• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೀಮನಬೀಡು ಶಾಲೆಯಲ್ಲಿ ಕನ್ನಡ ಶತಕದ ಸುರಿಮಳೆ

May 11 2025, 11:51 PM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 5 ಮಂದಿ ವಿದ್ಯಾರ್ಥಿಗಳು 125ಕ್ಕೆ 125 ಅಂಕ ಪಡೆದರೆ, 15 ಮಂದಿ ವಿದ್ಯಾರ್ಥಿನಿಯರು 120ಕ್ಕೂ ಹೆಚ್ಚು ಅಂಕ ಪಡೆದಿದ್ದಾರೆ.

‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ

May 11 2025, 06:22 AM IST

‘ಆಪರೇಷನ್ ಸಿಂದೂರ್‌’ ಅನ್ನು ಶ್ಲಾಘಿಸಿರುವ ನಟ ಸುದೀಪ್‌ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ಅವರ ನಾಯಕತ್ವದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲಿ ಉತ್ತರ ಕನ್ನಡ ಜಿಲ್ಲೆ 4ನೇ ಸ್ಥಾನ

May 11 2025, 01:16 AM IST
410 ಪಡಿತರ ವಿತರಣಾ ಅಂಗಡಿಗಳಲ್ಲಿನ 3,08,351 ಪಡಿತರ ಕಾರ್ಡಗಳ ಪೈಕಿ 2,78,578 ಪಡಿತರ ಚೀಟಿದಾರರು ತಮ್ಮ ಪಡಿತರವನ್ನು ಪಡೆದಿದ್ದು, ಒಟ್ಟು 53,094.55 ಕ್ವಿಂಟಾಲ್ ಪಡಿತರವನ್ನು ವಿತರಿಸಲಾಗಿದೆ.

ಕನ್ನಡ ನಾಡು, ನುಡಿಗಾಗಿ ಕಸಾಪ ಕಾರ್ಯ ಮಹತ್ವದ್ದಾಗಿದೆ-ಶಂಭುಲಿಂಗ

May 10 2025, 01:08 AM IST
ಕನ್ನಡ ನಾಡು, ನುಡಿ, ನೆಲ, ಜಲಗಳ ಸಂರಕ್ಷಣೆಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನಿರಂತರವಾಗಿ ಕಾರ್ಯಕ್ರಮಗಳು ಜರುಗುತ್ತಾ ಬಂದಿದ್ದು, ಕಸಾಪ ಕಾರ್ಯ ಮಹತ್ವದ್ದಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಶಂಭುಲಿಂಗ ಚಿಗರಿ ಹೇಳಿದರು.

ಭ್ರಷ್ಟಾಚಾರದ ಕೂಪವಾದ ನಗರಸಭೆ: ಕನ್ನಡ ಪಕ್ಷ ಕಿಡಿ

May 10 2025, 01:03 AM IST
ದೊಡ್ಡಬಳ್ಳಾಪುರ: ಇಲ್ಲಿನ ನಗರಸಭೆ ಕಚೇರಿ ಭ್ರಷ್ಟಾಚಾರದ ಕೂಪವಾಗಿದ್ದು, ಜನಸಾಮಾನ್ಯರ ಕೆಲಸ ಮಾಡಲು ಮೀನಮೇಷ ಎಣಿಸುತ್ತಿರುವ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಕನ್ನಡ ಪಕ್ಷದ ಪದಾಧಿಕಾರಿಗಳು ಒತ್ತಾಯಿಸಿದರು.

ಕನ್ನಡ ಚಿತ್ರರಂಗದಲ್ಲೀಗ ಹಿಂದಿನ ನಾಯಕತ್ವ ಕಾಣಿಸುತ್ತಿಲ್ಲ

May 09 2025, 12:43 AM IST
ಸ್ವತಃ ಚಿತ್ರನಿರ್ಮಾಪಕರೂ ಆಗಿರುವ ಕನ್ನಡ ಹೋರಾಟಗಾರ ಡಾ.ಜಿ.ಪಿ.ವಿಶ್ವನಾಥ್ ''ಕನ್ನಡಪ್ರಭ''ದೊಂದಿಗೆ ಮುಖಾಮುಖಿ.

ಮಡಿಕೇರಿಯಲ್ಲಿ ಸಮರ್ಥ ಕನ್ನಡಿಗರು, ಚಂದ್ರಶೇಖರರಾವ್ ಸ್ಮಾರಕ ಟ್ರಸ್ಟ್ ನಿಂದ ಕನ್ನಡ ಹಬ್ಬ

May 08 2025, 12:39 AM IST
ಸಾಹಿತ್ಯ ಮತ್ತು ಸಂಸ್ಕೃತಿ ಒಂದೇ ನಾಣ್ಯದ ಎರಡು ಮುಖಗಳು. ಒಂದರ ಅಂತಃ ಸ್ವರೂಪ ಇನ್ನೊಂದರಲ್ಲಿ ವ್ತಕ್ಯವಾಗುವುದರಿಂದ ಒಂದು ಇನ್ನೊಂದಕ್ಕೆ ಪೂರಕವಾಗಿರುತ್ತದೆ ಎಂದು ಟಿ. ರಮೇಶ್‌ ಹೇಳಿದರು.

ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ನೂತನ ಅಧ್ಯಕ್ಷ ರವಿರಾಜ ಹೆಗ್ಡೆ

May 08 2025, 12:37 AM IST
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ಅಧ್ಯಕ್ಷರಾಗಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದ ಹೈನುಗಾರರ ಬಳಗದ ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಉದಯ ಎಸ್. ಕೋಟ್ಯಾನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಳ್ವಾಸ್‌ ಶಿಕ್ಷಣ ಸಂಸ್ಥೆ: ಕನ್ನಡ ಸಾಹಿತ್ಯ ಪರಿಷತ್‌ ಸಂಸ್ಥಾಪನ ದಿನಾಚರಣೆ

May 08 2025, 12:35 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್‌ನ ಶಿವರಾಮ ಕಾರಂತ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನ ಆಚರಿಸಲಾಯಿತು.

ಕುಂದಾಪುರ ಕನ್ನಡ ಭಾಷೆಯಲ್ಲ, ಬದುಕು: ಕೋಟ ಶ್ರೀನಿವಾಸ ಪೂಜಾರಿ

May 07 2025, 12:53 AM IST
ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ಕುಂದಾಪುರ ಕನ್ನಡದ ‘ಕಾಂಬ’ ೫ನೇ ಸಮಾವೇಶದ ಸಮಾರೋಪ ನಡೆಯಿತು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಭಾಗವಹಿಸಿದ್ದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 163
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved