ಗ್ರಾಮೀಣ ಸೊಗಡೆ ಕನ್ನಡ ನಾಟಕಗಳ ಜೀವಾಳ
May 28 2025, 01:47 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಾನಪದ ಹಾಗೂ ಶಾಸ್ತ್ರೀಯ ಕಾವ್ಯ ಕೃತಿಗಳನ್ನು ಮರು ವಾಖ್ಯಾನಿಸಿ, ವಿಭಿನ್ನವಾಗಿ ಕಟ್ಟಿಕೊಡುವ ವಿಶಿಷ್ಟ ಸಾಮರ್ಥ್ಯ ಕನ್ನಡ ಕವಿಗಳಿಗೆ ಮಾತ್ರ ದಕ್ಕಿದ್ದು, ಆ ಪರಂಪರೆಯ ಮುಂದುವರಿಕೆಯಾಗಿ ಕನ್ನಡ ನಾಟಕಗಳ ಬೆಳೆದು ಬಂದ ಬಗೆಯಲ್ಲಿ ಕಂಡುಕೊಳ್ಳಬಹುದಾಗಿದೆ, ಗ್ರಾಮೀಣ ಸೊಗಡು ಕನ್ನಡ ನಾಟಕಗಳ ಜೀವಾಳವಾಗಿದೆ ಎಂದು ಹಂಪಿ ವಿಶ್ವವಿದ್ಯಾಲಯದ ಹಸ್ತಪ್ರತಿ ಹಾಗೂ ನಾಟಕ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ಹೇಳಿದರು.