ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ನುಡಿ, ಸಂಸ್ಕೃತಿ, ಸಾಹಿತ್ಯ ಎಲ್ಲೆಡೆ ಪಸರಿಸಲಿ: ಅನಿತಾ ಪೂವಯ್ಯ
Nov 17 2023, 06:45 PM IST
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕೊಡಗು ಗೌಡ ಮಹಿಳಾ ಒಕ್ಕೂಟ ಆಶ್ರಯದಲ್ಲಿ ಇತ್ತೀಚೆಗೆ ಇಲ್ಲಿನ ಕೊಡಗು ಗೌಡ ಸಮಾಜದಲ್ಲಿ ನಡೆದ ಭಾರತ ಸ್ವಾತಂತ್ರ್ಯೋತ್ಸವ ಅಮೃತೋತ್ಸವದ ಸವಿನೆನಪು ಸಾಂಸ್ಕೃತಿಕ ಕಾರ್ಯಕ್ರಮ.
ಒಂದೊಂದು ಕನ್ನಡ ಪದಕ್ಕೂ ಹತ್ತಾರು ಅರ್ಥಗಳಿವೆ: ಪಿ.ಕೆ.ಬಸವರಾಜ್
Nov 17 2023, 06:45 PM IST
ಒಂದೊಂದು ಕನ್ನಡ ಪದಕ್ಕೂ ಹತ್ತಾರು ಅರ್ಥಗಳಿವೆ: ಪಿ.ಕೆ.ಬಸವರಾಜ್
ಸಮ್ಮೇಳನಗಳಿಂದ ಕನ್ನಡ ಉಳಿಸಲು ಸಾಧ್ಯವಿಲ್ಲ
Nov 13 2023, 01:16 AM IST
ಕನ್ನಡ ಅತ್ಯಂತ ಪ್ರಾಚೀನ ಮತ್ತು ಸುಂದರ ಭಾಷೆ. ಅದನ್ನು ಪ್ರೀತಿಸಿ ಗೌರವಿಸಬೇಕು
ಬ್ಯಾಂಕ್ನಲ್ಲಿ ಕನ್ನಡ ರಾಜ್ಯೋತ್ಸವ ಶ್ಲಾಘನೀಯ: ಮೋಹನ್ ಚಂದ್ರಗುತ್ತಿ
Nov 12 2023, 01:03 AM IST
ಬ್ಯಾಂಕಿನಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ: ರಾಜಮಣಿ
ಮನೆಯಂಗಳದಲ್ಲಿ ರಿಂಗಣಿಸಿದ ಕನ್ನಡ ಕಂಪು..
Nov 12 2023, 01:00 AM IST
ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಕನ್ನಡ ನಾಡು -ನುಡಿ- ಸಂಸ್ಕೃತಿ ಕುರಿತಾಗಿ ‘ಮನೆಯಂಗಣದಲ್ಲಿ ಕನ್ನಡ ರಿಂಗಣ’ ಹರಟೆ ಎಂಬ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕನ್ನಡ ಏಕೀಕರಣಕ್ಕಾಗಿ ದುಡಿದವರ ಸ್ಮರಿಸಿ
Nov 11 2023, 01:17 AM IST
ಶಿರಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ತಾಲೂಕಿನ ಮಾಚೇನಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಏಕೀಕರಣ, ನೆಲ, ಜಲ ರಕ್ಷಣೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.
‘ಕನ್ನಡ ಭಾಷೆಯ ಅಳಿವು ಉಳಿವು ನಮ್ಮೆಲ್ಲರ ಕೈಯ್ಯಲ್ಲಿದೆ’
Nov 11 2023, 01:15 AM IST
ಕನ್ನಡ ಭಾಷೆಯ ಅಳಿವು ಉಳಿವು ಕನ್ನಡಿಗರಾದ ನಮ್ಮೆಲ್ಲರ ಕೈಯಲ್ಲಿದೆ ಎಂದು ಶಿಕ್ಷಕ ಕುಮಾರಸ್ವಾಮಿ ಅಭಿಪ್ರಾಯಪಟ್ಟರು. ಚಾಮರಾಜನಗರ ತಾಲೂಕಿನ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಜೆ ಎಸ್ ಬಿ ಪ್ರತಿಷ್ಠಾನ ಆಯೋಜಿಸಿದ್ದ ''ಕನ್ನಡ ಮಾಸಾಚರಣೆ ೨೦೨೩'' ಕಾರ್ಯಕ್ರಮದಲ್ಲಿ ಕನ್ನಡತಾಯಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಪ್ರಪಂಚದಲ್ಲಿ ಕನ್ನಡ ಬಳಸುವವರ ಸಂಖ್ಯೆ 21ನೇ ಸ್ಥಾನದಲ್ಲಿದೆ: ಶ್ರೀ ಚೇತನ
Nov 10 2023, 01:00 AM IST
ಪ್ರಪಂಚದಲ್ಲಿ ಕನ್ನಡ ಬಳಸುವವರ ಸಂಖ್ಯೆ 21ನೇ ಸ್ಥಾನದಲ್ಲಿದೆ: ಶ್ರೀ ಚೇತನ
ಕಿತ್ತೂರ ಚೆನ್ನಮ್ಮ ಕನ್ನಡ ನಾಡಿನ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ
Nov 09 2023, 01:00 AM IST
ಕನ್ನಡಪ್ರಭ ವಾರ್ತೆ ಲಕ್ಷ್ಮೇಶ್ವರಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಿತ್ತೂರ ರಾಣಿ ಚೆನ್ನಮ್ಮನ ಶೌರ್ಯ ಮತ್ತು ಸಾಹಸ ನಮ್ಮೆಲ್ಲರಿಗೂ ಸ್ಪೂರ್ತಿದಾಯಕವಾಗಿವೆ ಎಂದು ನಿವೃತ್ತ ಶಿಕ್ಷಕ ಎಸ್.ಎಫ್.ಆದಿ ಹೇಳಿದರು.ಲಕ್ಷ್ಮೇಶ್ವರ ತಾಲೂಕು ವೀರಶೈವ ಪಂಚಮಸಾಲಿ ಸಂಘದ ವತಿಯಿಂದ ಸೋಮವಾರ ಸಂಜೆ ಪಟ್ಟಣದ ಸೊಪ್ಪಿನಕೇರಿ ಓಣಿಯ ಶೇಕಪ್ಪ ಹುರಕಡ್ಲಿ ನಿವಾಸದಲ್ಲಿ ಚೆನ್ನಮ್ಮನ ಮನೆ-12ನೇ ಸಂಚಿಕೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ
Nov 08 2023, 01:01 AM IST
ಕನ್ನಡ ಜ್ಯೋತಿ ರಥಕ್ಕೆ ಸಮಾಳ, ನಂದಿಕೋಲು ಸೇರಿದಂತೆ ಮಂಗಲ ವಾದ್ಯಗಳೊಂದಿಗೆ ಪಟ್ಟಣದ ವಿವಿಧ ಕಡೆಗಳಲ್ಲಿ ಮೆರವಣಿಗೆ ಮಾಡಲಾಯಿತು.
< previous
1
...
167
168
169
170
171
172
173
174
175
176
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?