• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಿಕೆಯಿಂದ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

Nov 29 2024, 01:00 AM IST
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ, ಕನ್ನಡ ಪರ ಸಂಘಟನೆಗಳು ಹಾಗೂ ಪತ್ರಕರ್ತರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೆಳಿಗ್ಗೆ ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಗಣ್ಯರಿಂದ ಧ್ವಜಾರೋಹಣ ಕಾರ್ಯಕ್ರಮ, ಭುವನೇಶ್ವರಿ ತಾಯಿಯ ಮೆರವಣಿಗೆಯು ಜಾನಪದ ಕಲಾ ತಂಡಗಳು, ಸ್ತಬ್ಧ ಚಿತ್ರಗಳೊಂದಿಗೆ ಮೆರವಣಿಗೆ ನಡೆಯಿತು.

ನಾಳೆ ಕನ್ನಡ ನಾಡು ಹಿತರಕ್ಷಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Nov 28 2024, 12:36 AM IST
ಕನ್ನಡ ನಾಡು ಹಿತರಕ್ಷಣಾ ಸಮಿತಿಯ ವತಿಯಿಂದ ರಾಜ್ಯ ಮಟ್ಟದ ಅದ್ಧೂರಿ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನ.29ರಂದು ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ತಿಳಿಸಿದ್ದಾರೆ.

ಕನ್ನಡ ಭಾಷೆಗೆ ಈಗ ಅನೇಕ ಸಮಸ್ಯೆ, ಸವಾಲು: ಸಾಹಿತಿ ಪಳನಿಸ್ವಾಮಿ ಜಾಗೇರಿ

Nov 28 2024, 12:35 AM IST
ಕನ್ನಡ ಭಾಷೆ ಈಗ ಅನೇಕ ಸಮಸ್ಯೆ, ಸವಾಲುಗಳನ್ನು ಎದುರಿಸುತ್ತಿದೆ ಎಂದು ಸಾಹಿತಿ ಪಳನಿಸ್ವಾಮಿ ಜಾಗೇರಿ ಕಳವಳ ವ್ಯಕ್ತಪಡಿಸಿದರು. ಕೊಳ್ಳೇಗಾಲದಲ್ಲಿ ಕನ್ನಡ ಮಅಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

29,30 ರಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Nov 28 2024, 12:34 AM IST
ನಗರದ ಗಾಜಿನ ಮನೆಯಲ್ಲಿ ನ. 29 ಹಾಗೂ 30ರಂದು 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅಚ್ಚುಕಟ್ಟಾಗಿ ನಡೆಸಲು 13 ಸಮಿತಿಗಳನ್ನು ರಚಿಸಲಾಗಿದ್ದು, ಸಮ್ಮೇಳನದ ಅಂತಿಮ ಸಿದ್ಧತೆಗಳು ನಡೆಯುತ್ತಿವೆ ಎಂದು ಜಿಲ್ಲಾಧಿಕಾರಿ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರಾದ ಶುಭ ಕಲ್ಯಾಣ್ ತಿಳಿಸಿದರು.

ಇಂಗ್ಲಿಷ್ ವ್ಯಾಮೋಹ ಹೆಚ್ಚಳ, ಕನ್ನಡ ಭಾಷೆ ಉಳಿಸುವವರು ಯಾರು: ಡಾ.ಹೆಬ್ರಿ

Nov 28 2024, 12:34 AM IST
2500 ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ರಾಜನಾಗಿ ಮೆರೆಯುತ್ತಿದೆ. ನಾಡಿನ ಉದ್ದಗಲಕ್ಕೆ ಭಾಷೆಯನ್ನು ಹರಡವಲ್ಲಿ ಕವಿ, ಸಾಹಿತಿಗಳನ್ನು ನೆನಪು ಮಾಡಿಕೊಳ್ಳಬೇಕು. ಮುಂದಿನ ಎರಡು ಮೂರು ತಲೆಮಾರುಗಳ ನಂತರ ಕನ್ನಡವನ್ನು ಉಳಿಸುವವರು ಯಾರು ಎಂಬ ಪ್ರಶ್ನೆ ಕಾಡುತ್ತಿದೆ.

ಕನ್ನಡ ಸಾಹಿತ್ಯದಲ್ಲಿ ಅಕ್ಕಮಹಾದೇವಿ ಸ್ಫೂರ್ತಿದಾಯಕ ಮಹಿಳೆ: ಶಿಕ್ಷಕ ನಾಗಮಲ್ಲೇಶ

Nov 28 2024, 12:34 AM IST
ಕನ್ನಡ ಸಾಹಿತ್ಯದಲ್ಲಿ ಮತ್ತು ಕರ್ನಾಟಕದ ಇತಿಹಾಸದಲ್ಲಿ ಅಕ್ಕಮಹಾದೇವಿ ಸ್ಫೂರ್ತಿದಾಯಕ ಮಹಿಳೆಯಾಗಿ ಕಾಣುತ್ತಾರೆ ಎಂದು ಮೆಲ್ಲಳ್ಳಿಮೋಳೆ ಸರ್ಕಾರಿ ಶಾಲೆಯ ಶಿಕ್ಷಕ ನಾಗಮಲ್ಲೇಶ ಹೇಳಿದರು. ಕೊಳ್ಳೇಗಾಲದಲ್ಲಿ ‘ಕನ್ನಡ ಮಾಸಾಚರಣೆ ೨೦೨೪’ ಕಾರ್ಯಕ್ರಮವನ್ನು ಕನ್ನಡತಾಯಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಬನವಾಸಿಯಲ್ಲಿ ಕದಂಬ ಕನ್ನಡ ಜಿಲ್ಲೆಗೆ ಆಗ್ರಹಿಸಿ, ಡಿ. ೬ರಂದು ಬೃಹತ್‌ ಹೋರಾಟ

Nov 28 2024, 12:33 AM IST
ಬನವಾಸಿಯ ದೇವಾಲಯದ ಸಭಾಂಗಣದಲ್ಲಿ ಬುಧವಾರ ನಡೆದ ಕದಂಬ ಕನ್ನಡ ಜಿಲ್ಲೆಗಾಗಿ ಜನಜಾಗೃತಿ ಸಭೆಯಲ್ಲಿ ಸ್ಥಳೀಯ ಹಿರಿಕಿರಿಯ ಸಾಮಾಜಿಕ ಕಾರ್ಯಕರ್ತರು, ಪ್ರಮುಖರು, ಮುಖಂಡರು ಅಭಿಪ್ರಾಯ ಹಂಚಿಕೊಂಡು, ಸಲಹೆ- ಸೂಚನೆ ನೀಡಿದರು.

ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

Nov 28 2024, 12:33 AM IST
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು 69ನೇ ಕನ್ನಡ ರಾಜ್ಯೋತ್ಸವವನ್ನು

ಕನ್ನಡ ಪ್ರೀತಿ, ಮಮತೆಯ ಭಾಷೆ: ಸುದೀರ್‌ ಕುಮಾರ್‌ ಮುರೊಳ್ಳಿ

Nov 28 2024, 12:32 AM IST
ನರಸಿಂಹರಾಜಪುರ, ಕನ್ನಡ ಭಾಷೆ ಅನ್ನದ ಭಾಷೆಯಾಗಿದೆ. ಪ್ರೀತಿ, ಮಮತೆಯ ಭಾಷೆಯಾಗಿದೆ ಎಂದು ಕೊಪ್ಪದ ವಕೀಲರು ಹಾಗೂ ವಾಗ್ಮಿ ಸುಧೀರ್‌ ಕುಮಾರ್‌ ಮುರೊಳ್ಳಿ ತಿಳಿಸಿದರು.

ಡಿ. ೨೮, ೨೯ರಂದು ಹಿರೇಕೆರೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

Nov 28 2024, 12:32 AM IST
ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. ೨೮ ಮತ್ತು ೨೯ರಂದು ಹಿರೇಕೆರೂರ ಪಟ್ಟಣದ ಪೊಲೀಸ್ ಮೈದಾನದಲ್ಲಿ ನಡೆಸಲಾಗುವುದು ಎಂದು ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved