• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಶಾಲೆ ಸಶಕ್ತವಾದರೆ ಮಾತ್ರ ಕನ್ನಡದ ಸಂರಕ್ಷಣೆ: ಡಾ. ಚಿನ್ನಪ್ಪ ಗೌಡ

Nov 28 2024, 12:32 AM IST
ಸಮ್ಮೇಳನ ಕೇವಲ ಜಾತ್ರೆ, ಉತ್ಸವಕ್ಕೆ ಸೀಮಿತವಾಗಬಾರದು. ಈಗ ಸಮ್ಮೇಳನಕ್ಕಾಗಿ ವ್ಯಯವಾಗುತ್ತಿರುವ ಕೋಟ್ಯಂತರ ರು. ಹಣವನ್ನು ಆದಷ್ಟು ಮಿತಗೊಳಿಸಬೇಕು. ಆ ಮೊತ್ತವನ್ನು ಜಿಲ್ಲೆಯ ಅಥವಾ ತಾಲೂಕುಗಳ ಕನ್ನಡ ಶಾಲೆಗಳ ಬಲವರ್ಧನಗೆ ಬಳಸಬೇಕು ಎಂದು ಡಾ. ಚಿನ್ನಪ್ಪ ಗೌಡ ಹೇಳಿದರು.

ರಾಜ್ಯದಲ್ಲಿ ವಾಸಿಸುವ ಎಲ್ಲಾ ಭಾಷಿಕರಿಗೂ ಕನ್ನಡ ಕಲಿಸಬೇಕು: ಬಿ.ಎಲ್.ದೇವರಾಜು

Nov 28 2024, 12:31 AM IST
ಭಾಷಾವಾರು ಪ್ರ್ಯಾಂತ ರಚನೆಯ ಉದ್ದೇಶ ಕರ್ನಾಟಕದ ಮಟ್ಟಿಗೆ ಈಡೇರಿಲ್ಲ. ಇಂದಿಗೂ ಕರ್ನಾಟಕದಲ್ಲಿ ಕನ್ನಡವನ್ನು ಉಳಿಸಲು ಹೋರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಕರ್ನಾಟಕದ ಉದ್ಯೋಗಗಳು ಅನ್ಯರ ಪಾಲಾಗುತ್ತಿವೆ. ಕನ್ನಡ ಅನ್ನ ಕೊಡುವ ಭಾಷೆಯಾಗಿ ಬೆಳೆಯಲು ಸಾಧ್ಯವಾಗಿಲ್ಲ.

ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ

Nov 28 2024, 12:30 AM IST
ಮಂಡ್ಯದಲ್ಲಿ ಡಿಸೆಂಬರ್ 20-22ರವರೆಗೆ ನಡೆಯಲಿರುವ 87ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ಹೊತ್ತ ‘ಕನ್ನಡ ರಥ’ವನ್ನು ಕನ್ನಡ ಸಾಹಿತ್ಯ ಪರಿಷತ್ತು ಸ್ವಾಗತಿಸಿತು.

ಕನ್ನಡ ಸಾಹಿತ್ಯ ಸಮ್ಮೇಳನ ರಥಯಾತ್ರೆ ಸಂಭ್ರಮ

Nov 27 2024, 01:06 AM IST
ದೊಡ್ಡಬಳ್ಳಾಪುರ: ತಾಲೂಕಿಗೆ ಆಗಮಿಸಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥದ ಎರಡನೇ ದಿನದ ಮೆರವಣಿಗೆಗೆ ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್ ಚಾಲನೆ ನೀಡಿದರು.

ಹಳ್ಳಿಹಳ್ಳಿಗಳಿಗೂ ಕನ್ನಡ ಸಾಹಿತ್ಯದ ಸೊಬಗು ಹರಡಲಿ: ಕಸಾಪ ಅಧ್ಯಕ್ಷ ಮಾನ ಮಂಜೇಗೌಡ

Nov 27 2024, 01:04 AM IST
ಸಾಹಿತ್ಯ ಪರಿಷತ್ ಮೊದಲ ಬಾರಿಗೆ ಹಳ್ಳಿಯ ಕಡೆ ಬಂದು ಕನ್ನಡ ಕಾರ್ಯಕ್ರಮ ಮಾಡುವುದು ತುಂಬಾ ಖುಷಿಯಾಗಿದೆ. ಹಲ್ಮಿಡಿ ಶಾಸನದ ಬಗ್ಗೆ ನಮಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಲು ಈ ಕಾರ್ಯಕ್ರಮ ಉತ್ತಮವಾಗಿದೆ.

ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಭವ್ಯ ಸ್ವಾಗತ

Nov 27 2024, 01:00 AM IST
ಮಂಗಳವಾರ ಬೆಳಗ್ಗೆ 9 ಗಂಟೆಗೆ ಪಾಂಡವಪುರ ತಾಲೂಕಿನಿಂದ ಶ್ರೀರಂಗಪಟ್ಟಣ ಗಡಿ ಗ್ರಾಮವಾದ ದರಸಗುಪ್ಪೆ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ, ಕಸಾಪ ತಾಲೂಕು ಅಧ್ಯಕ್ಷ ಸಿದ್ದಲಿಂಗು, ಗ್ರಾಮಸ್ಥರು ಸೇರಿದಂತೆ ನೂರಾರು ಮಂದಿ ರಥಕ್ಕೆ ಅದ್ಧೂರಿಯಾಗಿ ಸ್ವಾಗತ ಕೋರಿ ಪೂಜೆ ಸಲ್ಲಿಸಿದರು.

ವಚನಾಮೃತ ಬಳಗದಿಂದ ಕನ್ನಡ ರಾಜ್ಯೋತ್ಸವ, ಮಕ್ಕಳ ದಿನಾಚರಣೆ

Nov 26 2024, 12:50 AM IST
ದಾವಣಗೆರೆ: ವಚನಾಮೃತ ಬಳಗ, ಡಾ.ಪಂ.ಪುಟ್ಟರಾಜ ಸೇವಾ ಸಮಿತಿ ಜಿಲ್ಲಾ ಮಹಿಳಾ ಘಟಕದಿಂದ ಇಲ್ಲಿನ ವನಿತಾ ಸಮಾಜದ ಅಂಗ ಸಂಸ್ಥೆ ಪ್ರೇಮಾಲಯದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ, ಚನ್ನಬಸವಣ್ಣ, ನೀಲಾಂಬಿಕೆ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕನ್ನಡ ಸಂಸ್ಕೃತಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ: ಸೂರಿ ಶ್ರೀನಿವಾಸ್

Nov 26 2024, 12:49 AM IST
ತರೀಕೆರೆ, ಕನ್ನಡ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸೂರಿ ಶ್ರೀನಿವಾಸ್ಹೇಳಿದರು.ಜಿಲ್ಲಾ ಹಾಗೂ ತರೀಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸ. ಬಾಲಕರ ಪ.ಪೂ. ಕಾಲೇಜಿನಲ್ಲಿ ನಡೆದ ದತ್ತಿ ಉಪನ್ಯಾಸ ಮತ್ತು ಸಾಹಿತ್ಯ ಪರಿಷತ್ತು ಸುವರ್ಣ ಸಂಭ್ರಮ 50 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮೈಲ್‌ಸ್ಟೋನ್ ಶಾಲೆಯಿಂದ ಕನ್ನಡ ರಾಜ್ಯೋತ್ಸವ

Nov 26 2024, 12:49 AM IST
ಕೆ.ಎನ್.ಎ. ಮೈಲ್‌ಸ್ಟೋನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕನ್ನಡ ಧ್ವಜ ಬಣ್ಣದ ಸಮವಸ್ತ್ರ ಹಾಗೂ ಕನ್ನಡ ನಾಡಿನ ಹಿರಿಮೆಯನ್ನು ಸಾರುವ ಯಕ್ಷಗಾನ, ಹುಲಿ ವೇಷ ಕುಣಿತ, ಪೂಜಾ ಕುಣಿತದ ವೇಷ ತೊಟ್ಟು ಪ್ರಮುಖ ವೃತ್ತಗಳಲ್ಲಿ ಡಿಜೆ ಸೌಂಡಿನ ಕನ್ನಡದ ಹಾಡುಗಳಿಗೆ ನೃತ್ಯ ಮಾಡಿ ಗಮನ ಸೆಳೆದರು. ಪ್ರಮುಖ ವೃತ್ತ ಹಾಗೂ ಬೀದಿಗಳಲ್ಲಿ ನೃತ್ಯ ಮಾಡುತ್ತಾ ಸಾಗಿ ಗಮನ ಸೆಳೆದರು. ದಾರಿ ಉದ್ದಕ್ಕೂ ಭಾರತ್‌ ಮಾತಾಕಿ ಜೈ, ಕನ್ನಡಾಂಭೆಗೆ ಜೈ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎನ್ನುವ ಘೋಷಣೆ ಕೂಗಿ ಸಾರ್ವಜನಿಕರ ಗಮನ ಸೆಳೆದರು.

ಔರಂಗಾಬಾದ್‌ದಲ್ಲಿ 69ನೇ ಕನ್ನಡ ರಾಜ್ಯೊತ್ಸವ

Nov 26 2024, 12:49 AM IST
ಕನ್ನಡ ಶಾಸ್ತ್ರೀಯ ಭಾಷೆ ಆಗಿದ್ದು, ಬಹುದೊಡ್ಡ ಇತಿಹಾಸ ಪರಂಪರೆ ಹೊಂದಿದೆ ಎಂದು ಮಹಾರಾಷ್ಟ್ರದ ಗಣ್ಯರಾದ ಅಜಿಂಕ್ಯ ಅತುಲ ಸಾವೆ ಹಾಗೂ ಬಸವರಾಜ ಮಂಗರುಳೆ ಹೇಳಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 157
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved