• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಸ್ತಕ ಪರಿಚಾರಕ ಪ್ರಕಾಶ್ ಕೊಡೆಂಕಿರಿಗೆ ಬೆಂಗಳೂರು ‘ಕನ್ನಡ ಪುಸ್ತಕ ಹಬ್ಬ’ ಪುರಸ್ಕಾರ

Nov 30 2024, 12:47 AM IST
ಡಿ.೧ರಂದು ನಡೆಯುವ ಪುಸ್ತಕ ಹಬ್ಬದ ಸಮಾರೋಪ ಸಮಾರಂಭದಲ್ಲಿ ಪುರಸ್ಕಾರ ಗೌರವ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರೋತ್ತಾನ ಪರಿಷತ್‌ನ ಅಧ್ಯಕ್ಷ ಎಂ.ಪಿ. ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಮನೋವೈದ್ಯ ಸಿ.ಆರ್. ಚಂದ್ರಶೇಖರ್ ಅತಿಥಿಯಾಗಿ ಭಾಗವಹಿಸುವರು.

ಕನ್ನಡ ಭಾಷೆ, ಏಳಿಗೆಗೆ ಕೊಡುಗೆ ನೀಡಿದವರನ್ನು ಸ್ಮರಿಸಿ

Nov 30 2024, 12:47 AM IST
ಕರ್ನಾಟಕದ ಪ್ರದೇಶಗಳಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗದಲ್ಲಿ ಪ್ರಾದೇಶಿಕವಾರು ಮಾತನಾಡುವ ಭಾಷೆ ಶೈಲಿ, ಆಚಾರ-ವಿಚಾರ, ಉಡುಗೆ-ತೊಡುಗೆ ಬದಲಾವಣೆಗೊಳ್ಳುತ್ತದೆ.

ಕನ್ನಡ ಆಡಳಿತ ಭಾಷೆಯಾಗಿ ಅನುಷ್ಠಾನವಾಗಲಿ

Nov 30 2024, 12:47 AM IST
ಭಾಷೆ ಎಂಬುದು ದೇವರು ಮಾನವನಿಗೆ ಕೊಟ್ಟ ವರವಾಗಿದ್ದು ಮನುಷ್ಯ ಮನುಷ್ಯರ ನಡುವೆ ಉತ್ತಮ ಬಾಂಧವ್ಯ ಹಂಚಿಕೊಳ್ಳಲು ಭಾಷೆ ಸಹಕಾರಿ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‍ನ ನಿಕಟ ಪೂರ್ವ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ ಹೇಳಿದರು.

ಕನ್ನಡ ಭಾಷೆ ನಮ್ಮೆಲ್ಲರ ಉಸಿರಾಗಲಿ

Nov 30 2024, 12:46 AM IST
ಕನ್ನಡ ನಮ್ಮ ತಾಯಿ ಭಾಷೆ, ನಮ್ಮ ಕಣ ಕಣದಲ್ಲಿ ಕನ್ನಡ ನೆಲೆಸಿದೆ. ಕನ್ನಡ ಸಾಹಿತ್ಯವು ಜಗತ್ತಿನ ಅಮೂಲ್ಯ ಸಾಹಿತ್ಯಗಳಲ್ಲಿ ಒಂದಾಗಿದೆ

ಕನ್ನಡ ರಾಜ್ಯೋತ್ಸವ ನಿತ್ಯೋತ್ಸವವಾಗಲಿ: ಬಾಲಕೃಷ್ಣ

Nov 30 2024, 12:45 AM IST
ಮಾಗಡಿ: ನವಂಬರ್ ತಿಂಗಳಿಗೆ ಮಾತ್ರ ರಾಜ್ಯೋತ್ಸವ ಆಚರಣೆ ಮಾಡುವ ಬದಲು 365 ದಿನವೂ ಕನ್ನಡಾಂಬೆಯ ಆರಾಧನೆ ಮಾಡಬೇಕು ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ಇಂದು ಶಿವಸಿಂಪಿ ಸಮಾಜ ಪದಾಧಿಕಾರಿಗಳಪದಗ್ರಹಣ, ಕನ್ನಡ ರಾಜ್ಯೋತ್ಸವ, ಸನ್ಮಾನ

Nov 30 2024, 12:45 AM IST
ಶಿವಸಿಂಪಿ ಸಮಾಜದ 2024ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ, ಕರ್ನಾಟಕ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ನಗರದ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ನ.30ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ನೂತನ ಅಧ್ಯಕ್ಷ, ಹಿರಿಯ ಉದ್ಯಮಿ ಚಿಂದೋಡಿ ಎಲ್. ಚಂದ್ರಧರ್ ಹೇಳಿದ್ದಾರೆ.

ತುಮಕೂರಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Nov 30 2024, 12:45 AM IST
ಕಲ್ಪತರುನಾಡು, ಶೈಕ್ಷಣಿಕ ನಗರಿ ತುಮಕೂರಿನಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ ಅಕ್ಷರ ನುಡಿ ಜಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಿತು. 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರಧ್ವಜಾರೋಹಣ, ನಾಡಧ್ವಜಾರೋಹಣ ಹಾಗೂ ಕಸಾಪ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 69 ನೇ ಕನ್ನಡ ರಾಜ್ಯೋತ್ಸವ

Nov 29 2024, 01:04 AM IST
ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ ನಾಪೋಕ್ಲು ಹೋಬಳಿ ಘಟಕ ಹಾಗೂ ಸಹಕಾರ ಮಹಿಳಾ ಸಮಾಜ, ಪಿಪಿ ಫೌಂಡೇಶನ್ ಆಶ್ರಯದಲ್ಲಿ ಗುರುವಾರ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ನಡೆದವು.

ಕನ್ನಡ ಭಾಷೆ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ

Nov 29 2024, 01:01 AM IST
ಮಾಗಡಿ: ಚಂದ್ರಶೇಖರ ಕಂಬಾರರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು, ಪಟ್ಟಣದ ಒಂದು ರಸ್ತೆಗೆ ಅವರ ಹೆಸರಿಡಲಾಗುವುದು ಎಂದು ಶಾಸಕ ಬಾಲಕೃಷ್ಣ ಭರವಸೆ ನೀಡಿದರು.

ಅನ್ಯಭಾಷಿಕರಿಗೆ ಕನ್ನಡ ಕಲಿಸಿ ಭಾಷೆ ಪ್ರೀತಿ ಬೆಳೆಸಿ: ಧನಂಜಯ ಕುಂಬ್ಳೆ

Nov 29 2024, 01:01 AM IST
ನುಡಿ ಹಬ್ಬ ಕಾರ್ಯಕ್ರಮದಲ್ಲಿ ಡೊಳ್ಳುಕುಣಿತ, ಹುಲಿವೇಷ, ಕಂಸಾಳೆ ಸಹಿತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved