌ ಬಾಡ್ಮಿಂಟನ್‌: ದಕ್ಷಿಣ ಕನ್ನಡ ಚಾಂಪಿಯನ್‌

Dec 11 2023, 01:15 AM IST
ಫೈನಲ್ ಟೂರ್ನಿಯಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಬಾಲಕಿಯರ ತಂಡಗಳು ಭಾರೀ ಸೆಣಸಾಟ ನಡೆಸಿದರೂ ಅಂತಿಮವಾಗಿ ತಂಡದ ನಾಯಕಿ ಸಾವಿತ್ರಿ ರಮೇಶ್ ಕರಿಗಾರ್ ಮುಂದಾಳತ್ವದಲ್ಲಿ ಬಿರುಸಿನ ಸ್ಪರ್ಧೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡಬಿದರೆಯ ಆಳ್ವಾಸ್ ಪದವಿಪೂರ್ವ ಕಾಲೇಜು ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿ 2- 0 ನೇರ ಸೆಟ್‌ಗಳಿಂದ ಜಯಭೇರಿ ಬಾರಿಸಿತು.

ಕನ್ನಡ ಶಾಲೆಗಳಿಗೆ ಮೂಲಸೌಕರ್ಯ ಒತ್ತಾಯಿಸಿ ಸರ್ಕಾರದ ವಿರುದ್ಧ ಪಿಎಲ್‌ಗೆ ಕಸಾಪ ನಿರ್ಧಾರ: ಡಾ.ಮಹೇಶ್‌ ಜೋಶಿ

Dec 06 2023, 01:15 AM IST
ಕನ್ನಡ ಮಾಧ್ಯಮ ಶಾಲೆಗಳಿಗೆ ಮೂಲ ಸೌಕರ್ಯ ಬೇಡಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪಿಲ್ಲ್‌ ಸಲ್ಲಿಸಲು ಕಸಾಪ ನಿರ್ಧಾರ

ಕನಕಗಿರಿಯಲ್ಲಿ ಕನ್ನಡ ಜ್ಯೋತಿ ಯಾತ್ರೆ ವೈಭವ

Dec 06 2023, 01:15 AM IST
ಕನ್ನಡಪ್ರಭ ವಾರ್ತೆ ಕನಕಗಿರಿರಾಜ್ಯಕ್ಕೆ ಕರ್ನಾಟಕವೆಂದು ನಾಮಕಾರಣವಾಗಿ ೫೦ನೇ ವರ್ಷ ಸಂಭ್ರಮಾಚರಣೆ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ರಾಜ್ಯವ್ಯಾಪಿ ಕನ್ನಡ ಜ್ಯೋತಿ ರಥಯಾತ್ರೆ ಸಾಗುತ್ತಿದ್ದು, ಮಂಗಳವಾರ ಕನಕಗಿರಿ ಪಟ್ಟಣಕ್ಕೆ ಆಗಮಿಸಿದ ರಥಯಾತ್ರೆ ಮೆರವಣಿಗೆಯಲ್ಲಿ ಸಾವಿರಾರು ಜನರು ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ ಶ್ರೀಮಂತಗೊಳಿಸಿದ ಗಣ್ಯರನ್ನು ಸ್ಮರಿಸಲಾಯಿತು.

ಕನ್ನಡ ನಾಡು ಕವಿಗಳ ಬೀಡು: ಶಂಕರ್ ಶೇಟ್

Dec 05 2023, 01:30 AM IST
ಈ ಸಂದರ್ಭದಲ್ಲಿ ಬಸವ ಪುತ್ಥಳಿ ನಿರ್ಮಾಣ ಸಮಿತಿ ಅಧ್ಯಕ್ಷ ಸಿ.ಪಿ. ಈರೇಶಗೌಡ, ತಾಲೂಕು ಯುವ ಬ್ರಿಗೇಡ್ ಅಧ್ಯಕ್ಷ ರಂಗನಾಥ ಮೊಗವೀರ, ಮಹೇಶ್ ಖಾರ್ವಿ, ಜಗದೀಶ್ ಬನವಾಸಿ, ಉಮೇಶ್ ಭಾಪಟ್, ಜಯಮ್ಮ, ಪಕ್ಕೀರಸ್ವಾಮಿ, ಪರಶುರಾಮ್, ವಿನೋದ್ ವಾಲ್ಮೀಕಿ, ಲೀಲಾವತಿ, ಅರುಣ್ ಆಚಾರ್, ಆಕಾಶ್ ಸೇರಿದಂತೆ ಮೊದಲಾದವರಿದ್ದರು.

ಕನ್ನಡ ಸಾಹಿತ್ಯಕ್ಕೆ ಕಂಬಾರರ ಕೊಡುಗೆ ಅಪಾರ

Dec 01 2023, 12:45 AM IST
ಕಂಬಾರರು ಕನ್ನಡ ರಂಗಭೂಮಿಗೆ ಸೀಮಿತವಾಗದೆ ಭಾರತೀಯ ರಂಗಭೂಮಿಯಲ್ಲಿ ವಿಶಿಷ್ಟ ಚಾಪು ಮೂಡಿಸಿದ್ದಾರೆ. ಜಾನಪದ ಮತ್ತು ಆಧುನಿಕ ನಾಟಕೀಯ ಪ್ರಕಾರಗಳ ಮಿಶ್ರಣ ಮಾಡುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

ಆಂಗ್ಲ ಮಾಧ್ಯಮದಲ್ಲಿ ಕಲಿತರೂ ಮಕ್ಕಳೊಂದಿಗೆ ಕನ್ನಡ ಮಾತನಾಡಿ: ಡಾ.ಮಂತರ್‌ ಗೌಡ

Dec 01 2023, 12:45 AM IST
ಕನ್ನಡ ಸಾಹಿತ್ಯ

ಕನ್ನಡ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ

Dec 01 2023, 12:45 AM IST
ಕನಕದಾಸರು ಕೀರ್ತನಕಾರರು ಮಾತ್ರವಲ್ಲ. ಅವರೊಬ್ಬ ದಾರ್ಶನಿಕ, ಕವಿಯಾಗಿದ್ದರು. ಭಕ್ತಿ ಪಂಥದಲ್ಲಿ ಬಂದಿರುವ ದಾಸ ಶ್ರೇಷ್ಠರು. ಅವರ ತತ್ವಗಳು ಸಾರ್ವಕಾಲಿಕವಾಗಿದ್ದು, ಜನಸಾಮಾನ್ಯರಿಗೆ ಅರ್ಥವಾಗುವಂತೆ ಅತ್ಯಂತ ಸರಳ ಭಾಷೆಯಲ್ಲಿ ತಿಳಿಸುವ ಮೂಲಕ ಕನ್ನಡವನ್ನು ಶ್ರೀಮಂತಗೊಳಿಸಿದರು ಎಂದು ಕೊಂಡಾಡಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 170
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved