• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕಲೇಶಪುರದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ರಥಕ್ಕೆ ಸ್ವಾಗತ

Nov 16 2024, 12:33 AM IST
ಮಂಡ್ಯದಲ್ಲಿ ನಡೆಯುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರದ ಕನ್ನಡ ಜ್ಯೋತಿ ರಥವನ್ನು ಪಟ್ಟಣದಲ್ಲಿ ತಾಲೂಕು ಆಡಳಿತ, ಕಸಾಪ ಮತ್ತು ಕನ್ನಡ ಪರ ಸಂಘಟನೆಗಳು ಕನ್ನಡದ ಅಭಿಮಾನಿಗಳು ಅದ್ಧೂರಿಯಾಗಿ ಬರಮಾಡಿಕೊಂಡರು. ಕನ್ನಡ ಅಭಿಮಾನಿಗಳು ಸ್ವಾಗತಿಸಿ ಪೂರ್ಣಕುಂಭಗಳೊಂದಿಗೆ ಪುರಭವನದವರೆಗೆ ಮೆರವಣಿಗೆಯಲ್ಲಿ ಸಾಗಿ ನಂತರ ಬೇಲೂರು ತಾಲೂಕಿಗೆ ಕಳಿಸಿಕೊಡಲಾಯಿತು.

ಕನ್ನಡ ಜ್ಯೋತಿ ರಥಕ್ಕೆಕನ್ನಡಾಭಿಮಾನಿಗಳ ಸ್ವಾಗತ

Nov 16 2024, 12:31 AM IST
ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಅಖಿಲ ಭಾರತ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಕ್ಕೆ ತಾಲೂಕಿನ ಬಾಣಸಂದ್ರ, ತುರುವೇಕೆರೆ ಮತ್ತು ಮಾಯಸಂದ್ರದಲ್ಲಿ ಭವ್ಯ ಸ್ವಾಗತವನ್ನು ನೀಡಲಾಯಿತು.

ಕನ್ನಡ ಭಾಷೆ ಉಳಿವಿಗೆ ಜಾನಪದದ ಕೊಡುಗೆ ಅಪಾರ

Nov 15 2024, 12:39 AM IST
ಪಾಶ್ಚಿಮಾತ್ಯರ ಜಾನಪದ ಮಹಾಕಾವ್ಯಗಳ ಸರಿಸಮಕ್ಕೆ ನಮ್ಮ ಜಾನಪದ ಮಹಾಕಾವ್ಯಗಳು ಇವೆ.

ಕನ್ನಡ ಸಂಘ ವಿದ್ಯಾದಾನದ ಮೂಲಕ ಮತ್ತಷ್ಟು ಪ್ರಜ್ವಲಿಸಲಿ: ಶಾಸಕ ಕೆ.ಎಸ್.ಆನಂದ್

Nov 15 2024, 12:38 AM IST
ಬೀರೂರು.ಶಿಕ್ಷಕರು ಪಠ್ಯಕ್ರಮಗಳಿಂದ ಮಕ್ಕಳ ವ್ಯಕ್ತಿತ್ವ ರೂಪಿಸಲು ಸಾಧ್ಯವಿಲ್ಲ. ಅವರಿಗೆ ಈ ನೆಲದ ಸಂಸ್ಕೃತಿ ಮತ್ತು ಸಂಸ್ಕಾರ ನೀಡುವ ಜೊತೆಗೆ ರಾಜ್ಯಾಭಿಮಾನ ಮತ್ತು ರಾಷ್ಟ್ರಾಭಿಮಾನ ಮೂಡಿಸಿದಾಗ ಮಾತ್ರ ಉತ್ತಮ ಪ್ರಜೆಯಾಗಿ ರೂಪಿಸಬಹುದು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ನಮ್ಮೆಲ್ಲರ ಬದುಕು ರೂಪಿಸುವ ಕನ್ನಡ ಭಾಷೆ

Nov 15 2024, 12:36 AM IST
ಕನ್ನಡ ಭಾಷೆ ನಮ್ಮೆಲ್ಲರ ಬದುಕನ್ನು ರೂಪಿಸುತ್ತದೆ. ಬಹುತೇಕರು ಕನ್ನಡ ಅನ್ನದ ಭಾಷೆಯಂದು ನಂಬಿ ಬದುಕುತ್ತಿರುವುದು ಅತ್ಯಂತ ಸಂತೋಷದ ವಿಚಾರವಾಗಿದೆ ಎಂದು ಚಾಣಕ್ಯ ಕರಿಯರ್ ಆಕಾಡೆಮಿ ಸಂಸ್ಥಾಪಕ ಅಧ್ಯಕ್ಷ, ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನ ರಜತ ಸಾಧಕರು ಪ್ರಶಸ್ತಿ ಪುರಸ್ಕೃತರಾದ ಎನ್.ಎಂ.ಬಿರಾದಾರ ಹೇಳಿದರು.

ಜ್ಞಾನಮುದ್ರ ವಿದ್ಯಾಮಂದಿರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ

Nov 15 2024, 12:31 AM IST
1956ನೇ ನವೆಂಬರ್ ಹಲವು ಪ್ರಾಂತ್ಯಗಳು, ಪ್ರದೇಶಗಳನ್ನು ಒಗ್ಗೂಡಿಸಿ ಕರ್ನಾಟಕದ ಏಕೀಕರಣವಾದ ದಿನ ಮತ್ತು ನವೆಂಬರ್ 14ರಂದು ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ನಾವು ಮಕ್ಕಳ ದಿನಾಚರಣೆ ಎಂದು ಆಚರಿಸುತ್ತಿದ್ದೇವೆ.

ಅಮೋಘವರ್ಷ ಕನ್ನಡ ಭಾಷೆಗೆ ನೀಡಿದ ಕೊಡುಗೆ ಅನನ್ಯ: ಕನ್ನಡ ಉಪನ್ಯಾಸಕ ಎನ್.ಮೇಗೇಶ

Nov 14 2024, 12:58 AM IST
ಅಮೋಘವರ್ಷ ನೃಪತುಂಗ ಕನ್ನಡ ಸಾಹಿತ್ಯಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಉಪನ್ಯಾಸಕ ಎನ್.ಮೇಗೇಶ ಹೇಳಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ನ.20ಕ್ಕೆ ಕನ್ನಡ ಪರ ಹೋರಾಟದ ಯಶಸ್ವಿ ಸಮಾರಂಭ

Nov 14 2024, 12:51 AM IST
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ನೀಡಬೇಕು ಎಂಬ ಬೇಡಿಕೆಯೊಂದಿಗೆ ಆರಂಭಿಸಿದ್ದ 24 ಗಂಟೆಗಳ ಉಪವಾಸ ಸತ್ಯಾಗ್ರಹ ನಡೆದು, ನ.20ಕ್ಕೆ 45 ವರ್ಷಗಳು ತುಂಬಲಿವೆ. ಈ ಹಿಂದಿನ ಹೋರಾಟದ ಸಾಧನೆಯ ನೆನಪಿಗಾಗಿ ಅಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಗಾಂಧಿ ಭವನ ಸಮೀಪದ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿ ಯಶಸ್ವಿ ಸಮಾರಂಭ ನಡೆಯಲಿದೆ.

ಕನ್ನಡ ನಾಡು ನುಡಿಯ ಅಭಿಮಾನದ ಪ್ರತೀಕ: ಎಡಿಸಿ ಡಾ. ಸಂತೋಷ್ ಕುಮಾರ್

Nov 14 2024, 12:50 AM IST
ನಿತ್ಯೋತ್ಸವ ಮೂಲಕ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅನ್ನುವುದನ್ನು ಸಂಭ್ರಮಿಸಿದವರು ನಾವು, ಮುಂದಿನ ಪ್ರಜೆಗಳಾದ ವಿದ್ಯಾರ್ಥಿಗಳಿಗೆ ಚಿತ್ರದ ಮೂಲಕ ಈ ಅರಿವು ಹಾಗೂ ಅಭಿಮಾನವನ್ನು ಬಿತ್ತೋಣ, ಆ ಮೂಲಕ ಬಹುಸಂಸ್ಕೃತಿಯ ಆಶಯವನ್ನು ಸಾರ್ಥಕಗೊಳಿಸೋಣ ಎಂದರು.

ಕನ್ನಡ ವಿಶ್ವದ ಭಾಷಾ ಲಿಪಿಗಳ ರಾಣಿ

Nov 14 2024, 12:48 AM IST
ನಮ್ಮ ಮಾತೃಭಾಷೆ ಬೇರೆ ಬೇರೆ ಇದ್ದರೂ ಕನ್ನಡ ಭಾಷೆ ನಮ್ಮನ್ನು ಸಾಮಾಜಿಕವಾಗಿ ಒಗ್ಗೂಡಿಸುತ್ತದೆ
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved