• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕದಲ್ಲಿ ಕನ್ನಡ ಬೆಳೆಯಲು ಡಾ. ರಾಜ್‌ ಕಾರಣ

Apr 25 2025, 12:32 AM IST
ಕಳೆದ 1982ಕ್ಕಿಂತ ಮುನ್ನ ಕರ್ನಾಟಕದಲ್ಲಿ ಹೆಚ್ಚಾಗಿ ಸಂಸ್ಕೃತ ಭಾಷೆ ಚಾಲ್ತಿಯಲ್ಲಿತ್ತು, ನಂತರ ಡಾ. ರಾಜಕುಮಾರ್‌ ನೇತೃತ್ವದಲ್ಲಿ ನಡೆದ ಗೋಕಾಕ್‌ ಚಳುವಳಿಯಿಂದ ಕರ್ನಾಟಕದಲ್ಲಿ ಕನ್ನಡ ಬೆಳೆಯಿತು ಎಂದು ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಬಿ.ಜೆ ವಿಷ್ಣುಕಾಂತ್‌ ಹೇಳಿದರು.

ರಾಜ್‌ ಜನ್ಮದಿನ: ಕನ್ನಡ ಜ್ಯೋತಿ ಯಾತ್ರೆ

Apr 25 2025, 12:31 AM IST
ಅಲಂಕೃತ ರಥ ವಾಹನದಲ್ಲಿ ಡಾ. ರಾಜಕುಮಾರ ಅವರ ಭಾವಚಿತ್ರದೊಂದಿಗೆ ಗಬ್ಬೂರ ಕ್ರಾಸ್‌ ವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಜ್ಯೂನಿಯರ್‌ ಕಲಾವಿದರು ಮತ್ತು ವಿವಿಧ ಕಲಾ ತಂಡಗಳು ಮೆರಗು ನೀಡಿದವು. ಮೆರವಣಿಗೆಯುದ್ಧಕ್ಕೂ ಅಭಿಮಾನಿಗಳು ಡಾ. ರಾಜಕುಮಾರ ಪರ ಘೋಷಣೆ ಮೊಳಗಿಸಿದರು.

ಡಾ.ರಾಜ್‌ ಕನ್ನಡ ಅಭಿಮಾನ ನಮಗೆ ಆದರ್ಶವಾಗಲಿ

Apr 25 2025, 12:30 AM IST
ರಾಜಕುಮಾರ್ 77 ವರ್ಷಗಳ‌ ಜೀವನ ಅದ್ಬುತ‌ ಪ್ರಯಾಣವಾಗಿತ್ತು. 1954ರಲ್ಲಿ ಬೇಡರ ಕಣ್ಣಪ್ಪ ಚಿತ್ರದ ಮೂಲಕ‌ ಕನ್ನಡ‌ ಚಿತ್ರರಂಗಕ್ಕೆ‌ ಪದಾರ್ಪಣೆ ಮಾಡಿದ ಅವರು 200‌ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕ‌ ನಟರಾಗಿ ನಟಿಸಿದ್ದಾರೆ.

ಡಾ.ರಾಜ್ ಕನ್ನಡ ಚಿತ್ರರಂಗದ ಐದು ದಶಕಗಳ ಕಾಲದ ಅನಭಿಷಿಕ್ತ ದೊರೆ: ತಿಪ್ಪೇರುದ್ರಪ್ಪ

Apr 24 2025, 11:49 PM IST
ಚಿಕ್ಕಮಗಳೂರು, ಐದು ದಶಕಗಳ ಕಾಲ ಅನಭಿಷಕ್ತ ದೊರೆಯಾಗಿ ಕನ್ನಡ ಚಲನ ಚಿತ್ರೋದ್ಯಮದಲ್ಲಿ ತನ್ನದೇ ಛಾಪು ಉಳಿಸಿ ಕನ್ನಡಿಗರ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರದು ಒಂದು ಮಾಸದ ನೆನಪು ಎಂದು ಸಾಹಿತಿ ಬಿ.ತಿಪ್ಪೇರುದ್ರಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಮೈಸೂರುಮಯೂರ ಕನ್ನಡ ಯುವಕರ ಬಳಗದಿಂದ ಡಾ. ರಾಜ್ ಕುಮಾರ್ ಪ್ರತಿಭೆಗೆ ವಿಶೇಷ ಪೂಜೆ

Apr 24 2025, 11:49 PM IST
ಗೋಕಾಕ್ ಚಳವಳಿ ಸಂದರ್ಭದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಡಾ. ರಾಜ್ ಕುಮಾರ್ ಕನ್ನಡಿಗರಲ್ಲಿ ಜಾಗೃತಿ ಮೂಡಿಸುವ ಮೂಲಕ ಹೋರಾಟದ ಸ್ಫೂರ್ತಿಯಾದರು.

ಕನ್ನಡ ಸಾಹಿತ್ಯ ಸಮ್ಮೇಳನದ ವಿವರಣಾತ್ಮಕ ಲೆಕ್ಕ ಕೊಡಿ: ಎಂ.ಬಿ.ನಾಗಣ್ಣಗೌಡ

Apr 24 2025, 11:49 PM IST
ಪಾರದರ್ಶಕ ಆಡಳಿತ ವ್ಯವಸ್ಥೆಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಗೆ ಇದು ಪೂರಕವಾದ ಕ್ರಮವಾಗಿದ್ದು, ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕ್ರಿಯೆಯಾಗಿದೆ. ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ ಕುರಿತು ಕೋಶಾಧಿಕಾರಿಗಳು ಉತ್ತರದಾಯಿಗಳಾಗಿದ್ದು, ಅವರು ನಮ್ಮ ಆಗ್ರಹಗಳಿಗೆ ಸ್ಪಂದಿಸುತ್ತಾರೆಂಬ ವಿಶ್ವಾಸವಿದೆ.

ಕನ್ನಡ ಭಾಷಾಭಿಮಾನ ಬೆಳೆಸಿದ ನಟ ರಾಜಕುಮಾರ

Apr 24 2025, 11:46 PM IST
ರಾಜಕುಮಾರ ಅವರು ಆದರ್ಶ ವ್ಯಕ್ತಿಗಳಾಗಿದ್ದು ಭಾರತವಲ್ಲದೆ ಜಾಗತಿಕ ಮಟ್ಟದಲ್ಲಿ ಅರಣ್ಯಕ್ಕೆ ಸಂಬಂಧಿಸಿ ಮೊದಲ ಚಿತ್ರ ಮಾಡಿದವರಲ್ಲಿ ಮೊದಲಿಗರು. ಕೇವಲ ನಟರಾಗದೆ ಗೋಕಾಕ್‌ ಚಳವಳಿ ಮೂಲಕ ಇಡೀ ಚಿತ್ರರಂಗ ಹಾಗೂ ಸಾಹಿತಿಗಳ ಜತೆಗೆ ರಾಜ್ಯ ಸುತ್ತಿ ಕನ್ನಡ ಭಾಷಾಭಿಮಾನ ಬೆಳೆಸಿದ್ದರು.

ಕನ್ನಡ ಅಸ್ಮಿತೆಯ ಸಂಕೇತ ಡಾ.ರಾಜ್‌ಕುಮಾರ್‌

Apr 24 2025, 11:46 PM IST
ಇಲ್ಲಿನ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಹಾಗೂ ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ವರನಟ ಡಾ.ರಾಜ್‌ಕುಮಾರ್‌ ಅವರ 96ನೇ ಜನ್ಮದಿನಾಚರಣೆಯಲ್ಲಿ ಬುಧವಾರ ಇಲ್ಲಿನ ಜಯಚಾಮರಾಜೇಂದ್ರ ವೃತ್ತದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕನ್ನಡ ಚಿತ್ರರಂಗದ ಅನಭಿಷಕ್ತ ದೊರೆ ಡಾ. ರಾಜಕುಮಾರ್: ಎನ್. ಬೆಟ್ಟೇಗೌಡ

Apr 24 2025, 11:45 PM IST
ಡಾ. ರಾಜ್ ಅವರು ನೇತ್ರದಾನದ ಪ್ರಚಾರಕ್ಕೆ ಮುನ್ನಡಿಕೊಟ್ಟು ಅಂಧರ ಬಾಳಿಗೆ ಬೆಳಕಾದವರು. ತಮ್ಮ ನೇತ್ರವನ್ನು ದಾನ ಮಾಡಿ, ಇನ್ನಿತರರಿಗೆ ನೇತ್ರದಾನವನ್ನು ಮಾಡುವಂತೆ ಪ್ರೇರೇಪಿಸಿದವರು, ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ.

ಕನ್ನಡ ನಾಡು ನುಡಿಯ ಬಗ್ಗೆ ಕಾಳಜಿ ವಹಿಸಿ: ಸಾವಿತ್ರಿ ಗಂಗಪ್ಪ

Apr 24 2025, 12:04 AM IST
ಕಡೂರು, ಯುವ ಜನರು ಕನ್ನಡ ಭಾಷೆಯ ಮೇಲೆ ಮಾತೃ ಪ್ರೇಮ ಬೆಳೆಸಿಕೊಳ್ಳುವ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸಾವಿತ್ರಿ ಗಂಗಪ್ಪ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 163
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved