• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೆಪ್ಟೆಂಬರ್‌ನಲ್ಲಿ 9ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಿರ್ಧಾರ

Aug 05 2025, 11:45 PM IST
9ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ನಡೆಸಲು ತಾಲೂಕು ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಶಿವಲೀಲಾ ಎಸ್ ಕಲಗುರ್ಕಿ ತಿಳಿಸಿದ್ದಾರೆ.

ತಾಯಿಗೆ ಕ್ಷಮೆ ಕೋರಿ ಪತ್ರ ಬರೆದಿಟ್ಟು ನೇ*ಗೆ ಶರಣಾದ ಕನ್ನಡ ಗಾಯಕಿ ಸವಿತಾ ಮಗ

Aug 05 2025, 07:43 AM IST

ತನ್ನನ್ನು ಕ್ಷಮಿಸುವಂತೆ ತಾಯಿಗೆ ಪತ್ರ ಬರೆದಿಟ್ಟು ಜಾನಪದ ಗಾಯಕಿಯೊಬ್ಬರ 14 ವರ್ಷದ ಪುತ್ರನೊಬ್ಬ ಆತ್ಮಹ*ಗೆ ಶರಣಾಗಿರುವ ಘಟನೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಹಾಸ್ಟೆಲ್ ಸೌಲಭ್ಯಕ್ಕಾಗಿ ಸಿಎಂ ಮೊರೆ ಇಟ್ಟ ಆಂಧ್ರದ ಕನ್ನಡ ವಿದ್ಯಾರ್ಥಿನಿ

Aug 05 2025, 01:30 AM IST
ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಬದನೆಹಾಳು ಗ್ರಾಮದ ವಿದ್ಯಾರ್ಥಿನಿ ರಜಿಯಾ ಬೇಗಂ ಶಿಕ್ಷಣ ಮುಂದುವರಿಸಲು ಹಾಸ್ಟೆಲ್ ವ್ಯವಸ್ಥೆ ಕಲ್ಪಿಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ.

ವಿದ್ಯಾರ್ಥಿಗಳು ಕನ್ನಡ ನಾಡಿನ ಮುತ್ತು ರತ್ನಗಳಿದ್ದಂತೆ: ಎಸ್‌ಐ ಕಾಂತರಾಜ್‌

Aug 04 2025, 11:45 PM IST
ಕನ್ನಡ ಭಾಷೆಯ ಪ್ರತಿಧ್ವನಿಯಾಗಿ ಮತ್ತು ಸಾಹಿತ್ಯದ ಪ್ರಚಾರಕ್ಕಾಗಿ ವಿದ್ಯಾರ್ಥಿಗಳಲ್ಲಿ ಭಾಷಾ ಪ್ರೌಢಿಮೆ ಹಾಗೂ ಕವಿತಾ ಆಸಕ್ತಿಯನ್ನು ಬೆಳೆಸುವುದು ಕಲೆ ಮತ್ತು ಸಂಸ್ಕೃತಿಯ ನಾಡು ನುಡಿಯ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಾಗಿ ಒಲವು ನೀವು ಕನ್ನಡ ನಾಡಿನ ಮುತ್ತುರತ್ನಗಳು ಎಂದು ಚಿತ್ರಹಳ್ಳಿ ಪೊಲೀಸ್ ಉಪ ನಿರೀಕ್ಷಕ ಕಾಂತರಾಜ್ ನುಡಿದರು

ವಿವಿಧ ಆಯಾಮದ ಬರಹದ ಮೂಲಕ ಕನ್ನಡ ಸಾಹಿತ್ಯ ಇನ್ನಷ್ಟು ಶ್ರೀಮಂತವಾಗಲಿ

Aug 04 2025, 12:30 AM IST
ಕನ್ನಡ ಸಾಹಿತ್ಯದ ವಿವಿಧ ಆಯಾಮಗಳು ಬರಹದ ಮೂಲಕ ಹೊರ ಬಂದಲ್ಲಿ ಕನ್ನಡ ಸಾಹಿತ್ಯ ಇನ್ನಷ್ಟು ಶ್ರೀಮಂತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ಹೇಳಿದರು.

ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಕನ್ನಡ ಹಬ್ಬ ಪ್ರಶಂಸನೀಯ

Aug 02 2025, 12:00 AM IST
ಮಕ್ಕಳನ್ನು 1ರಿಂದ 10 ನೇ ತರಗತಿ ವರೆಗೆ ಕನ್ನಡ ಶಾಲೆಯಲ್ಲಿ ಓದಿಸಬೇಕು.ಅಂದಾಗ ಕನ್ನಡ ಭಾಷೆ ಉಳಿಯುತ್ತದೆ.

ಬ್ಯಾಂಕುಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒಂದು ವಾರದ ಗಡುವು: ಕರವೇ ಮನುಕುಮಾರ್

Aug 01 2025, 12:00 AM IST
ಜಿಲ್ಲೆಯಲ್ಲಿರುವ ಎಲ್ಲಾ ಬ್ಯಾಂಕ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ವ್ಯವಹಾರ ನಡೆಸಬೇಕು ಹಾಗೂ ಬ್ಯಾಂಕಿನ ಸಿಬ್ಬಂದಿ ಗ್ರಾಹಕರೊಂದಿಗೆ ಕನ್ನಡ ಭಾಷೆಯಲ್ಲೇ ವ್ಯವಹರಿಸಲು ಮುಂದಾಗಬೇಕು.

ಕನ್ನಡ ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷರ ವಿರುದ್ಧ ಪ್ರತಿಭಟನೆ

Aug 01 2025, 12:00 AM IST
ಹಾಲಿ ಅಧ್ಯಕ್ಷರು ಸ್ವಜನ ಪಕ್ಷಪಾತ, ಸರ್ವಾಧಿಕಾರಿ ಧೋರಣೆ ಮತ್ತು ಖಂಡನೀಯ ನಡವಳಿಕೆಗಳಿಂದ ಪರಿಷತ್ತಿನ ಘನತೆಯನ್ನು ಹಾಳು ಮಾಡುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು

Jul 31 2025, 01:27 AM IST
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕೇಂದ್ರ ಸರ್ಕಾರವು ಕ್ಯಾನ್ಸರ್ ಡೇ ಕೇರ್ ಸೆಂಟರ್ ಸ್ಥಾಪನೆಗೆ ಅನುಮೋದನೆ ನೀಡಿದ್ದು, ಇದಕ್ಕಾಗಿ 1.49 ಕೋಟಿ ರು.ವರೆಗೆ ಅನುದಾನ ಮೀಸಲಿರಿಸಿದೆ.

ಕನ್ನಡ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಿದ ಭಾನು ಮುಸ್ತಾಕ

Jul 30 2025, 12:49 AM IST
ಕನ್ನಡದ ಅಸ್ಮಿತೆಯ ನಿರಂತರವಾಗಿ ಬೆಳಕು ಹೊರಹೊಮ್ಮಬೇಕು ಎನ್ನುವ ದೃಷ್ಟಿಯನ್ನು ಹೊಂದಿರುವ ಡಾ. ಅರ್ಜುನ ಗೊಳಸಂಗಿ ಅವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 176
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved