• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

13ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

Oct 01 2024, 01:38 AM IST
ಜಮಖಂಡಿ ತಾಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ಅ.13 ರಂದು ನಗರದ ಬಸವಭವನದಲ್ಲಿ ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಜಗದೀಶ ಗುಡಗುಂಟಿ ಹೇಳಿದರು.

ನಾಮಫಲಕಗಲ್ಲಿ ಕನ್ನಡ ಕಡ್ಡಾಯ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

Oct 01 2024, 01:33 AM IST
ಬೆಳಗಾವಿ ಮಹಾನಗರ ಮತ್ತು ಜಿಲ್ಲೆಯಾದ್ಯಂತ ನಾಮಫಲಕ ಮತ್ತು ಜಾಹೀರಾತು ಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಬೆಳಗಾವಿಯಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕನ್ನಡ ಜ್ಯೋತಿ ರಥಯಾತ್ರೆಗೆ ಅಣ್ಣಿಗೇರಿಯಲ್ಲಿ ಅದ್ಧೂರಿ ಸ್ವಾಗತ

Oct 01 2024, 01:30 AM IST
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಅಣ್ಣಿಗೇರಿ ಮತ್ತು ಕಲಘಟಗಿಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ಇಂದು ಗುಡ್ಡಾಪುರದಲ್ಲಿ ಕನ್ನಡ ಸಾಂಸ್ಕೃತಿಕ ಹಬ್ಬ

Sep 30 2024, 01:28 AM IST
ಕನ್ನಡಪ್ರಭ ವಾರ್ತೆ ವಿಜಯಪುರಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ದಾನಮ್ಮ ದೇವಿ ಟ್ರಸ್ಟ್ ಹಾಗೂ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಗುಡ್ಡಾಪುರದ ಶ್ರೀ ದಾನಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಸೆ.30ರಂದು ನಡೆಯುವ ಕರ್ನಾಟಕ ಸಂಭ್ರಮ -50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಸಾಂಸ್ಕೃತಿಕ ಕಾರ್ಯಕ್ರಮ.

ಕನ್ನಡ ಭಾಷೆಗಿದೆ ಸಾವಿರಾರು ವರ್ಷಗಳ ಇತಿಹಾಸ

Sep 30 2024, 01:28 AM IST
ಕನ್ನಡಕ್ಕೆ ಎಷ್ಟೆ ಕುತ್ತು ಬಂದರೂ ಅದು ಉಳಿದುಕೊಳ್ಳುವ ಶಕ್ತಿ ಹೊಂದಿದೆ.ಆದರೆ ಪ್ರತಿಯೊಬ್ಬ ಕನ್ನಡಿಗನೂ ತನ್ನ ಮಾತೃ ಭಾಷೆ ಪ್ರೀತಿಸಬೇಕು

ಕನ್ನಡ ರಥಕ್ಕೆ ಮುಂಡರಗಿಯಲ್ಲಿ ಅದ್ಧೂರಿ ಸ್ವಾಗತ

Sep 29 2024, 01:45 AM IST
ಮಂಡ್ಯದಲ್ಲಿ ಜರಗುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ನಾಡು, ನುಡಿ ಹಾಗೂ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿನ ವೈಶಿಷ್ಟ್ಯ ರಾಜ್ಯಾದ್ಯಂತ ಜನತೆಗೆ ತಿಳಿಸುವ ಉದ್ದೇಶ

ರಾಣಿಬೆನ್ನೂರಿನಲ್ಲಿ ಕನ್ನಡ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Sep 29 2024, 01:36 AM IST
ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆ ಮೆರವಣಿಗೆ ನಗರದಲ್ಲಿ ಬಹು ವಿಜೃಂಭಣೆಯಿಂದ ಜರುಗಿತು.

ಕನ್ನಡ ಸಾಹಿತ್ಯ ಅತ್ಯಂತ ಉತ್ಕೃಷ್ಟ

Sep 29 2024, 01:32 AM IST
ಕನ್ನಡ ಸಾಹಿತ್ಯವು 8 ಜ್ಞಾನಪೀಠ ಪ್ರಶಸ್ತಿ ಪಡೆಯುವ ಮೂಲಕ ದೇಶದ ಸಾಹಿತ್ಯಕ್ಕೆ ಉತ್ಕೃಷ್ಟ ಸಾಹಿತ್ಯದ ನೆಲೆಗಟ್ಟು

ಕನ್ನಡ ಸಾಹಿತ್ಯಕ್ಕೆ ವಿಸಾಜಿ ಕೊಡುಗೆ ಅಪಾರ: ಪ್ರೊ. ಹೆಬ್ಬಾಳೆ

Sep 28 2024, 01:31 AM IST
Visaji's contribution to Kannada literature is immense: Prof. Hebbale

ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಚಾಲನೆ

Sep 28 2024, 01:22 AM IST
ತಾಳಿಕೋಟೆ ತಾಲೂಕು ಕೇಂದ್ರವಾದ ಮೇಲೆ ಪಟ್ಟಣದಲ್ಲಿ ಅ.೧ ರಂದು ನಡೆಯುತ್ತಿರುವ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರ ರಥಕ್ಕೆ ಗುರುವಾರ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಆರ್.ಎಲ್.ಕೊಪ್ಪದ ನೇತೃತ್ವದಲ್ಲಿ ಸಾಹಿತ್ಯ ಪರಿಷತ್ತಿನ ಸದಸ್ಯರು ಚಾಲನೆ ನೀಡಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved