• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುವೆಂಪು ಜನಿಸಿದ ಜಿಲ್ಲೆಯಲ್ಲಿ ಕನ್ನಡ ಸೊಗಡು ಹರಡಿ: ಶಾಸಕ ಎಚ್.ಡಿ.ತಮ್ಮಯ್ಯ

Feb 27 2025, 12:32 AM IST
ಸಾಹಿತ್ಯದ ಲೋಕದ ದಿಗ್ಗಜ ಕುವೆಂಪು ಜನಿಸಿದ ಜಿಲ್ಲೆಯಲ್ಲಿ ಕನ್ನಡದ ತೇರನ್ನು ಒಂದಾಗಿ ಎಳೆದು, ಮುಂದಿನ ಪೀಳಿಗೆಗೆ ಭಾಷಾ ಸೊಗಡನ್ನು ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಪ್ರತಿಯೊಬ್ಬರು ಹೊರಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಿವರಾತ್ರಿ ಸಡಗರ: ದೇವಾಲಯಗಳಲ್ಲಿ ಭಕ್ತ ಜಂಗುಳಿ

Feb 27 2025, 12:30 AM IST
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ಭಕ್ತಿ- ಸಡಗರದಿಂದ ನೆರವೇರಿತು. ಜಿಲ್ಲೆಯ ಶಿವ ದೇವಾಲಯಗಳಲ್ಲಿ ಸಾವಿರಾರು ಭಕ್ತ ಜನರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಇತರ ದೇವಾಲಯಗಳಲ್ಲೂ ಶಿವರಾತ್ರಿಯ ಸಂಭ್ರಮ ಕಂಡುಬಂತು.

ಮಹಾರಾಷ್ಟ್ರ ಲಾರಿ ಚಾಲಕರಿಗೆ ಕನ್ನಡ ಶಾಲು!

Feb 26 2025, 01:04 AM IST
ದೊಡ್ಡಬಳ್ಳಾಪುರ: ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಾರಿಗೆ ಬಸ್‌ಗಳ ಮೇಲೆ ಎಂಇಎಸ್ ಪುಂಡರು ದಾಳಿ ನಡೆಸಿ ಮಸಿ ಬಳಿದು, ಚಾಲಕರನ್ನು ನಿಂದಿಸಿರುವ ಪ್ರಕರಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ದೊಡ್ಡಬಳ್ಳಾಪುರದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.

ಕಲೆ, ಕಲಾವಿದರ ಸಂರಕ್ಷಣೆಗೆ ಹುಟ್ಟಿದ್ದೇ ಕನ್ನಡ ಜಾನಪದ ಪರಿಷತ್

Feb 26 2025, 01:02 AM IST
ತರೀಕೆರೆ, ಕನ್ನಡ ಜಾನಪದ ಪರಿಷತ್ ಕಲೆ ಹಾಗೂ ಕಲಾವಿದರ ಸಂರಕ್ಷಣೆಗೋಸ್ಕರ ಹುಟ್ಟಿಕೊಂಡಂತ ಸಂಸ್ಥೆ ಎಂದು ಚಿಕ್ಕಮಗಳೂರು ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎಂ.ಎಸ್.ವಿಶಾಲಾಕ್ಷಮ್ಮ ಹೇಳಿದ್ದಾರೆ.

ಗಡಿಭಾಗದಲ್ಲಿ ಮರಾಠಿ ಪುಂಡರ ಹಾವಳಿ ಮತ್ತಷ್ಟು ಮಿತಿ ಮೀರಿದ್ದು, ಕನ್ನಡ ಮತ್ತು ಕನ್ನಡಿಗರ ಮೇಲೆ ದೌರ್ಜನ್ಯ

Feb 25 2025, 12:46 AM IST
ಗಡಿಭಾಗದಲ್ಲಿ ಮರಾಠಿ ಪುಂಡರ ಹಾವಳಿ ಮತ್ತಷ್ಟು ಮಿತಿ ಮೀರಿದ್ದು, ಸೋಮವಾರವೂ ಕನ್ನಡ ಮತ್ತು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ.

ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ

Feb 25 2025, 12:45 AM IST
ಚಿಕ್ಕಮಗಳೂರು, ಬೆಳಗಾವಿಯ ಬಸ್ ನಿರ್ವಾಹಕನ ಮೇಲೆ ಮರಾಠಿಗರು ದೌರ್ಜನ್ಯ ಎಸಗಿರುವುದನ್ನು ಖಂಡಿಸಿ ನಗರದ ಆಜಾದ್‌ವೃತ್ತದಲ್ಲಿ ಸೋಮವಾರ ಜಿಲ್ಲಾ ಕನ್ನಡ ಸೇನೆ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರೆ, ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಸೂಕ್ತಕ್ರಮಕ್ಕೆ ಒತ್ತಾಯಿಸಿದರು.

ಕುವೆಂಪು, ಬೇಂದ್ರೆ ಕನ್ನಡ ಸಾಹಿತ್ಯದ ಕಣ್ಣುಗಳು

Feb 24 2025, 12:34 AM IST
‘ಕುವೆಂಪು ಕಾಯಕದ ಕವಿ. ಜಾತಿ ನಿಂದನೆಯನ್ನು ಕಟುವಾಗಿ ಖಂಡಿಸಿದವರು

ಪ್ರೀತಿಸಿ, ಆರಾಧಿಸಿದರೆ ಕನ್ನಡ ಹೃದಯ ಭಾಷೆಯಾಗಿ ಶಾಶ್ವತ: ಶಂಕರ್ ಶೇಟ್

Feb 24 2025, 12:33 AM IST
ಮಾತೃ ಪ್ರೇಮದಷ್ಟೇ ಕನ್ನಡ ಭಾಷೆಯನ್ನು ಪ್ರೀತಿಸಿ, ಆರಾಧಿಸಿದರೆ ಹೃದಯದ ಭಾಷೆಯಾಗಿ ಎಂದಿಗೂ ಅಳಿಯಲು ಸಾಧ್ಯವಿಲ್ಲ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಶಂಕರ್ ಶೇಟ್ ಅಭಿಪ್ರಾಯಪಟ್ಟರು.

ರಾತ್ರೋರಾತ್ರಿ 30 ಅಡಿ ಕನ್ನಡ ಧ್ವಜಸ್ತಂಭ ತೆರವು

Feb 24 2025, 12:33 AM IST
ಇಲ್ಲಿನ ಮುಖ್ಯರಸ್ತೆಯಲ್ಲಿನ ೩೦ಅಡಿ ಎತ್ತರದ ಕನ್ನಡ ಧ್ವಜಸ್ತಂಭದ ತೆರವು ಕಾರ್ಯಾಚರಣೆಯನ್ನು ರಾತ್ರೋರಾತ್ರಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಪೊಲೀಸರ ಬಿಗಿ ಬಂದೋಬಸ್ತಿನಲ್ಲಿ ನಡೆಸಲಾಗಿದ್ದು ಪಟ್ಟಣದಲ್ಲಿ ಸಾಕಷ್ಟು ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿದೆ.

ಕನ್ನಡ ಶಾಲೆಗಳಿಗೆ ಆಧುನಿಕ ಸ್ಪರ್ಶ ಸಿಗಲಿ

Feb 24 2025, 12:31 AM IST
ಹುಕ್ಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಶಿವಾಚಾರ್ಯ ಮಾತನಾಡಿ ಕನ್ನಡ ಶಾಲೆಗಳಿಗೆ ತಜ್ಞ ಶಿಕ್ಷಕರ ನೇಮಕಾತಿ, ಮೂಲಸೌಲಭ್ಯ ಒದಗಿಸಬೇಕು ಎಂದಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 170
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved