• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡ : ಅರುಣ್ ಪುತ್ತಿಲ ಸೇರಿ 36 ಜನ ಗಡಿಪಾರು

Jun 03 2025, 05:13 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಕನ್ನಡ ಸಾಹಿತ್ಯಕ್ಕೆ ನಿಜಗುಣರ ಕೊಡುಗೆ ಅಪಾರ

Jun 03 2025, 12:25 AM IST
ಸುತ್ತೂರು: ಕನ್ನಡ ಸಾಹಿತ್ಯ ಲೋಕಕ್ಕೆ ಶ್ರೀ ನಿಜಗುಣ ಶಿವಯೋಗಿಗಳವರ ಕೊಡುಗೆ ಅನನ್ಯ ಮತ್ತು ಅಪಾರ ಎಂದು ವಿಶ್ರಾಂತ ಪ್ರಾಧ್ಯಾಪಕ ಡಾ.ಕೆ. ಅನಂತರಾಮು ಹೇಳಿದರು.

ಕನ್ನಡ, ತಮಿಳು ಸಹೋದರ ಭಾಷೆಗಳು: ಕಸಾಪ ಜಿಲ್ಲಾಧ್ಯಕ್ಷ ಪ್ರೊ.ಮಲ್ಲೇಶ್ ಗೌಡ

Jun 02 2025, 01:24 AM IST
ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ನಮ್ಮ ಟ್ರಸ್ಟ್‌ನಿಂದ ಸ್ಕಾಲರ್‌ಶಿಪ್ ನೀಡಲಿದ್ದೇವೆ, ಈ ಯೋಜನೆಯನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆಸಿಕೊಳ್ಳಬೇಕು.

ಕನ್ನಡ ಕುರಿತು ಕಮಲ್‌ ಹಾಸನ್ ಹೇಳಿಕೆ ಖಂಡನೀಯ : ರಚಿತಾ ರಾಮ್

Jun 02 2025, 12:38 AM IST

ಹಿರಿಯ ನಟ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ನಟಿ ರಚಿತಾ ರಾಮ್ ಹೇಳಿದರು.

ಕೇರಳ ರಾಜ್ಯದ ಶಾಲೆಗಳಲ್ಲಿ ಕನ್ನಡ ಭಾಷೆ ಕಡೆಗಣನೆಗೆ ತಡೆ

Jun 02 2025, 12:23 AM IST
ಗಡಿನಾಡು ಕಾಸರಗೋಡಿನಲ್ಲಿ ಕನ್ನಡಿಗರ, ಕನ್ನಡ ಮಾಧ್ಯಮ ಶಾಲೆಗಳ ಮೇಲೆ ಮಲಯಾಳಿ ಭಾಷೆ ಹೇರುವ ಕೇರಳ ಸರ್ಕಾರದ ಹುನ್ನಾರಕ್ಕೆ ಮತ್ತೆ ಹಿನ್ನಡೆ ಉಂಟಾಗಿದೆ.

ಕನ್ನಡ ಸುಗಮ ಸಂಗೀತ ಕ್ಷೇತ್ರಕ್ಕೆ ಎಚ್ಚೆಸ್ವಿ ಕೊಡುಗೆ ಅಪಾರ

Jun 02 2025, 12:07 AM IST
ದೊಡ್ಡಬಳ್ಳಾಪುರ: ಎಚ್ಚೆಸ್ವಿ ಕನ್ನಡ ಭಾವಗೀತೆಗಳ ಲಯಬದ್ಧ ಒರತೆಯನ್ನು ಪ್ರವಾಹವಾಗಿಸಿದವರು. ಕನ್ನಡಿಗರ ಜೀವನಪ್ರೀತಿ ಹೆಚ್ಚಿಸಿದ ಅವರ ಅನನ್ಯ ಕವಿತೆಗಳು ಬದುಕಿನ ಅಭಿಜಾತ ಮಾರ್ಗದ ಹುಡುಕಾಟದ ಭಾಗವಾಗಿವೆ ಎಂದು ಬೆಂ.ಗ್ರಾ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್‌ ಅಭಿಪ್ರಾಯಪಟ್ಟರು.

ಕಮಲ್ ಹಾಸನ್ ಹೇಳಿಕೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ

Jun 02 2025, 12:06 AM IST
ಕನ್ನಡ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್‌ನಿಂದ ಕೃಷಿ ಸಾಹಿತ್ಯ ಸಮ್ಮೇಳನ

Jun 01 2025, 11:51 PM IST
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಜ್ಯ ರೈತಸಂಘ, ಹಸಿರು ಸೇನೆ ಸಂಯುಕ್ತಾಶ್ರಯದಲ್ಲಿ ಮೊಟ್ಟ ಮೊದಲ ಬಾರಿಗೆ ಕೃಷಿ ಸಾಹಿತ್ಯ ಸಮ್ಮೇಳನ ಮತ್ತು ಕೃಷಿ ವಿಚಾರ ಸಂಕಿರಣವನ್ನು ನಗರದ ಕಲ್ಪತರು ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜೂ.೭ ಮತ್ತು ೮ರಂದು ಬೆ.೧೦ರಿಂದ ಸಂಜೆ ೫ ರವರೆಗೆ ನಡೆಯಲಿದೆ ಎಂದು ಕಸಾಪ ತಾ. ಅಧ್ಯಕ್ಷ ಬಸವರಾಜಪ್ಪ ತಿಳಿಸಿದರು.

ಕನ್ನಡ ವಿರೋಧಿ ಕಮಲ್‌ಹಾಸನ್‌ಗೆ ತ.ನಾಡು ಕಲಾವಿದರಿಂದ ಬೆಂಬಲ

Jun 01 2025, 09:32 AM IST

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದರೂ ಕ್ಷಮೆ ಯಾಚಿಸದ ನಟ ಕಮಲ್‌ ಹಾಸನ್‌ ಅವರ ಬೆಂಬಲಕ್ಕೆ ತಮಿಳುನಾಡಿನ ಕಲಾವಿದರ ಸಂಘ ಧಾವಿಸಿದೆ.

ಸುಂದರ ಕನ್ನಡ ಭಾಷೆಯನ್ನು ಕಲಿಯಿರಿ

Jun 01 2025, 03:08 AM IST
ನೀವೆಲ್ಲರೂ ಸುಂದರವಾದ ಕನ್ನಡ ಭಾಷೆಯನ್ನು ಕಲಿಯಬೇಕು. ಕರ್ನಾಟಕದಲ್ಲಿ ಇದ್ದೀರಾ, ಹಾಗಾಗಿ ಕನ್ನಡ ಕಲಿಯಿರಿ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 170
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved