• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಂಗಕರ್ಮಿ ಪಿ.ತಿಪ್ಪೇಸ್ವಾಮಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Nov 01 2023, 01:00 AM IST
ಕಳೆದ ೪೦ ವರ್ಷಗಳಿಂದ ರಂಗಕಲೆ, ಸಂಗೀತ, ಸಾಹಿತ್ಯ, ಶಿಕ್ಷಣ ಕ್ಷೇತ್ರದ ಅಗ್ರಗಣ್ಯ ಸಾಧಕ ಹಾಗೂ ಬುಡಕಟ್ಟು ಆಚರಣೆ, ಸಂಪ್ರದಾಯಗಳಿಗೆ ಇಂದಿಗೂ ಜೀವ ತುಂಬುವ ಕೆಲಸದಲ್ಲಿ ನಿರತರಾದ ನಾಟಕ ಅಕಾಡೆಮಿ ಮಾಜಿ ಸದಸ್ಯ, ಹಿರಿಯ ರಂಗಕರ್ಮಿ ಪಿ.ತಿಪ್ಪೇಸ್ವಾಮಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಭಾಜನರಾಗಿದ್ದಾರೆ.

ಭೈರವೇಶ್ವರ ಬೆಟ್ಟದ ತುದಿಯಲ್ಲಿ ಹಾರಾಡುತ್ತಿರುವ 68 ಅಡಿ ಕನ್ನಡ ಬಾವುಟ

Oct 31 2023, 01:17 AM IST
ಕುದೂರು: ಕುದೂರು ಗ್ರಾಮದ ಶ್ರೀ ಭೈರವೇಶ್ವರ ಬೆಟ್ಟದ ತುದಿಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಪುನೀತ್ ಸಂಸ್ಮರಣೆ ಕಾರ್ಯಕ್ರಮದ ನಿಮಿತ್ತ 68 ಅಡಿ ಉದ್ದದ ಕನ್ನಡದ ಬಾವುಟವನ್ನು ಹಾರಿಸಲಾಯಿತು.

ಸಿರಿಗೆರೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ

Oct 31 2023, 01:16 AM IST
ತರಳಬಾಳು ಜಗದ್ಗುರು ಬೃಹನ್ಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್‌ ಆಶ್ರಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿದ್ದು, ಗುರುಶಾಂತೇಶ್ವರ ದಾಸೋಹ ಭವನದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನವೆಂಬರ್‌ ೩ ರಿಂದ ೫ರ ವರೆಗೆ ವಿವಿಧ ಚಿಂತನಾ ಗೋಷ್ಠಿಗಳು, ಉದಯೋನ್ಮುಖ ಕವಿಗಳ ಗೋಷ್ಠಿ, ಸಾಂಸ್ಕೃತಿಕ ಚಟುವಟಿಕೆಗಳು, ಕನ್ನಡ ಗೀತೆಗಳ ಗಾಯನ, ನಾಟಕಗಳು ನಡೆಯಲಿವೆ.

ಕನ್ನಡ ರಾಜ್ಯೋತ್ಸವ ವಿಶಿಷ್ಟ ಆಚರಣೆಗೆ ನಾಗರಿಕರೆಲ್ಲ ಸ್ಪಂದಿಸಲಿ: ಡಿಸಿ ಡಾ.ಸೆಲ್ವಮಣಿ

Oct 31 2023, 01:15 AM IST
ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಯೊಂದಿಗೆ ಕರ್ನಾಟಕ ಸಂಭ್ರಮ50 ಹೆಸರಾಯಿತು ಕರ್ನಾಟಕಉಸಿರಾಗಲಿ ಕನ್ನಡ ಎಂದು ಘೋಷವಾಕ್ಯದ ರಂಗೋಲಿ ಬರೆಯಬೇಕು

ನವ್ಕೀಸ್‌ನಲ್ಲಿ ನವೆಂಬರ್‌ 2ರಂದು ಕನ್ನಡ ರಾಜ್ಯೋತ್ಸವ

Oct 31 2023, 01:15 AM IST
ಹಾಸನ ನಗರದ ಹೊರವಲಯದಲ್ಲಿರುವ ನವ್ಕೀಸ್‌ ಎಂಜಿನಿಯರಿಂಗ್ ಕಾಲೇಜಿನಲ್ಲಿ ನವೆಂಬರ್ 2ರಂದು ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಅದೇ ಸಂದರ್ಭದಲ್ಲಿ ಕನ್ನಡ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ "ಕಲ್ಪ " ಪ್ರಯೋಗಾಲಯದ ಉದ್ಘಾಟನೆ ಮಾಡಲಾಗುವುದು.

ಹಣಕಾಸಿನ ಮುಗ್ಗಟ್ಟಿನಲ್ಲಿ ಕನ್ನಡ ವಿವಿ

Oct 30 2023, 12:30 AM IST
ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಬೆಳವಣಿಗೆಗೆ ಜನ್ಮ ತಳೆದಿರುವ ಕನ್ನಡ ವಿಶ್ವವಿದ್ಯಾಲಯದಲ್ಲೀಗ ಕರೆಂಟ್ ಬಿಲ್ ಪಾವತಿಸಲು ಕೂಡ ಹಣ ಇಲ್ಲದಾಗಿದೆ.

ಕನ್ನಡ ರಾಜ್ಯೋತ್ಸವ, ಕರ್ನಾಟಕ ಸಂಭ್ರಮ-50 ಅಭಿಯಾನ

Oct 28 2023, 01:16 AM IST
ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಭ್ರಮ-೫೦ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ವಿವಿಧ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಇದಕ್ಕೆ ಸರ್ವರೂ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದರು.

ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರೊ. ಕೆ.ಆರ್.ಪುಟ್ಟರಂಗಪ್ಪ ಆಯ್ಕೆ

Oct 27 2023, 12:30 AM IST
ತಿಪಟೂರು: ನೊಣವಿನಕೆರೆಯ ಕಾಡಸಿದ್ದೇಶ್ವರ ಮಠದ ಆವರಣದಲ್ಲಿ ನ.29ರಂದು ನಡೆಯಲಿರುವ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕುಡುವನಘಟ್ಟದ ಸಂಶೋಧಕರಾದ ಪ್ರೊ. ಕೆ.ಆರ್. ಪುಟ್ಟರಂಗಪ್ಪ ಅವರನ್ನು ಆಯ್ಕೆ ಮಾಡಲಾಯಿತು.

ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಸಕಲ ಸಿದ್ಧತೆ ನಡೆಸಿ

Oct 17 2023, 12:45 AM IST
ಡಿಎಆರ್‌ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ

ಸಣ್‌ಸುದ್ದಿ........ಚಂದನ್‌ಗೆ ಕನ್ನಡ ರತ್ನ ರಾಜ್ಯ ಪ್ರದಾನ

Oct 08 2023, 12:02 AM IST
ಚಂದನ್‌ಗೆ ಕನ್ನಡ ರತ್ನ ರಾಜ್ಯ ಪ್ರದಾನ
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved