ಕನ್ನಡ ಉಳಿದರಷ್ಟೇ ನಾವೂ ಉಳಿಯುತ್ತೇವೆ-ಶಾಸಕ ಮಾನೆ
Nov 02 2025, 03:15 AM ISTತನ್ನದೇ ಆದ ಇತಿಹಾಸ, ವೈಶಿಷ್ಟ್ಯ ಹೊಂದಿರುವ ಈ ನಾಡಿನಲ್ಲಿ ಕನ್ನಡಿಗರಾಗಿ ಜನ್ಮ ತಳೆದಿದ್ದು ನಮ್ಮೆಲ್ಲರ ಸೌಭಾಗ್ಯ. ನಮ್ಮ ಭಾಷೆಯೇ ನಮ್ಮ ಆತ್ಮ. ಕನ್ನಡ ಉಳಿದರಷ್ಟೇ ನಾವೂ ಉಳಿಯುತ್ತೇವೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.