• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯ ಪರಂಪರೆ ಅರಿವಿಗೆ ಹಳಗನ್ನಡ ಮುಖ್ಯ

Sep 03 2025, 01:02 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಕನ್ನಡ ನಾಡಿನ ಅಕ್ಷರ ಚರಿತ್ರೆ ಸಾರುವಲ್ಲಿ ಕನ್ನಡ ಸಾಹಿತ್ಯ ಪರಂಪರೆಯ ಅರಿವಿಗೆ ಹಳೆಗನ್ನಡ ಸಾಹಿತ್ಯ ಅಧ್ಯಯನ ಮುಖ್ಯವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು.

ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!

Sep 02 2025, 11:32 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವೆ ಸೋಮವಾರ ಭಾಷಾ ಜುಗಲ್ ಬಂದಿ ನಡೆಯಿತು

3ನೇ ವಿಶ್ವ ಕನ್ನಡ ಹಬ್ಬದ ಭಿತ್ತಿಪತ್ರ ಲೋಕಾರ್ಪಣೆ

Sep 02 2025, 02:00 AM IST

ಮಸ್ಕತ್‌ನಲ್ಲಿ ನ.28ರಂದು ನಡೆಯಲಿರುವ 3ನೇ ವಿಶ್ವ ಕನ್ನಡ ಹಬ್ಬದ ಭಿತ್ತಿಪತ್ರ ಸೋಮವಾರ ನಗರದಲ್ಲಿ ಲೋಕಾರ್ಪಣೆಗೊಂಡಿತು.

ಕನ್ನಡ ನಮ್ಮ ಸಂಸ್ಕೃತಿಯ ಅಡಿಪಾಯ: ಸಾಹಿತಿ ರೋಷನ್ ನೇತ್ರಾವಳಿ

Sep 01 2025, 01:04 AM IST
ಕನ್ನಡ ಕೇವಲ ಒಂದು ಭಾಷೆಯಲ್ಲ, ಇದು ನಮ್ಮ ಸಂಸ್ಕೃತಿಯ ಅಡಿಪಾಯ.

ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ವಚನ ಸಾಹಿತ್ಯ

Sep 01 2025, 01:03 AM IST
ಕನ್ನಡ ಸಾಹಿತ್ಯಕ್ಕೆ ಜೈನ ಸಾಹಿತ್ಯ ಹೊರತುಪಡಿಸಿದರೆ, 12ನೇ ಶತಮಾನದ ಬಸವಾದಿ ಶರಣರ ಕೊಡುಗೆಯೂ ಅಪಾರ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.

ಸುರಪುರ ರಾಜಾ ವೆಂಕಟಪ್ಪ ನಾಯಕ ಕನ್ನಡ ನಾಡಿನ ಐಕಾನ್

Sep 01 2025, 01:03 AM IST
ಬ್ರಿಟಿಷರ ದಾಸ್ಯದ ವಿರುದ್ಧ 1857ರ ಪ್ರಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವತಂತ್ರದ ಕಿಡಿ ಹೊತ್ತಿಸಿ ದಕ್ಷಿಣ ಭಾರತದ ನೇತೃತ್ವ ವಹಿಸಿದ್ದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ಕನ್ನಡ ನಾಡಿನ ಐಕಾನ್ ಆಗಿದ್ದಾರೆ ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಶಾಸನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅಮರೇಶ ಯತಗಲ್ ಹೇಳಿದರು.

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಸತತ 8ನೇ ಬಾರಿ ‘ಎಸ್‌ಸಿಡಿಸಿಸಿ ಬ್ಯಾಂಕ್ ಸಾಧನಾ ಪ್ರಶಸ್ತಿ’

Aug 31 2025, 02:00 AM IST
ಸಂಘವು ಸಹಕಾರಿ ನೌಕರ ಸದಸ್ಯರಿಗೆ ಉತ್ತಮ ಸೇವೆ ನೀಡುತ್ತಿದ್ದು, ಕಳೆದ 30 ವರ್ಷಗಳಿಂದ ತನ್ನ ಸದಸ್ಯರ ಆರ್ಥಿಕ ಬೇಡಿಕೆಯನ್ನು ಸತತವಾಗಿ ಪೂರೈಸಿ ಸದೃಢವಾಗಿ ಬೆಳೆದಿದೆ. ಸಂಘವು ಮಂಗಳೂರು ನಗರದ ಕೊಡಿಯಾಲ್ ಬೈಲ್‌ನಲ್ಲಿ ಮೂರು ಅಂತಸ್ತಿನ ಸ್ವಂತ ಕಟ್ಟಡ ಹೊಂದಿದೆ. ಸಂಘವು ಸತತ ಲಾಭ ಗಳಿಕೆಯಲ್ಲಿದ್ದು, ಸಹಕಾರಿ ನೌಕರ ಸದಸ್ಯರ ಆರ್ಥಿಕ ಶಕ್ತಿ ಎನಿಸಿದೆ.

ಪರ ಭಾಷಿಕರಿಗಾಗಿ ಕನ್ನಡ ಕಲಿಕಾ ಕೇಂದ್ರ ತೆರೆಯಿರಿ

Aug 31 2025, 01:07 AM IST
ಈಗಿನ ಶಿಕ್ಷಣದ ಪದ್ಧತಿಗಳಲ್ಲೂ ಕನ್ನಡವನ್ನು ಕಡೆಗಣಿಸಲಾಗುತ್ತಿದೆ. ಇದು ಹೀಗೆಯೇ ಮುಂದುವರೆದರೆ ಮುಂದಿನ ದಿನಗಳಲ್ಲಿ ಕನ್ನಡಕ್ಕೆ ಹೆಚ್ಚಿನ ಆಘಾತಕಾರಿ ತೊಂದರೆಯುಂಟಾಗುವ ಸಾಧ್ಯತೆ ಇದೆ.

ಕನ್ನಡ ಮೀಡಿಯಂ ಕುಮಾರನ ಡೈರೆಕ್ಷನ್‌ ಸಾಹಸಗಳು

Aug 30 2025, 01:49 PM IST

ನಿರ್ದೇಶಕನಾಗಬೇಕು ಎಂದು ಸಿಟಿಗೆ ಬಂದಿಳಿಯುವ ಹಳ್ಳಿ ಹುಡುಗ ಕುಮಾರ. ಅವನ ಕನಸಿನ ಹಿನ್ನೆಲೆ ಮತ್ತು ಕನಸನ್ನು ಬೆಂಬತ್ತುವ ಪಯಣ

ಮಹೇಶ್‌ ಶೆಟ್ಟಿ ತಿಮರೋಡಿಗೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಕಂಟಕ

Aug 30 2025, 06:56 AM IST

ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಗೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರು ಕಂಟಕ ಎದುರಾಗಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 176
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved