• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ಯ ಭಾಷೆಯ ವ್ಯಾಮೋಹದಿಂದ ಕನ್ನಡ ಮಾಯ

Nov 02 2025, 03:45 AM IST
ಭಾರತದ ಇತಿಹಾಸಕ್ಕಿಂತ ಕರ್ನಾಟಕದ ಇತಿಹಾಸ ದೊಡ್ಡದಿದ್ದು, ಅರಿತುಕೊಂಡು ಕನ್ನಡ ಉಳಿವಿಗಾಗಿ ನಾವು ಬದುಕು ನಡೆಸಬೇಕು

ಮದರಸಾಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಜಮೀರ್ ಅಹಮದ್‌ ಖಾನ್‌

Nov 02 2025, 03:30 AM IST
ರಾಜ್ಯದಲ್ಲಿರುವ 4300 ಉರ್ದು ಶಾಲೆ ಹಾಗೂ ಎಲ್ಲ ಮದರಸಾಗಳಲ್ಲಿ ಕಡ್ಡಾಯವಾಗಿ ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಹಾಗೂ ತೃತೀಯ ಭಾಷೆ ಇಂಗ್ಲಿಷ್ ಅನ್ನು ಆಯ್ಕೆ ಮಾಡಲಾಗಿದೆ ಮಾಡಿಕೊಳ್ಳಲು ಸೂಚಿಸಲಾಗಿದೆ.

ಕನ್ನಡ ನಾಡು, ನುಡಿಗೆ ಮಡಿದ ಮಹನೀಯರ ಸ್ಮರಣೆ ಅಗತ್ಯ

Nov 02 2025, 03:30 AM IST
ಲಕ್ಷ್ಮೇಶ್ವರ ಪಟ್ಟಣದ ಉಮಾ ವಿದ್ಯಾಲಯದ ಕ್ರೀಡಾಂಗಣದಲ್ಲಿ ಶನಿವಾರ ನಡೆದ 70ನೇ ಕರ್ನಾಟಕ ರಾಜ್ಯೋತ್ಸವದ ಧ್ವಜಾರೋಹಣವನ್ನು ತಹಸೀಲ್ದಾರ್‌ ಸಂತೋಷ ಹಿರೇಮಠ ನೆರವೇರಿಸಿ, ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ಕನ್ನಡ ಭಾಷೆ, ನೆಲ-ಜಲ ರಕ್ಷಣೆಗೆ ಕಟಿಬದ್ಧರಾಗೋಣ: ಶಾಸಕ ಶಿವರಾಮ ಹೆಬ್ಬಾರ

Nov 02 2025, 03:30 AM IST
ದೇಶದ ಇತಿಹಾಸದಲ್ಲೇ ಕನ್ನಡದ ಎಂಟು ಸಾಧಕರಿಗೆ ಜ್ಞಾನಪೀಠ ಲಭಿಸಿದೆ. ಆ ನೆಲೆಯಲ್ಲಿ ನಾವು ಅಗ್ರ ಪಂಕ್ತಿಯಲ್ಲಿದ್ದೇವೆ. ಆದಿಪಂಪನ ಬನವಾಸಿ ಇಂದೂ ಶೋಭಾಯಮಾನವಾಗಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ಮಾತೃಭಾಷೆ ಕನ್ನಡ ಹೆಚ್ಚು ಬಳಸಿ, ಬೆಳೆಸಬೇಕು: ಗುರುಸಿದ್ಧ ಸ್ವಾಮೀಜಿ

Nov 02 2025, 03:30 AM IST
ಕನ್ನಡದ ಮೇಲಿನ ಅಭಿಮಾನವನ್ನು ಆಚರಣೆಗೆ ಸೀಮಿತಗೊಳಿಸದೆ ಪ್ರತಿನಿತ್ಯದ ಜೀವನದಲ್ಲಿ ಮಾತೃಭಾಷೆ ಕನ್ನಡವನ್ನು ಹೆಚ್ಚು ಬಳಸಿ, ಬೆಳೆಸಬೇಕು ಎಂದು ಕಲ್ಮಠದ ಗುರುಸಿದ್ಧ ಸ್ವಾಮೀಜಿ ಹೇಳಿದರು.

ತೊಟ್ಟಿಲು ನಗರಿಯಲ್ಲಿ ಕನ್ನಡ ರಾಜ್ಯೋತ್ಸವದ ರಂಗು

Nov 02 2025, 03:15 AM IST
ತೊಟ್ಟಿಲು ನಗರಿ'' ಕಲಘಟಗಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕನ್ನಡ ರಾಜ್ಯೋತ್ಸವ ಹಬ್ಬವಲ್ಲ ಅದು ನಮ್ಮ ಒಗ್ಗಟ್ಟು, ಸ್ವಾಭಿಮಾನದ ಸಂಕೇತ

Nov 02 2025, 03:15 AM IST
ಕನ್ನಡ ಭಾಷೆ ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಭಾವನೆ, ಪರಂಪರೆಯ ಮತ್ತು ಇತಿಹಾಸದ ಪ್ರತಿಬಿಂಬವಾಗಿದೆ. ನಾವು ಕನ್ನಡಿಗರು ಎಂದೆಂದಿಗೂ ನಮ್ಮ ಭಾಷೆಯನ್ನು ಗೌರವಿಸಬೇಕು.

ಕನ್ನಡ ತಂತ್ರಜ್ಞಾನ ಅಭಿವೃದ್ಧಿಗೆ ಹೆಚ್ಚಿನ ಒತ್ತು

Nov 02 2025, 03:15 AM IST
ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದೆ.

ಕನ್ನಡ ನಾಡು ಸರ್ವ ಜನಾಂಗದ ಶಾಂತಿಯ ತೋಟ-ಶುಭಂ ಶುಕ್ಲಾ

Nov 02 2025, 03:15 AM IST
ನಮ್ಮ ಹಿರಿಯರು ಕಂಡಂತಹ ಅಖಂಡ ಕರ್ನಾಟಕ ನಿರ್ಮಾಣದ ಕನಸು ಎಲ್ಲ ಕನ್ನಡ ಪರ ಹೋರಾಟಗಾರರ ಕಠಿಣ ಪರಿಶ್ರಮದ ಹೋರಾಟದ ಫಲದಿಂದಾಗಿ 1956ರಲ್ಲಿ ಕನ್ನಡ ಭಾಷಾ ಪ್ರದೇಶಗಳು ಒಟ್ಟುಗೂಡುವ ಮೂಲಕ ನನಸಾಗಿದೆ ಎಂದು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಹೇಳಿದರು.

ಕನ್ನಡ ಉಳಿದರಷ್ಟೇ ನಾವೂ ಉಳಿಯುತ್ತೇವೆ-ಶಾಸಕ ಮಾನೆ

Nov 02 2025, 03:15 AM IST
ತನ್ನದೇ ಆದ ಇತಿಹಾಸ, ವೈಶಿಷ್ಟ್ಯ ಹೊಂದಿರುವ ಈ ನಾಡಿನಲ್ಲಿ ಕನ್ನಡಿಗರಾಗಿ ಜನ್ಮ ತಳೆದಿದ್ದು ನಮ್ಮೆಲ್ಲರ ಸೌಭಾಗ್ಯ. ನಮ್ಮ ಭಾಷೆಯೇ ನಮ್ಮ ಆತ್ಮ. ಕನ್ನಡ ಉಳಿದರಷ್ಟೇ ನಾವೂ ಉಳಿಯುತ್ತೇವೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 194
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved