• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಚಿತ್ರರಂಗಕ್ಕೆ ಸರೋಜಾದೇವಿ ಕೊಡುಗೆ ಅಪಾರ

Jul 18 2025, 12:45 AM IST
ನೆಲಮಂಗಲ: ಕನ್ನಡ ಚಿತ್ರರಂಗಕ್ಕೆ ಬಹುಭಾಷಾ ಹಿರಿಯ ನಟಿ ಸರೋಜಾದೇವಿ ಅವರ ಕೊಡುಗೆ ಅಪಾರ ಎಂದು ತಹಸೀಲ್ದಾರ್ ಟಿ.ಎಸ್.ಶೀತಲ್ ತಿಳಿಸಿದರು.

ಜೀವನಾಡಿ ಮಾಸ ಪತ್ರಿಕೆಯಿಂದ ರಾಜ್ಯಮಟ್ಟದ ಕನ್ನಡ ಸಾಹಿತ್ಯ ಸ್ಪರ್ಧೆ

Jul 16 2025, 12:45 AM IST
ಲೇಖನಗಳು ನುಡಿ ತಂತ್ರಾಂಶದಲ್ಲಿ ಟೈಪ್ ಮಾಡಬೇಕು, ಲೇಖಕರ ಭಾವಚಿತ್ರ, ವಿಳಾಸ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸವನ್ನು ಪ್ರತ್ಯೇಕ ಹಾಳೆಯಲ್ಲಿ ಬರೆದು ಲಗತ್ತಿಸಬೇಕು, ಲಕೋಟೆಯ ಮೇಲೆ ಜೀವನಾಡಿ ಸಾಹಿತ್ಯ ಸ್ಪರ್ಧೆ-೨೦೨೫ ಎಂದು ನಮೂದಿಸಬೇಕು, ಕಥೆ, ಪ್ರಬಂಧ, ಕವನಗಳನ್ನು ಬಳಸುವ ಹಕ್ಕನ್ನು ಪತ್ರಿಕೆ ಕಾಯ್ದಿರಿಸುತ್ತದೆ.

ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡುವಂತೆ ಒತ್ತಾಯಿಸಿ ಮನವಿ

Jul 15 2025, 11:45 PM IST
ಅನುದಾನ ರಹಿತ ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರವು ಅನುದಾನಕ್ಕೆ ಒಳಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳ ಮತ್ತು ನೌಕರರ ಒಕ್ಕೂಟದ ಸದಸ್ಯರು ತಹಶೀಲ್ದಾರ್‌ ಗೌಸೀಯ ಬೇಗಂ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆಗೆ ಒತ್ತಾಯ

Jul 15 2025, 01:45 AM IST
ಖಾಸಗಿ ಶಾಲಾ-ಕಾಲೇಜುಗಳಿಗೆ ಅನುದಾನ ಮತ್ತು ಕನ್ನಡ ಶಾಲೆಗಳ ರಕ್ಷಣೆಗೆ ವಿಧಿಸಿದ ಷರತ್ತು ಸಡಿಲಗೊಳಿಸುವ ಜತೆಗೆ ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಿದರು.

ಕನ್ನಡ ಚಿತರ್ರಂಗಕ್ಕೆ ಬಿ. ಸರೋಜಾದೇವಿ ಕೊಡುಗೆ ಅಪಾರ: ರಮೇಶ್‌ಗೌಡ

Jul 15 2025, 01:00 AM IST
ನಾನು ವಿದ್ಯಾರ್ಥಿಯಾಗಿದ್ದ ವೇಳೆ ಅವರು ತಾಲೂಕಿಗೆ ಬಂದಾಗ ಅವರನ್ನು ನೋಡಲೆಂದೇ ಓಡೋಡಿ ಹೋಗಿದ್ದು ಇಂದು ನೆನಪಾಗುತ್ತದೆ. ಡಾ. ರಾಜ್‌ಕುಮಾರ್, ಕಲ್ಯಾಣ್‌ಕುಮಾರ್, ಉದಯ್‌ಕುಮಾರ್ ಸೇರಿದಂತೆ ದಿಗ್ಗಜ ನಟರ ಜೊತೆ ಅಭಿನಯಿಸಿದರ ಅವರನ್ನು ಕಳೆದುಕೊಂಡಿರುವುದು ನೋವಿನ ಸಂಗತಿಯಾಗಿದೆ.

ಕನ್ನಡ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ

Jul 12 2025, 12:32 AM IST
ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಶೇ.60ರಷ್ಟು ಅಧಿಕಾರಿಗಳು, ಸಿಬ್ಬಂದಿ ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸುವುದಿಲ್ಲ. ಪ್ರತಿಯೊಬ್ಬರು ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಾರೆ. ಮೊದಲು ಸರ್ಕಾರಿ ಅಧಿಕಾರಿಗಳು, ನೌಕರರು ಇದನ್ನು ಬದಲಾಯಿಸಿಕೊಂಡಲ್ಲಿ, ಇನ್ನಷ್ಟು ಪರಿಣಾಮಕಾರಿಯಾಗಿ ಕನ್ನಡ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ದಕ್ಷಿಣ ಕನ್ನಡ ಹೆಸರು ‘ಮಂಗಳೂರು ಜಿಲ್ಲೆ’ ಮರು ನಾಮಕರಣಕ್ಕೆ ಹಕ್ಕೊತ್ತಾಯ

Jul 10 2025, 01:46 AM IST
ಮಂಗಳವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳೂರು ಜಿಲ್ಲೆ ತುಳುಪರ ಹೋರಾಟ ಸಮಿತಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ದ.ಕ. ಜಿಲ್ಲೆಯ ಹೆಸರನ್ನು ಮಂಗಳೂರು ಜಿಲ್ಲೆ ಎಂದು ಪುನರ್ ನಾಮಕರಣ ಮಾಡಲು ಆಗ್ರಹಿಸಿದೆ.

ಕನ್ನಡ ವಿಷಯದಲ್ಲಿ ಅನುತ್ತೀರ್ಣ: ಕಾರಣ ಹುಡುಕಲು ಸಮಿತಿ

Jul 10 2025, 12:48 AM IST
ಮಾತೃಭಾಷೆಯಲ್ಲಿ ವಿದ್ಯಾರ್ಥಿಗಳ ಹಿನ್ನಡೆಗೆ ಪಠ್ಯಪುಸ್ತಕ ಕಾರಣವೋ? ಮಕ್ಕಳ ಓದಿನಲ್ಲಿ ಲೋಪಗಳಾಗುತ್ತಿವೆಯೋ? ಶಿಕ್ಷಕರ ಸಮಸ್ಯೆ ಕಾರಣವೋ? ತಿಳಿಯುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜು. 23ಕ್ಕೆ ಪ್ರಾಧಿಕಾರದ ಸಾಮಾನ್ಯ ಸಭೆ ಇದೆ. ಅಲ್ಲಿ ಉಪಸಮಿತಿ ರಚಿಸಲಾಗುವುದು.

ಪರಭಾಷಿಕರಿಗೆ ಕನ್ನಡ ಕಲಿಸಲು ಧಾರವಾಡದಲ್ಲಿ ಕಲಿಕಾ ಕೇಂದ್ರ

Jul 10 2025, 12:45 AM IST
ಜಿಲ್ಲೆಯ ಬ್ಯಾಂಕ್, ಅಂಚೆ ಕಚೇರಿ, ಕೈಗಾರಿಕೆ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೇರೆ ರಾಜ್ಯಗಳ ಉದ್ಯೋಗಿಗಳು ಕನ್ನಡ ಕಲಿಯಬೇಕು. ಅವರ ಆಸಕ್ತಿಗೆ ಅನುಗುಣವಾಗಿ ಕನ್ನಡ ಕಲಿಕಾ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ತರಬೇತಿ ಅವಧಿಯ ಮೂರು ತಿಂಗಳಲ್ಲಿ ಉದ್ಯೋಗಿಗೆ ಕನ್ನಡ ಮಾತನಾಡಲು ಸಾಮಾನ್ಯ ಕನ್ನಡ ಹೇಳಿಕೊಡಲಾಗುತ್ತದೆ.

ಕನ್ನಡ ಶಾಲೆಗಳ ಉಳಿವಿಗಾಗಿ ವಾಟಾಳ್ ನಾಗರಾಜ್‌ ಪ್ರತಿಭಟನೆ

Jul 09 2025, 12:18 AM IST
ಖಾಸಗಿ ಕನ್ನಡ ಶಾಲೆಗಳಿಗೆ ಕಳೆದ 29 ವರ್ಷಗಳಿಂದ ಅನುದಾನ ನೀಡುತ್ತಿಲ್ಲ. 10 ವರ್ಷಗಳಿಂದ ಸುಮಾರು 10 ಸಾವಿರ ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ಕನ್ನಡಿಗರಿಗೆ ಉದ್ಯೋಗ ಕೇಳುವವರೇ ಇಲ್ಲದಂತಾಗಿದೆ ಎಂದು ಟೀಕಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 170
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved