• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಎಎಸ್: ಮುಖ್ಯ ಪರೀಕ್ಷೆಯ ಕನ್ನಡ ಪತ್ರಿಕೆಯಲ್ಲಿ ಮತ್ತೆ ದೋಷ ಪ್ರತ್ಯಕ್ಷ

May 04 2025, 09:57 AM IST

ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿಗೆ ಶನಿವಾರ ನಡೆದ ಮುಖ್ಯ ಪರೀಕ್ಷೆಯ ಕನ್ನಡ ಪತ್ರಿಕೆಯಲ್ಲಿ ಮತ್ತೆ ದೋಷಗಳು

ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ

May 04 2025, 01:32 AM IST

  ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ದುಷ್ಕೃತ್ಯಗಳನ್ನು ಮಟ್ಟ ಹಾಕಲು ನಕ್ಸಲ್‌ ನಿಗ್ರಹ ಪಡೆಯ ರೀತಿಯಲ್ಲಿಯೇ ಪ್ರತ್ಯೇಕ ‘ಆ್ಯಂಟಿ ಕಮ್ಯುನಲ್‌ ಟಾಸ್ಕ್‌ ಫೋರ್ಸ್‌’  ರಚಿಸಲಾಗುವುದು.

ಸುಹಾಸ್‌ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!

May 03 2025, 01:20 AM IST

ಹಿಂದು ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್‌ ಶೆಟ್ಟಿ (32) ಹತ್ಯೆ ಬೆನ್ನಲ್ಲೇ ಮಂಗಳೂರು ಪ್ರಕ್ಷುಬ್ಧಗೊಂಡಿದೆ.  

ಎಸ್‌ಎಸ್‌ಎಲ್‌ಸಿ ಫಲಿತಾಂಶ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಕ್ಷಿಣ ಕನ್ನಡ

May 03 2025, 12:19 AM IST

ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಶುಕ್ರವಾರ ಪ್ರಕಟಿಸಿದ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ. 91.12 ಫಲಿತಾಂಶದೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದುಕೊಂಡಿದೆ.

ದಾವಣಗೆರೆ ಕನ್ನಡ ಭಾಷಾ ಪ್ರೇಮಕ್ಕೆ ಹೆಸರಾದ ಜಿಲ್ಲೆ: ದಿನೇಶ್ ಶೆಟ್ಟಿ

May 02 2025, 12:16 AM IST
ಕನ್ನಡ ನಾಡು ನುಡಿಯ ಹಿರಿಮೆ ಗರಿಮೆಯನ್ನು ಹೆಚ್ಚಿಸುವಲ್ಲಿ ದಾವಣಗೆರೆ ಜನರ ಪಾತ್ರ ದೊಡ್ಡದು. ಮಧ್ಯ ಕರ್ನಾಟಕ ಭಾಗದ ದಾವಣಗೆರೆಯು ಭಾಷಾ ಪ್ರೇಮಕ್ಕೆ ಹೆಸರಾದ ಜಿಲ್ಲೆ. ಈ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಕನ್ನಡ ಸಮ್ಮೇಳನದ ಯಶಸ್ಸಿಗೆ ದಾವಣಗೆರೆ ಜನರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎನ್ನುವ ಭರವಸೆಯಿದೆ.

ಇಂದು, ನಾಳೆ ಉಡುಪಿ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನ

Apr 30 2025, 12:31 AM IST
ವಿದ್ವಾಂಸ, ನಿವೃತ್ತ ಪ್ರಾಚಾರ್ಯ ಡಾ. ಪಾದೇಕಲ್ಲು ವಿಷ್ಣು ಭಟ್ಟ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಯತಿ ಶ್ರೀ ಸುಶ್ರೀಂದ್ರ ತೀರ್ಥರು ಸಮ್ಮೇಳನಕ್ಕೆ ಚಾಲನೆ ನೀಡುವರು.

ಶರಣ ಸಾಹಿತ್ಯ- ಕನ್ನಡ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳು: ಮಹಾಲಿಂಗ ಮಹಾಸ್ವಾಮಿ

Apr 30 2025, 12:30 AM IST
ಶರಣ ಸಾಹಿತ್ಯ ಮತ್ತು ಕನ್ನಡ ಸಾಹಿತ್ಯ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ದೇಶದ ಬೇರೆ ಬೇರೆ ಪ್ರದೇಶಗಳಿಂದ ಕಲ್ಯಾಣಕ್ಕೆ ಆಗಮಿಸಿದ ಶರಣರ ಮಾತೃ ಭಾಷೆ ಬೇರೆಯಾಗಿದ್ದರೂ ಕನ್ನಡ ಕಲಿತು ವಚನಗಳನ್ನು ಬರೆದರೆಂದು ಭಾಲ್ಕಿ ಹಿರೇಮಠ ಸಂಸ್ಥಾನದ ಮಹಾಲಿಂಗ ಮಹಾಸ್ವಾಮಿಗಳು ಹೇಳಿದರು.

ಕನ್ನಡ ಮಾತಾಡು ಎಂದಿದ್ದಕ್ಕೆ ಹಲ್ಲೆಗೈದ ಟಿಟಿ ವಿರುದ್ಧ ಧರಣಿ

Apr 27 2025, 10:38 AM IST

ಹಂಪಿ ಎಕ್ಸ್‌ಪ್ರೆಸ್‌ನಲ್ಲಿ ಬರುವಾಗ ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಪ್ರಯಾಣಿಕ ಮಹ್ಮದ್‌ ಭಾಷಾ ಅತ್ತಾರ ಮೇಲೆ ಟಿಟಿ ಹಲ್ಲೆ ಮಾಡಿರುವುದನ್ನು ಖಂಡಿಸಿ ಕೊಪ್ಪಳ ರೈಲ್ವೆ ನಿಲ್ದಾಣದ ಎದುರು ಕರವೇ ಕಾರ್ಯಕರ್ತರು ಶನಿವಾರ ಪ್ರತಿಭಟನೆ ಮಾಡಿದರು.  

ಒಗ್ಗಟ್ಟಿನಿಂದ ಕನ್ನಡ ಉಳಿಸಿ, ಬೆಳೆಸಬೇಕಿದೆ: ಪ್ರೊ.ಟಿ.ಎಂ.ಭಾಸ್ಕರ

Apr 27 2025, 01:45 AM IST
ಕನ್ನಡ ನಾಡಿನ ಶ್ರೀಮಂತ ಭಾಷೆ. ಕನ್ನಡದ ಅಸ್ಮಿತೆ ಪರಿಚಯಿಸುವ ಅನೇಕ ಸಾಹಿತ್ಯ ಪ್ರಕಾರಗಳು ಕನ್ನಡದಲ್ಲಿ ಮೂಡಿ ಬಂದಿದ್ದು, ಕನ್ನಡ ಉಳಿಸಿ ಬೆಳೆಸುವ ಕೆಲಸವನ್ನು ನಾವೆಲ್ಲ ಒಗ್ಗಟ್ಟಾಗಿ ಮಾಡಬೇಕಿದೆ ಎಂದು ಕರ್ನಾಟಕ ಜಾನಪದ ವಿವಿ ಕುಲಪತಿ ಹೇಳಿದರು.

ಕನ್ನಡ ಭಾಷೆ ಸೌಂದರ್ಯಕ್ಕೆ ತಪ್ಪಿಲ್ಲದ ಭಾಷೆ ಪ್ರಯೋಗ ಅಗತ್ಯ

Apr 26 2025, 12:49 AM IST
The beauty of Kannada language requires flawless language experimentation
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 163
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved