• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಸಾಹಿತ್ಯಕ್ಕೆ ಜೆ.ಪಿ.ದೊಡ್ಡಮನಿ ಕೊಡುಗೆ ಅನನ್ಯ

Jun 16 2025, 01:23 AM IST
ಜೆ.ಪಿ.ದೊಡಮನಿ ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿ, ಪ್ರವೃತ್ತಿಯಲ್ಲಿ ಸಾಹಿತ್ಯ ಕೃಷಿ ಮಾಡುವ ಮೂಲಕ ಬಹುಮುಖ ಸಾಧನೆ ತೋರಿ ಸಮಾಜದ ಉನ್ನತಿಗೆ ಶ್ರಮಿಸುತ್ತಿದ್ದಾರೆ.

ಮುಂಗಾರು ಮಳೆ : ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಗೆ 2 ದಿನ ರೆಡ್‌ ಅಲರ್ಟ್‌

Jun 14 2025, 05:49 AM IST
ಕಳೆದ ಎರಡು ದಿನಗಳಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮುಂಗಾರು ಮಳೆ ಶುಕ್ರವಾರ ಕೊಂಚ ಬಿಡುವು ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ಸಂಭವ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ.

ಕಾಸರಗೋಡು ಹೆದ್ದಾರಿ ನಾಮಫಲಕಗಳಲ್ಲಿ ಕನ್ನಡ ಕಣ್ಮರೆ!

Jun 12 2025, 04:55 AM IST

ಗಡಿನಾಡು ಕೇರಳದ ಕಾಸರಗೋಡಿನಲ್ಲಿ ಕನ್ನಡ ಭಾಷೆಗೆ ಮತ್ತೆ ಏಟು ಬಿದ್ದಿದೆ. ಕಾಸರಗೋಡು ಜಿಲ್ಲೆಯನ್ನು ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ನಾಮಫಲಕಗಳಲ್ಲಿ ಕನ್ನಡ ಮಾಯವಾಗಿದೆ 

ಕನ್ನಡ ಸಾಹಿತ್ಯವನ್ನು ಉನ್ನತ ಮಟ್ಟಕ್ಕೇರಿಸಿದ ಮಾಸ್ತಿ

Jun 08 2025, 11:50 PM IST
ಕನ್ನಡ ಸಾಹಿತ್ಯವನ್ನು ಮೇರು ರೀತಿಯಲ್ಲಿ ತಂದಂತಹ ಕೀರ್ತಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ ಅವರಿಗೆ ಸಲ್ಲುತ್ತದೆ

ತಮಿಳು-ಕನ್ನಡ ಭಕ್ತರ ಭಾವೈಕ್ಯತೆಯ ಸಂಕೇತ

Jun 08 2025, 03:00 AM IST
ಚಾಮರಾಜನಗರ: ಹೊಂಗನೂರು ಗ್ರಾಮದಲ್ಲಿರುವ ದೊಂಬಕಾಳೇಶ್ವರ ದೇವಸ್ಥಾನ ತಮಿಳುನಾಡು ಹಾಗು ಕರ್ನಾಟಕದಲ್ಲಿರುವ ಭಕ್ತರನ್ನು ಸಂಗಮವನ್ನಾಗಿಸಿ ಸಹೋದರತೆ, ಉತ್ತಮ ಬಾಂಧವ್ಯ ಬೆಸೆದು ಆಧ್ಯಾತ್ಮಿಕತೆಯನ್ನು ವೃದ್ಧಿಸಿದೆ ಎಂದು ಸುತ್ತೂರು ಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.

ಕರ್ನಾಟಕದಲ್ಲಿ ಕೆಲಸ ಮಾಡುವವರು ಕನ್ನಡ ಕಲಿಯಬೇಕು: ಮೋಹನದಾಸ್ ಪೈ

Jun 07 2025, 12:13 AM IST
‘ಕರ್ನಾಟಕದಲ್ಲಿ ಉದ್ಯೋಗದಲ್ಲಿರುವವರು ಇಲ್ಲಿಯ ಸ್ಥಳೀಯ ಭಾಷೆಯನ್ನು ಕಲಿಯಬೇಕು ಮತ್ತು ಬಳಸಬೇಕು. ಕನ್ನಡದಲ್ಲಿ ಕೆಲವು ಮಾತುಗಳನ್ನಾಡಿ, ಕನ್ನಡಿಗರಿಗೆ ಗೌರವ ಸೂಚಿಸಬೇಕು’ ಎಂದು ತಾಂತ್ರಿಕ ಹೂಡಿಕೆದಾರ, ಆರಿನ್ ಕ್ಯಾಪಿಟಲ್‌ನ ಮುಖ್ಯಸ್ಥ ಮೋಹನದಾಸ್ ಪೈ ಹೇಳಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಮಾದರಿ ಕನ್ನಡ ಭಂಡಾರ

Jun 05 2025, 02:20 AM IST
ದ್ರಾವಿಡ ಭಾಷಾ ಪರಂಪರೆಯಲ್ಲಿ ಕ್ರಿ.ಪೂ.೪೫೦ ರಲ್ಲಿ ರಾಜವಂಶಸ್ಥರ ಕಾಲದಲ್ಲಿ ಹುಟ್ಟಿದ ಕನ್ನಡವು ಹೇಗೆ ಮೌರ್ಯ, ಕಳಿಂಗ, ಆಂಧ್ರ, ಕದಂಬ, ಗುಪ್ತ, ಗಂಗ, ಚಾಲುಕ್ಯ, ರಾಷ್ಟ್ರಕೂಟ, ನೊಳಂಬ, ಹೂಯ್ಸಳ, ವಿಜಯನಗರ, ಪಾಳೇಗಾರ ಹಾಗೂ ಮೈಸೂರು ರಾಜ ವಂಶಸ್ಥರ ಕಾಲದವರೆಗೆ ಕನ್ನಡ ಲಿಪಿ ಹಂತಹಂತವಾಗಿ ಸುಧಾರಣೆಯಾಗಿರುವುದನ್ನು ಪಟದ ಮೂಲಕ ತೋರಿಸಲಾಗಿದೆ.

ಕನ್ನಡ ನೆಲದಲ್ಲಿ ಕಮಲ್ ಹಾಸನ್ ಸಿನಿಮಾ ಬಿಡುಗಡೆ ಬೇಡ

Jun 04 2025, 01:26 AM IST
ಕನ್ನಡದ ಬಗ್ಗೆ ತಮಿಳು ಚಿತ್ರರಂಗದ ಖ್ಯಾತ ನಟ ಕಮಲ್ ಹಾಸನ್ ನೀಡಿದ ಹೇಳಿಕೆ ಕನ್ನಡಿಗರಿಗೆ ನೋವುಂಟು ಮಾಡಿದ್ದು, ಕಮಲ್ ಹಾಸನ್‌ ನಟಿಸಿದ ಚಿತ್ರವನ್ನು ಕನ್ನಡದ ನೆಲದಲ್ಲಿ ಬಿಡುಗಡೆ ಮಾಡಬಾರದು. ಒಂದು ವೇಳೆ ಚಿತ್ರಮಂದಿರದ ಮಾಲೀಕರು ಬಿಡುಗಡೆಗೊಳಿಸಿದರೆ ಅಂತಹ ಚಿತ್ರಮಂದಿರಗಳಿಗೆ ಬೆಂಕಿ ಹಚ್ಚಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಘಟಕದ ಅಧ್ಯಕ್ಷ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪರೀಕ್ಷೆ ಆರಂಭ

Jun 04 2025, 12:43 AM IST
ದ.ಕ. ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಕೊರೋನಾ ಪರೀಕ್ಷೆ ಆರಂಭಿಸಲಾಗಿದೆ. ಕೇವಲ ಸರ್ಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ ಕೊರೋನಾ ಟೆಸ್ಟ್‌ ಮಾಡಲು ಅವಕಾಶ ಇಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್‌.ಆರ್‌. ತಿಮ್ಮಯ್ಯ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪರೀಕ್ಷೆ ಆರಂಭ

Jun 04 2025, 12:43 AM IST
ದ.ಕ. ಜಿಲ್ಲೆಯಲ್ಲಿ ಮಂಗಳವಾರದಿಂದಲೇ ಕೊರೋನಾ ಪರೀಕ್ಷೆ ಆರಂಭಿಸಲಾಗಿದೆ. ಕೇವಲ ಸರ್ಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಿಗೆ ಕೊರೋನಾ ಟೆಸ್ಟ್‌ ಮಾಡಲು ಅವಕಾಶ ಇಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್‌.ಆರ್‌. ತಿಮ್ಮಯ್ಯ ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 170
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved