• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಗೆ ದೃಢಸಂಕಲ್ಪ ಅಗತ್ಯ: ಡಾ.ಬೋರೇಗೌಡ ಚಿಕ್ಕಮರಳಿ

Dec 01 2024, 01:32 AM IST
ಕನ್ನಡ ರಾಜ್ಯೋತ್ಸವ ಸಮಾರಂಭಗಳು ಕೇವಲ ನವೆಂಬರ್ ತಿಂಗಳಿಗೆ ಸೀಮಿತಗೊಳ್ಳಬಾರದು. ಕನ್ನಡಾಂಬೆಯೂ ನಾಡ ದೇವತೆಯಾಗಿರುವುದರಿಂದ ನಿತ್ಯ ಉತ್ಸವದಂತೆ ಕನ್ನಡ ರಾಜ್ಯೋತ್ಸವವನ್ನು ವರ್ಷವಿಡೀ ಆಚರಣೆ ಮಾಡುವ ಮೂಲಕ ಭಾಷೆ ಬೆಳವಣಿಗೆಗೆ ಶ್ರಮಿಸಬೇಕು.

ಕನ್ನಡ ಭಾಷೆಯನ್ನು ಬೆಳೆಸಬೇಕು ಎಂದ ಶಿವರಾಮು

Dec 01 2024, 01:32 AM IST
ಕನ್ನಡ ಭಾಷೆ ಅಕ್ಷರ ಮಾತ್ರವಲ್ಲ, ಕನ್ನಡಿಗರ ನರನಾಡಿಗಳಲ್ಲಿ ಇರುವ ಭಾಷೆ ಕನ್ನಡ ಎಂದು ನಾಗಶ್ರೀ ಆಂಗ್ಲ ಮಾಧ್ಯಮ ಶಾಲೆಯ ಬಿ.ಎಸ್ ಶಿವರಾಮು ಹೇಳಿದರು. ಟೈಮ್ಸ್‌ ಪಿಯು ಕಾಲೇಜು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ, ಸಂಪ್ರದಾಯಕ ದಿನ, ಪ್ರಯೋಗ ಶಾಲೆ ಹಾಗೂ, ಸವಿರುಚಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಕನ್ನಡಕ್ಕೆ ಸಂದಿವೆ. ಕನ್ನಡ ಭಾಷೆಯನ್ನು ಬೆಳೆಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಗೆ ಸಿದ್ಧರಾಗಬೇಕು. ಪದವಿಪೂರ್ವ ಕಾಲೇಜು ಹಂತ ವಿದ್ಯಾರ್ಥಿಗಳ ಪಾಲಿಗೆ ಪ್ರಮುಖ ಘಟ್ಟವಾಗಿದೆ ಎಂದರು.

ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಕನ್ನಡ ಹಬ್ಬ

Dec 01 2024, 01:31 AM IST
ದೊಡ್ಡಬಳ್ಳಾಪುರ: ಇಲ್ಲಿನ ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ಮುತ್ಯಾಲಮ್ಮ ದೇವಾಲಯದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳಲು ಮನವಿ

Dec 01 2024, 01:31 AM IST
ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಬೆಳಕು ಚೆಲ್ಲುವ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ , ಪುಸ್ತಕ ಮಾರಾಟ ಸೇರಿದಂತೆ ಹಲವು ವಿಶೇಷತೆಯನ್ನು ಹೊಂದಿರುವುದರಿಂದ ಕನ್ನಡಾಭಿಮಾನಿಗಳಾದ ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ 2,796 ಹೊಸ ಮತದಾರರ ಸೇರ್ಪಡೆ

Dec 01 2024, 01:31 AM IST
ವಿಶೇಷ ನೋಂದಣಿ ಅಭಿಯಾನದ ಈ ಅವಧಿಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಲು ಒಟ್ಟು 2,796 ಜನ ನಮೂನೆ 6ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಿದ್ದು, 2027 ಜನ ಮತದಾರರ ಪಟ್ಟಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲು ನಮೂನೆ 8ರಲ್ಲಿ ಅರ್ಜಿ ಸಲ್ಲಿಸಿದ್ದಾರೆ.

60 ಎಕರೆ ಪ್ರದೇಶದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ

Nov 30 2024, 12:51 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 60 ಎಕರೆ ಪ್ರದೇಶದಲ್ಲಿ ವ್ಯವಸ್ಥಿತವಾಗಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಶಾಸಕ ಹಾಗೂ ಸಮ್ಮೇಳನದ ವೇದಿಕೆ ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ನಡೆಸಿದರು.

ಕೊಡಗು ವಿಶ್ವವಿದ್ಯಾನಿಲಯ ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಗೀತೋತ್ಸವ ಸಮಾರಂಭ

Nov 30 2024, 12:49 AM IST
ಕೊಡಗು ವಿಶ್ವವಿದ್ಯಾಲಯ, ಕನ್ನಡ ಜಾನಪದ ಪರಿಷತ್ತು ಆಶ್ರಯದಲ್ಲಿ ಕೊಡಗು ವಿ.ವಿ.ಯಲ್ಲಿ ‘ಕನ್ನಡ ಜಾನಪದ ರಾಜ್ಯೋತ್ಸವ ಹಾಗೂ ಗೀತೋತ್ಸವ’ ಸಮಾರಂಭ ಸಂಪನ್ನಗೊಂಡಿತು.

ಶ್ರೀ ಸಿದ್ದಗಂಗಾ ರೈಲಿನಲ್ಲಿ ಕನ್ನಡ ಡಿಂಡಿಮ ಬಾರಿಸಿದ ಪ್ರಯಾಣಿಕರು

Nov 30 2024, 12:49 AM IST
ಹರಿಹರ ನಗರದ ರೈಲು ಮಜಾ ಟಾಕೀಸ್ ಸಾಂಸ್ಕೃತಿಕ ವೇದಿಕೆ ಗೆಳೆಯರ ಬಳಗ ಸದಸ್ಯರು ಶ್ರೀ ಸಿದ್ದಗಂಗಾ ರೈಲಿನಲ್ಲಿ ರಾಜ್ಯೋತ್ಸವ ಆಚರಿಸುವ ಮೂಲಕ ಪ್ರಯಾಣಿಕರಲ್ಲಿ ಕನ್ನಡಾಭಿಮಾನ ಮೂಡಿಸುವ ಜನಜಾಗೃತಿ ಸೇವೆ ಕೈಗೊಂಡರು.

ತಾಳೂರಿನಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Nov 30 2024, 12:48 AM IST
ಗ್ರಾಮದ ಟ್ರ್ಯಾಕ್ಟರ್‌, ಆಟೋಗಳಿಗೆ ಕನ್ನಡ ಬಾವುಟಗಳನ್ನು ಕಟ್ಟಿ ಸಿಂಗರಿಸಲಾಗಿತ್ತು.

ಆಟೋ ಚಾಲಕರಿಂದ ರಾಜ್ಯದಲ್ಲಿ ಕನ್ನಡ ಉಳಿವು: ರಾಜ್ಯಾಧ್ಯಕ್ಷ ಎಸ್.ನಾರಾಯಣ್

Nov 30 2024, 12:48 AM IST
ರಾಜ್ಯದಲ್ಲಿ ಕನ್ನಡ ಅಸ್ತಿತ್ವವನ್ನು ಕಾಯ್ದುಕೊಂಡಿದ್ದರೆ ಅದಕ್ಕೆ ಆಟೋ ಚಾಲಕರು ಪ್ರಮುಖ ಕಾರಣ ಎಂದು ಜೈ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ಎಸ್.ನಾರಾಯಣ್ ಹೇಳಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved