• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷಾ ವೈವಿಧ್ಯತೆ ಅದ್ಭುತ: ಬರಹಗಾರ ಶಿವಾನಂದ ಕಳವೆ

Dec 25 2024, 12:48 AM IST
ಯಾರ್ಯಾರಿಗೋ ಆಸರೆ ಕೊಡಲು ಹೋಗಿ ನಮ್ಮ ಭಾಷೆ, ನೆಲ ಕಳೆದುಕೊಳ್ಳುತ್ತಿದ್ದೇವೆ. ಹಳ್ಳಿಗಳನ್ನು ಉಳಿಸಿಕೊಳ್ಳುವುದಕ್ಕೆ ಮುಂದಾಗಬೇಕಾಗಿದೆ. ಆ ನಿಟ್ಟಿನಲ್ಲಿ ಸಾಹಿತ್ಯದ ತೇರು ಕೆಲಸ ಮಾಡುವಂತಾಗಬೇಕು.

ಕನ್ನಡ ಸಾಹಿತ್ಯ ಸಮ್ಮೇಳನದ ಸವಿನೆನಪಿಗೆ ಕನ್ನಡ ಭವನ ನಿರ್ಮಾಣ: ಕೃಷಿ ಸಚಿವ ಚಲುವರಾಯಸ್ವಾಮಿ

Dec 25 2024, 12:46 AM IST
ಸಮ್ಮೇಳನಕ್ಕಾಗಿ ಸರ್ಕಾರ ನೀಡಿರುವ ಅನುದಾನ ಹಾಗೂ ದಾನಿಗಳಿಂದ ಬಂದ ಹಣವನ್ನು ಕ್ರೋಢೀಕರಿಸಿ ಖರ್ಚು ವೆಚ್ಚ ನಿಭಾಯಿಸಿದ್ದೇವೆ. ಎಷ್ಟು ಹಣ ಉಳಿದಿದೆ ಎಂಬುದನ್ನು ಲೆಕ್ಕ ಹಾಕಿ, ನಮ್ಮೆಲ್ಲಾ ಶಾಸಕರೂ ಒಟ್ಟಾಗಿ ಸೇರಿ ಕನ್ನಡ ಭವನ ನಿರ್ಮಿಸಲು ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಕನ್ನಡ ಸಿನೆಮಾ ರಂಗಕ್ಕೆ ಸಾಹಿತ್ಯ ಲೋಕ ಬೆನ್ನೆಲುಬು : ಹಿರಿಯ ನಿರ್ದೇಶಕ ಡಾ.ರಾಜೇಂದ್ರಸಿಂಗ್‌ ಬಾಬು

Dec 24 2024, 01:32 AM IST
ಕನ್ನಡ ಚಿತ್ರರಂಗಕ್ಕೆ ಸಾಹಿತ್ಯಲೋಕ ಬೆನ್ನೆಲುಬಾಗಿ ನೆರಳಿನಂತೆ ಇರಬೇಕು. ಆಗ ಮಾತ್ರ ಚಿತ್ರರಂಗದ ಗತ ವೈಭವ ಮರುಕಳಿಸಲು ಸಾಧ್ಯ ಎಂದು ಹಿರಿಯ ನಿರ್ದೇಶಕ ಡಾ.ರಾಜೇಂದ್ರಸಿಂಗ್‌ ಬಾಬು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಜಾಗದಲ್ಲಿ ಈಗ ಭಣ ಭಣ

Dec 24 2024, 12:48 AM IST
ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜಾಗದಲ್ಲಿ ಈಗ ನೀರವ ಮೌನ ಆವರಿಸಿದೆ. ಲಕ್ಷಾಂತರ ಜನರು, ವಾಹನಗಳಿಂದ ತುಂಬಿದ್ದ ಪ್ರದೇಶ ಖಾಲಿ ಖಾಲಿಯಾಗಿದೆ. ಹಿಂದೆ ನಡೆದ ಎರಡೂ ಸಮ್ಮೇಳನಗಳು ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದಿದ್ದವು. ಈ ಬಾರಿ ನಗರದ ಹೊರವಲಯದಲ್ಲಿ ಯಶಸ್ವಿಯಾಗಿ ನಡೆದು ಇತಿಹಾಸ ಪುಟ ಸೇರಿದೆ.

ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 50 ಪರ್ಸೆಂಟ್ ಕಡಿತ; ಬೆಲೆಯಲ್ಲ, ಮಾರಾಟ...!

Dec 23 2024, 01:04 AM IST

ಈ ಬಾರಿಯ ಸಮ್ಮೇಳನದಲ್ಲಿ ಹದಿನೈದು ಲಕ್ಷಕ್ಕೂ ಅಧಿಕ ಪುಸ್ತಕ ಮಾರಾಟವಾಗುವ ನಿರೀಕ್ಷೆ ಇತ್ತು. ನಿರೀಕ್ಷೆಯನ್ನು ನಿಜ ಮಾಡುವಂತೆ ಲಕ್ಷಾಂತರ ಜನ ಪುಸ್ತಕ ಮಳಿಗೆಗೆ ಭೇಟಿಯನ್ನೂ ನೀಡಿದರು. ಆದರೆ ಬಂದವರು ಪುಸ್ತಕಕೊಳ್ಳದೇ ವ್ಯಾಪಾರಿಗಳು ಜೋಲುಮೋರೆ ಹಾಕುವಂತಾಯಿತು.  

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊದಲ ಬಾರಿ ಪಟ್ಟು ಬಿಡದೆ ಬಾಡೂಟ ಬಡಿಸಿದ ಮುಖಂಡರು

Dec 23 2024, 01:03 AM IST

 ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಮಂಡ್ಯದಲ್ಲಿ ಸಂಘಟಕರ ವಿರೋಧವನ್ನೂ ಲೆಕ್ಕಿಸದೆ ಕೆಲ ಮುಖಂಡರು ಸಾರ್ವಜನಿಕರಿಗೆ ಬಾಡೂಟ ವಿತರಿಸಿ ಸರ್ಕಾರಕ್ಕೆ ಸೆಡ್ಡು ಹೊಡೆದರು.

ಕನ್ನಡ ಶಾಲೆ ಸೌಕರ್ಯ ಪರ ಸಕ್ಕರೆ ನಾಡು ಮಂಡ್ಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಿರ್ಣಯ

Dec 23 2024, 01:03 AM IST
ಸಕ್ಕರೆ ನಾಡು, ಕಾವೇರಿ ಸೀಮೆ ಮಂಡ್ಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭಾನುವಾರ ತೆರೆಬಿದ್ದಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಣಿ ನಾಡು, ತುಂಗಭದ್ರಾ ತೀರದ ಬಳ್ಳಾರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಕನ್ನಡ ಬಹುರೂಪಿ ನೆಲೆಗಟ್ಟಲ್ಲಿ ಬೆಳೆದ ಭಾಷೆ: ಡಾ.ಡಿ.ಡೊಮೆನಿಕ್‌ ವಾದ

Dec 23 2024, 01:02 AM IST
ಬರವಣಿಗೆಯ ಭಾಷೆಯನ್ನೇ ಸಾಮಾನ್ಯ ಕನ್ನಡಿಗರ ಭಾಷೆಯೆಂಬಂತೆ ನೋಡಲಾಗುತ್ತಿದೆ. ಕನ್ನಡ ಏಕೀಕೃತ ನೆಲೆಗಟ್ಟಿನಲ್ಲಿ ಬೆಳೆದಿಲ್ಲ. ಕನ್ನಡ ಭಾಷೆ ಪ್ರದೇಶದಿಂದ ಪ್ರದೇಶಕ್ಕೆ ಭಿನ್ನತೆಯಿಂದ ಕೂಡಿದ್ದು, ಬಹುರೂಪಿ ನೆಲೆಗಟ್ಟಿನಲ್ಲಿ ಬೆಳೆದಿದೆ. ಬರವಣಿಗೆಯ ಕನ್ನಡದ ಜೊತೆ ಜೊತೆಯಲ್ಲೇ ಕಿವಿ, ಕಣ್ಣು, ಬಾಯಿ ಮತ್ತು ಮೂಗಿನ ಕನ್ನಡವೂ ಇದೆ. ಜನರ ಸೊಲ್ಲರಿಮೆಗೆ ಒಂದು ಭೂಗೋಳ ಇರುತ್ತದೆ.

ಕನ್ನಡ ಉಳಿವಿಗಾಗಿ ಶ್ರಮಿಸಿದ ಭಾಲ್ಕಿ ಮಠ: ಚವ್ಹಾಣ್‌

Dec 23 2024, 01:01 AM IST
ಔರಾದ್‌ ಶಾಸಕರ ಕಚೇರಿಯಲ್ಲಿ ಡಾ.ಚನ್ನಬಸವ ಪಟ್ಟದ್ದೇವರು ಜಯಂತಿ ಆಚರಣೆ

ಕನ್ನಡ ಭಾಷೆಗಿರುವ ಸವಾಲುಗಳ ಮೆಟ್ಟಿ ನಿಲ್ಲಬೇಕು

Dec 23 2024, 01:00 AM IST
ಕನ್ನಡ- ಕನ್ನಡಿಗ- ಕರ್ನಾಟಕ ಎಂಬುದೇ ನಮ್ಮೆಲ್ಲರ ಅಸ್ಮಿತೆ. ಕನ್ನಡ ಭಾಷೆಗೆ ತಾಯಿಯಷ್ಟೇ ಸ್ಥಾನಮಾನವಿದೆ. ತಾಯಿಯನ್ನು ಎಷ್ಟು ಪ್ರೀತಿ ಮಾಡುತ್ತೇವೆಯೋ ಅಷ್ಟೇ ಪ್ರೀತಿಯನ್ನು ಕನ್ನಡದ ಮೇಲೂ ತೋರಿಸಬೇಕು. ಪ್ರಪಂಚದ ಅತ್ಯಂತ ಸುಂದರ ಭಾಷೆಗಳಲ್ಲಿ ಕನ್ನಡವು ಒಂದು ಎಂದು ಸಂಪನ್ಮೂಲ ವ್ಯಕ್ತಿ ಡಾ. ವಿ.ಎಚ್. ಅಜೇಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 170
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved