ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕನ್ನಡ ರಾಜ್ಯೋತ್ಸವ ವರ್ಷಪೂರ್ತಿ ಆಚರಿಸುವಂತಾಗಲಿ: ಟಿ.ಎಸ್.ಅನೂಪ್
Nov 03 2025, 02:03 AM IST
ತರೀಕೆರೆ, ಕನ್ನಡ ರಾಜ್ಯೋತ್ಸವ ನವೆಂಬರ್ ಗೆ ಸೀಮಿತವಾಗದೆ ವರ್ಷ ಪೂರ್ತಿ ಆಚರಿಸುವಂತಾಗಬೇಕು ಪ್ರತಿಯೊಬ್ಬ ಕನ್ನಡಿಗರ ಮನೆ ಮನೆಯಲ್ಲಿ ನಿತ್ಯೋತ್ಸವವಾಗಬೇಕು ಎಂದು ಪ್ರಹರ್ಷಿತ ವಿದ್ಯಾ ಸಂಸ್ಥೆ ಆಡಳಿತಾಧಿಕಾರಿ ಟಿ.ಎಸ್. ಅನೂಪ್ ಹೇಳಿದರು.
ಕರ್ನಾಟಕದಲ್ಲಿ ಆಶ್ರಯ ಪಡೆದವರು ಕನ್ನಡ ಕಲಿತಿಲ್ಲ: ಟಿ.ಡಿ.ರಾಜೇಗೌಡ
Nov 03 2025, 02:03 AM IST
ನರಸಿಂಹರಾಜಪುರಪ್ರಪಂಚದ ವಿವಿಧ ದೇಶಗಳಿಂದ ಬಂದ ಪರ ಭಾಷಿಗರಿಗೂ ಕರ್ನಾಟಕದಲ್ಲಿ ಆಶ್ರಯ ನೀಡಿದ್ದೇವೆ. ಆದರೆ, ನಮ್ಮ ರಾಜ್ಯಕ್ಕೆ ಬಂದವರು ಇನ್ನೂ ಕನ್ನಡ ಕಲಿತಿಲ್ಲ ಎಂದು ಶಾಸಕ ಟಿ.ಡಿ.ರಾಜೇಗೌಡ ಎಂದು ವಿಷಾದಿಸಿದರು.
ಕನ್ನಡ ನಮ್ಮ ನಾಡಿನ ಜನರ ಅಸ್ತಿತ್ವ ಮತ್ತು ಅಸ್ಮಿತೆ: ದೊ.ಚಿ.ಗೌಡ
Nov 03 2025, 01:45 AM IST
ರಾಜ್ಯದ ಅಗ್ರಮಾನ್ಯ ಸಾಹಿತಿಗಳಾದ ಕುವೆಂಪು ಸೇರಿದಂತೆ ಚಂದ್ರಶೇಖರ್ ಕಂಬಾರರವಗೆ ಜ್ಞಾನಪೀಠ ಪ್ರಶಸ್ತಿ ಪಡೆದು ನಮ್ಮ ಕನ್ನಡ ಭಾಷೆಯನ್ನು ಉತ್ತುಂಗಗೊಳಿಸಿ ನಾಡು-ನುಡಿ ಹಾಗೂ ಕನ್ನಡ ನಾಡಿನ ಕಲೆ, ಸಂಸ್ಕೃತಿಯ ಕುರಿತಾಗಿ ಸಮೃದ್ಧ ಸಾಹಿತ್ಯ ರಚಿಸಿ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದಾರೆ.
ಪ್ರತಿಯೊಬ್ಬರೂ ಕನ್ನಡ ಬಳಸಿದರೆ ತಾನಾಗಿಯೇ ಭಾಷೆ ಬೆಳೆಯುತ್ತದೆ: ಎಂ.ಕೆ.ಮಂಜುನಾಥ್
Nov 03 2025, 01:45 AM IST
ಕನ್ನಡದ ಕಂಪು ಹರಡಿ ನಾಡಿನೆಲ್ಲೆಡೆ ಹೆಚ್ಚಿನ ರೀತಿಯಲ್ಲಿ ಕನ್ನಡವನ್ನು ಬಳಸಿದರೆ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ ಸಾಗುತ್ತದೆ. ಎಲ್ಲರೂ ಒಗ್ಗೂಡಿ ಕನ್ನಡ ಪ್ರೇಮವನ್ನು ಬೆಳೆಸಬೇಕು.
ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ
Nov 03 2025, 01:30 AM IST
ಕನ್ನಡ ಭಾಷೆಯಷ್ಟು ಶ್ರೀಮಂತ ಭಾಷೆ ಇಡೀ ವಿಶ್ವದಲ್ಲಿಯೇ ಇಲ್ಲ. ಕನ್ನಡವನ್ನು ಮತ್ತಷ್ಟು ಶ್ರೀಮಂತಗೊಳಿಸಲು ಯುವಜನತೆ ಮುಂದಾಗಬೇಕು ಎಂದು ಶಾಸಕ ಸಿಮೆಂಟ್ ಮಂಜುನಾಥ್ ತಿಳಿಸಿದರು. ಕನ್ನಡವನ್ನು ಬಳಸುವ ಮೂಲಕ ಕನ್ನಡವನ್ನು ಉಳಿಸುವುದು ನಮ್ಮೆಲ್ಲರ ಕರ್ತವ್ಯ, ಸರ್ಕಾರ ಕನ್ನಡ ಶಾಲೆಗಳನ್ನು ಉಳಿಸಲು ಹೆಚ್ಚು ಅನುದಾನಗಳನ್ನು ನೀಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕನ್ನಡವನ್ನು ಉಳಿಸಿ ಬೆಳೆಸುವ ಪ್ರತಿಯೊಬ್ಬರು ಹೆಜ್ಜೆ ಇಡುವ ಮೂಲಕ ಕನ್ನಡಕ್ಕೆ ಗೌರವವನ್ನು ನೀಡುವಂತೆ ತಿಳಿಸಿದರು. ತಹಸೀಲ್ದಾರ್ ಮಲ್ಲಿಕಾರ್ಜುನ್ ಧ್ವಜ ಸಂದೇಶ ನೀಡಿದರು.
ಕಂಗ್ಲಿಷ್ ಬಿಟ್ಟು ಅಚ್ಚ ಕನ್ನಡ ಪದ ಬಳಸಿ
Nov 03 2025, 01:15 AM IST
ಇತ್ತೀಚಿನ ದಿನಮಾನಗಳಲ್ಲಿ ನಮ್ಮ ಯುವ ಜನರಲ್ಲಿ ಪರಭಾಷಾ ವ್ಯಾಮೋಹ ಹೆಚ್ಚಾಗುತ್ತಿದ್ದು, ಕನ್ನಡ ಪದಗಳನ್ನೇ ಮರೆಯುವಂತಹ ಸ್ಥಿತಿ ನಿರ್ಮಾಣವಾಗಿದೆ.
ಕನ್ನಡ ಬರೀ ಭಾಷೆಯಲ್ಲ: ಅದೊಂದು ಮಂತ್ರ
Nov 03 2025, 01:15 AM IST
ಕನ್ನಡ ಬರೀ ಭಾಷೆಯಲ್ಲ ಅದೊಂದು ಮಂತ್ರ ಎಂದು ಬಸವಣ್ಣನವರು ಹೇಳಿದ್ದರು. ಈ ಜಗತ್ತಿರುವವರೆಗೂ ಕನ್ನಡ ಶಾಶ್ವತವಾಗಿರುತ್ತದೆ ಎಂದು ತುಮಕೂರು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ, ವಿದ್ವಾಂಸ ಎಂ.ಜಿ. ಸಿದ್ದರಾಮಯ್ಯ ತಿಳಿಸಿದರು.
ಕನ್ನಡ ಚಿತ್ರಗಳಿಗೆ ಜಾಗತಿಕ ವೇದಿಕೆ ಕಲ್ಪಿಸಲು ಒಟಿಟಿ
Nov 03 2025, 01:15 AM IST
ಕಂಠೀರವ ಸ್ಟುಡಿಯೋಗೆ 60 ವರ್ಷ ತುಂಬಿದ ಹಿನ್ನಲೆ ವಜ್ರ ಮಹೋತ್ಸವ ಆಚರಿಸುವ ಕುರಿತು ಸ್ಟುಡಿಯೋ ಅಧ್ಯಕ್ಷ ಮೆಹಬೂಬ ಪಾಷಾ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕನ್ನಡ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದು
Nov 02 2025, 04:15 AM IST
ಕನ್ನಡ ಭಾಷೆ ಸದೃಡವಾಗಿ ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ಕನ್ನಡ ನಾಡಲ್ಲಿ ಹುಟ್ಟಿದ ನಾವೇ ಪುಣ್ಯವಂತರು
Nov 02 2025, 04:15 AM IST
ನಾಡಿನ ಅರಸು ಮನೆತನಗಳು, ಕವಿಗಳು, ಕಲಿಗಳು, ಹೋರಾಟಗಾರರು ಈ ನಾಡು-ನುಡಿ, ಭಾಷೆಯನ್ನು ಕಟ್ಟಿ ಬೆಳೆಸಿದ್ದಾರೆ. ಅಂತಹ ನಾಡಿನಲ್ಲಿ ಹುಟ್ಟಿದ ನಾವೇ ಪುಣ್ಯವಂತರು ಎಂದು ತಹಸೀಲ್ದಾರ್ ಎಸ್.ಎಫ್.ಬೊಮ್ಮಣ್ಣವರ ಹೇಳಿದರು.
< previous
1
2
3
4
5
6
7
8
9
10
...
194
next >
More Trending News
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ