ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೋಗಿಗಳ ಜೊತೆ ಕನ್ನಡ ಮಾತನಾಡುವ ಕಲೆ ರೂಢಿಸಿಕೊಳ್ಳಿ
Nov 02 2025, 04:15 AM IST
ಎಲ್ಲ ವೈದ್ಯ ವಿದ್ಯಾರ್ಥಿಗಳು ಕನ್ನಡದಲ್ಲಿ ರೋಗಿಗಳ ಜೊತೆ ಮಾತನಾಡುವ ಕಲೆ ರೂಢಿಸಿಕೊಳ್ಳುವುದು ಅತ್ಯಗತ್ಯವಾಗಿದ್ದು, ಸಂವಹನ ಕಲೆ ರೂಢಿಸಿಕೊಂಡರೇ ರೋಗಿಗಳ ಜೊತೆ ಪ್ರೀತಿ ಗಳಿಸಲು ಸಾಧ್ಯ ಎಂದು ಎ.ವಿ.ಎಸ್ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕ ಪಾಟೀಲ ಹೇಳಿದರು.
ಕನ್ನಡ ನಾಮಫಲಕ ಅಳವಡಿಕೆಗೆ ಸೂಕ್ತ ಕ್ರಮಕೈಗೊಳ್ಳಿ
Nov 02 2025, 04:15 AM IST
ಕನ್ನಡ ನಾಮಫಲಕಗಳ ಅಳವಡಿಕೆಗೆ ಪೌರಾಯುಕ್ತರು ಮತ್ತು ತಾಲೂಕು ಪಂಚಾಯಿತಿ ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಹೇಳಿದರು.
ಕುಂದಾನಗರಿ, ಬಾರಿಸಿದ ಕನ್ನಡ ನಗಾರಿ
Nov 02 2025, 04:15 AM IST
ಎಲ್ಲಿ ನೋಡಿದರಲ್ಲಿ ಹಳದಿ, ಕೆಂಪು ಬಣ್ಣಗಳ ಚಿತ್ತಾರ. ಕನ್ನಡ ಬಾವುಟಗಳ ಹಾರಾಟ. ಕನ್ನಡಕ್ಕಾಗಿ ಮಿಡಿಯುವ ಹೃದಯಗಳು ಅಲ್ಲಿ ಒಟ್ಟಾಗಿ ಸೇರಿದ್ದವು. ಕನ್ನಡದ ಹಾಡುಗಳಿಗೆ ಅಲ್ಲಿ ಹೆಜ್ಜೆ ಹಾಕುವವರ ಸಂಖ್ಯೆ ಸಾವಿರಾರು ಸಂಖ್ಯೆಯಲ್ಲಿದ್ದವು. ಎತ್ತ ನೋಡಿದರೂ ಕನ್ನಡದ ಹಬ್ಬದ ಕಲರವ....
ಮನೆಯಲ್ಲಿ ಕನ್ನಡ ಬಳಕೆಗೆ ಒತ್ತು ನೀಡಿ
Nov 02 2025, 04:00 AM IST
ಕನ್ನಡಪ್ರಭವಾರ್ತೆ ಬಸವನಬಾಗೇವಾಡಿ ನಿತ್ಯ ಕನ್ನಡ ಭಾಷೆಯನ್ನು ಬಳಕೆ ಮಾಡದಿದ್ದರೆ ಅದು ನಶಿಸಿಹೋಗುವದರಲ್ಲಿ ಸಂದೇಹವಿಲ್ಲ. ಅದಕ್ಕಾಗಿ ಮಕ್ಕಳು ತಮ್ಮ ತಂದೆ-ತಾಯಿಯನ್ನು ಪಪ್ಪಾ-ಮಮ್ಮಿ ಎಂದು ಕರೆಯದೇ ಅಪ್ಪ-ಅಮ್ಮ ಎಂದು ಕರೆಯುವ ಮೂಲಕ ಮನೆಯಿಂದಲೇ ಕನ್ನಡ ಬಳಕೆ ಮಾಡಿ ಎಂದು ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ ಹೇಳಿದರು.
ಕನ್ನಡ ಭಾಷೆಗಿದೆ 2000 ವರ್ಷಗಳ ಇತಿಹಾಸ: ತಹಸೀಲ್ದಾರ್ ಜೂಗಲ ಮಂಜು ನಾಯಕ
Nov 02 2025, 03:45 AM IST
ಜನ್ಮದಿಂದ ಮರಣದವರೆಗೂ ಪ್ರತಿ ಕನ್ನಡಿಗನೂ ಕನ್ನಡವನ್ನು ಉಳಿಸಿ ಬೆಳೆಸುವ ನೈತಿಕ ಜವಾಬ್ದಾರಿ ಹೊಂದಿರಬೇಕು.
ಕನ್ನಡ ಮಾತಾಡಿ, ಕನ್ನಡಕ್ಕೆ ಗೌರವ ಸಲ್ಲಿಸಿ: ಶಾಸಕ ಡಾ.ಶ್ರೀನಿವಾಸ್
Nov 02 2025, 03:45 AM IST
ನಮ್ಮ ನೆಲದಲ್ಲಿ ಕನ್ನಡ ಪಸರಿಸುವ ಕಾರ್ಯ ನಿರಂತರವಾಗಿ ನಡೆಯಬೇಕು.
ಜಿಲ್ಲಾಡಳಿತದಿಂದ 70 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ
Nov 02 2025, 03:45 AM IST
70ನೇ ಕನ್ನಡ ರಾಜ್ಯೋತ್ಸವ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜರುಗಿತು.
ಕನ್ನಡದಲ್ಲಿ ಮಾತನಾಡಿ ಕನ್ನಡ ಬೆಳೆಸಿ: ಶಾಸಕ ಭೀಮಣ್ಣ ನಾಯ್ಕ
Nov 02 2025, 03:45 AM IST
ಕನ್ನಡ ನಾಡಿನ ಸಂಸ್ಕೃತಿ ಅತಿ ಶ್ರೀಮಂತವಾಗಿದ್ದು, ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಯ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಕನ್ನಡ ಬರೀ ಭಾಷೆಯಲ್ಲ, ಬದುಕಿನ ಮೂಲ: ತಹಸೀಲ್ದಾರ್ ಜಿ.ಸಂತೋಷಕುಮಾರ
Nov 02 2025, 03:45 AM IST
ನೆಲ, ಜಲ, ಭಾಷೆ, ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ
ಫೀ.ಮಾ.ಕಾರ್ಯಪ್ಪ ಕಾಲೇಜಿನಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ
Nov 02 2025, 03:45 AM IST
ಯುವ ಜನಾಂಗ ನಮ್ಮ ನಾಡಿನ ಅಮೂಲ್ಯ ಆಸ್ತಿ. ಅವರಲ್ಲಿ ಭಾಷೆ, ಸಂಸ್ಕೃತಿಯ ಬಗ್ಗೆ ಗೌರವ ಬೆಳೆಯುವ ಹಾಗೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ಕನ್ನಡಿಗನ ಕರ್ತವ್ಯ ಎಂದು ಪ್ರೊ. ಬಿ. ರಾಘವ ಹೇಳಿದರು.
< previous
1
2
3
4
5
6
7
8
9
10
...
194
next >
More Trending News
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ