ಒಗ್ಗಟ್ಟಿನಿಂದ ಕನ್ನಡ ಉಳಿಸಿ, ಬೆಳೆಸಬೇಕಿದೆ: ಪ್ರೊ.ಟಿ.ಎಂ.ಭಾಸ್ಕರ
Apr 27 2025, 01:45 AM ISTಕನ್ನಡ ನಾಡಿನ ಶ್ರೀಮಂತ ಭಾಷೆ. ಕನ್ನಡದ ಅಸ್ಮಿತೆ ಪರಿಚಯಿಸುವ ಅನೇಕ ಸಾಹಿತ್ಯ ಪ್ರಕಾರಗಳು ಕನ್ನಡದಲ್ಲಿ ಮೂಡಿ ಬಂದಿದ್ದು, ಕನ್ನಡ ಉಳಿಸಿ ಬೆಳೆಸುವ ಕೆಲಸವನ್ನು ನಾವೆಲ್ಲ ಒಗ್ಗಟ್ಟಾಗಿ ಮಾಡಬೇಕಿದೆ ಎಂದು ಕರ್ನಾಟಕ ಜಾನಪದ ವಿವಿ ಕುಲಪತಿ ಹೇಳಿದರು.