• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಮಾಧುರ್ಯ ಕಾಪಾಡುವುದು ಪ್ರತಿ ಕನ್ನಡಿಗನ ಹೊಣೆ

Nov 09 2024, 01:06 AM IST
ಚಿಂಚೋಳಿ ಪಟ್ಟಣದ ಹಾರಕೂಡ ಚೆನ್ನ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಕನ್ನಡ ಸಾಹಿತ್ಯ ಪರಿಷತ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶಾಸಕ ಡಾ.ಅವಿನಾಶ ಜಾಧವ್ ಉದ್ಘಾಟಿಸಿದರು.

ವೈಶಿಷ್ಟೆತೆಯಿಂದ ಎಲ್ಲ ಭಾಷೆಗಳ ತಾಯಿ ಕನ್ನಡ

Nov 09 2024, 01:05 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಕನ್ನಡ ಎಲ್ಲ ಭಾಷೆಗಳ ತಾಯಿ. ನಾಡು-ನುಡಿ. ನೆಲ-ಜಲ ಸಂರಕ್ಷಣೆ ಮಾಡುವ ಕಾರ್ಯ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಕನ್ನಡಿಗರ ನಮಗೆಲ್ಲ ಅಭಿಮಾನದ ಸಂಗತಿ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.

ನಾಡ ಭಾಷೆ ಕನ್ನಡ ನಮ್ಮ ಉಸಿರಾಗಬೇಕಿದೆ: ಎಡೀಸಿ ಡಾ.ಎನ್. ಭಾಸ್ಕರ್

Nov 09 2024, 01:01 AM IST
ಸೋಷಿಯಲ್ ಮೀಡಿಯಾ ಹಾವಳಿಯಿಂದ ನೈಜ ಪತ್ರಿಕೋದ್ಯಮ ಕಳೆದುಹೋಗುತ್ತಿದೆ. ಓದುಗರ ಸಂಖ್ಯೆ ಇಳಿಮುಖವಾಗಿದ್ದರೂ ಕೂಡ ಮುದ್ರಣ ಮಾಧ್ಯಮಕ್ಕಿರುವ ಕಿಮ್ಮತ್ತು ಇಂದಿಗೂ ಹಾಗೇ ಇದೆ. ಪತ್ರಕರ್ತರು ಸಾಮಾಜಿಕ ಹೊಣೆಗಾರಿಕೆ ಹೊರಬೇಕು.

ಕನ್ನಡ ಭಾಷೆ ಬಲಿಷ್ಠತೆ ಭಾಷಣದಿಂದಲ್ಲ, ಬಳಕೆಯಿಂದ

Nov 08 2024, 12:32 AM IST
ಕೆಎಲ್ಇ ಪಾಲಿಟೆಕ್ನಿಕ್‌ನಲ್ಲಿ ಕಾಲೇಜಿನ ಕನ್ನಡ ಸಂಘದ ಅಡಿಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ ರಾಜ್ಯೋತ್ಸವ ಸಮಾರೋಪಗೊಳಿಸಲಾಯಿತು.

ಕನ್ನಡ ಭಾಷಾಭಿಮಾನ, ಭಾಷಾ ಪ್ರಜ್ಞೆ ಎಲ್ಲರಲ್ಲೂ ಇರಬೇಕು

Nov 08 2024, 12:31 AM IST
ಹಿರಿಯೂರು : ಅನ್ಯ ಭಾಷೆಗಳು ಸಾರ್ವಭೌಮತ್ವ ಸಾಧಿಸುತ್ತಿರುವ ಈ ಹೊತ್ತಿನಲ್ಲಿ ಕನ್ನಡ ಭಾಷೆಯ ಮೇಲೆ ಪ್ರೀತಿ ಮತ್ತು ಭಾಷಾ ಪ್ರಜ್ಞೆ ಬೆಳೆಸಿಕೊಳ್ಳಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು.

ಕನ್ನಡ ಉಳಿವಿಗೆ ಯಕ್ಷಗಾನ ಕೊಡುಗೆ ಅಪಾರ: ಗೋಪಾಲ ನಾಯ್ಕ

Nov 07 2024, 11:57 PM IST
ಕನ್ನಡವನ್ನು ಶೇಕಡಾ ನೂರಕ್ಕೆ ನೂರರಷ್ಟು ಇಂದಿಗೂ ಉಳಿಸಿ ಬೆಳೆಸಿಕೊಂಡು ಬಂದ ಏಕೈಕ ಕಲೆಯೆಂದರೆ ಯಕ್ಷಗಾನ ಮಾತ್ರ.

ಕನ್ನಡ ರಥಯಾತ್ರೆಗೆ ಮೂಡುಬಿದಿರೆಯಲ್ಲಿ ಸ್ವಾಗತ

Nov 07 2024, 11:51 PM IST
ಬೆಳುವಾಯಿಯಿಂದ ಮೂಡುಬಿದಿರೆಗೆ ಆಗಮಿಸಿದ ರಥವನ್ನು ತಾಲೂಕು ಆಡಳಿತ ಸೌಧದ ಎದುರು ಪ್ರಮುಖರು ಸ್ವಾಗತಿಸಿ ಬರಮಾಡಿಕೊಂಡರು.

ಡಿ.೧೯ರಿಂದ 3 ದಿನ ೧೮ನೇ ಕನ್ನಡ ವಿಜ್ಞಾನ ಸಮ್ಮೇಳನ

Nov 07 2024, 11:51 PM IST
ಚಾಮರಾಜನಗರ ವಿಶ್ವವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣದಲ್ಲಿರುವ ಸಿಂಡಿಕೇಟ್ ಸಭಾಂಗಣದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಹಾಗೂ ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಪತ್ರಿಕಾಗೋಷ್ಠಿ ನಡೆಸಿದರು.

19ರಿಂದ ಕದಂಬ ಕನ್ನಡ ಜಿಲ್ಲೆಗಾಗಿ ಹೋರಾಟ: ಅನಂತಮೂರ್ತಿ ಹೆಗಡೆ

Nov 07 2024, 11:51 PM IST
ಹೋರಾಟದ ರೂಪುರೇಷೆಗಾಗಿ ನ. ೧೬ರಂದು ಶಿರಸಿಯ ನೆಮ್ಮದಿ ಕೇಂದ್ರದಲ್ಲಿ ಸಂಜೆ ೪.೩೦ಕ್ಕೆ ಸಮಾನ ಮನಸ್ಕರ ಸಭೆ ಕರೆಯಲಾಗಿದೆ.

ಪ್ರತಿ ಮನೆಯಲ್ಲೂ ಮಕ್ಕಳಿಗೆ ಕನ್ನಡ ಕಲಿಸಿ

Nov 07 2024, 11:50 PM IST
ಪುರಸಭೆ ಅಧ್ಯಕ್ಷ ಎ ಆರ್ ಅಶೋಕ್ ಭುವನೇಶ್ವರಿಗೆ ಪುಷ್ಪಾರ್ಚನೆ ನಡೆಸಿ ಮಾತನಾಡಿ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು ನಮ್ಮ ಕನ್ನಡ ನಾಡು, ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ. ಕನ್ನಡದ ಪ್ರಥಮ ಶಿಲಾ ಶಾಸನ ನಮ್ಮ ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಸಿಕ್ಕಿರುವುದು ಕನ್ನಡಿಗರಾದ ನಮಗೆ ಹೆಮ್ಮೆಯ ಸಂಗತಿ ಎಂದರು. ಇಂತಹ ಪವಿತ್ರ ಭಾಷೆಯನ್ನು ಕನ್ನಡಿಗರಾದ ನಾವು ಪ್ರತಿ ಮನೆಯಲ್ಲೂ ಮಕ್ಕಳಿಗೆ ಕಲಿಸಬೇಕು. ನಿತ್ಯವೂ ಕನ್ನಡ, ಎಂದೆಂದಿಗೂ ಕನ್ನಡ ಎನ್ನುವಂತೆ ಕನ್ನಡಿಗರಲ್ಲಿ ಅರಿವು ಮೂಡಿಸಬೇಕು ಎಂದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 157
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved