• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಭಾಷೆಗೆ ಹೊಸ ಶಕ್ತಿ ನೀಡಿದ ಕನ್ನಡಪ್ರಭ

Aug 13 2024, 12:59 AM IST
ಕನ್ನಡಪ್ರಭವು ಕನ್ನಡ ಭಾಷೆಗೆ ಒಂದು ಹೊಸ ಶಕ್ತಿ ನೀಡಿದ ದಿನಪತ್ರಿಕೆಯಾಗಿದ್ದು, ಸದಾ ಸರ್ಕಾರಗಳ ಅನೇಕ ಲೋಪದೋಷಗಳನ್ನು ಬಿತ್ತರಿಸುವ ಮತ್ತು ಉತ್ತಮ ಕಾರ್ಯ ಮಾಡಿದಾಗ ಪ್ರಶಂಸಿಸುವ ಕಾರ್ಯ ಮಾಡುತ್ತಿದೆ ಎಂದು ಪಟ್ಟಣದ ಸಿ.ಎಂ.ಮನಗೂಳಿ ಕಲಾ ಮಹಾವಿದ್ಯಾಲಯದ ಪ್ರಾಧ್ಯಾಪಕ ಅರವಿಂದ ಮನಗೂಳಿ ಹೇಳಿದರು.

ಕನ್ನಡ, ಸಂಸ್ಕೃತಿ ಇಲಾಖೆಗೆ ಗುರುಕುಲ ಸೇರ್ಪಡೆ ಸನ್ನಿಹಿತ

Aug 12 2024, 01:11 AM IST
ಗುರುಕುಲವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೇರಿಸಲು ಒತ್ತಡ ಹೇರಿದ್ದೇನೆ. ಸ್ಪೀಕರ್ ಅವರು ಕಾನೂನು ಸಚಿವ ಎಚ್‌.ಕೆ. ಪಾಟೀಲ್‌ ಅವರಿಗೆ ಮೂರು ಇಲಾಖೆಗಳ ಸಚಿವರು ಕೂತು ಮಾತನಾಡುವಂತೆ ಸೂಚನೆ ಕೊಟ್ಟಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.

ಕಸಾಪದಿಂದ ಕನ್ನಡ ಭವನ ಕಿತ್ತುಕೊಳ್ಳುವ ತಕರಾರು ಹಾಸ್ಯಾಸ್ಪದ

Aug 12 2024, 01:09 AM IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಕ್ರೋಶ । ಅಧಿಕಾರಿಗಳ ಬಾಲೀಶ ನಡವಳಿಕೆ: ಸುರೇಶ

ಆಂಗ್ಲಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳಿಗೆ ಕುತ್ತು: ಚಂದ್ರಶೇಖರಪ್ಪ ಗೌಡ

Aug 12 2024, 12:46 AM IST
ಗ್ರಾಮೀಣ ಪ್ರದೇಶಗಳ ಪೋಷಕರಲ್ಲಿ ಆಂಗ್ಲ ಭಾಷಾ ವ್ಯಾಮೋಹ ಹೆಚ್ಚಾಗುತ್ತಿದೆ. ಇದರಿಂದ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾನಪದ ಕಲಾವಿದ ಸೋಗಿಲು ಎಸ್.ಪಿ.ಚಂದ್ರಶೇಖರಪ್ಪ ಗೌಡ ಹೊನ್ನಾಳಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದಿ ಭಾಷಿಗರು ಕನ್ನಡ ಕಲಿಯಬೇಕು

Aug 12 2024, 12:45 AM IST
ಸ್ಥಳೀಯ ಭಾಷೆ ಬೆಳೆಯಬೇಕಾದರೆ ಸ್ಥಳೀಯ ಭಾಷೆಯ ಮೂಲಕವೇ ಜ್ಞಾನ ಸೃಷ್ಟಿ ಆದಾಗ ಮಾತ್ರ ಆ ಭಾಷೆ ಬೆಳೆಯಲು ಸಾಧ್ಯ.

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಕ್ತಿ, ಸಡಗರದ ನಾಗರಪಂಚಮಿ

Aug 10 2024, 01:44 AM IST
ಈ ಬಾರಿ ನಾಗರಪಂಚಮಿಯ ಸಂಭ್ರಮ ಹೆಚ್ಚಿಸಲೆಂಬಂತೆ ಮಳೆಯೂ ಬಿಡುವು ನೀಡಿ ಉತ್ತಮ ಬಿಸಿಲಿನ ವಾತಾವರಣ ಇತ್ತು.

ಆಗಸ್ಟ್‌ 13ಕ್ಕೆ ಮಾಗಡಿಗೆ ಕನ್ನಡ ತೇರು ಆಗಮನ: ತಹಸೀಲ್ದಾರ್ ಶರತ್ ಕುಮಾರ್

Aug 10 2024, 01:42 AM IST
ಮಾಗಡಿ ತಾಲೂಕಿಗೆ ಕನ್ನಡ ಜ್ಯೋತಿ ರಥಯಾತ್ರೆ ಆ.13ರಂದು ಮಂಗಳವಾರ ಬೆಳಗ್ಗೆ 10.30ಕ್ಕೆ ಆಗಮಿಸುತ್ತಿದ್ದು ಅದ್ಧೂರಿಯಾಗಿ ಸ್ವಾಗತಿಸಲು ಎಲ್ಲರ ಸಹಕಾರ ಅತಿ ಮುಖ್ಯ ಎಂದು ತಹಸೀಲ್ದಾರ್ ಶರತ್ ಕುಮಾರ್ ಮನವಿ ಮಾಡಿದರು. ಮಾಗಡಿಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಸೌಹಾರ್ದತೆಯ ಸಂದೇಶ ಸಾರುವ ಕನ್ನಡ ತೇರು: ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ

Aug 09 2024, 12:34 AM IST
ಕನ್ನಡ ನಾಡಿನಾದ್ಯಂತ ಸಂಚರಿಸುತ್ತಿರುವ ಕರ್ನಾಟಕ ಸಂಭ್ರಮ- ೫೦ ಜ್ಯೋತಿ ರಥವು ಕನ್ನಡ ನಾಡು, ಸಂಸ್ಕೃತಿ ಹಾಗೂ ವೈವಿಧ್ಯತೆ ಕುರಿತು ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದರು. ವಜಯಪುರಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಿ ಮಾತನಾಡಿದರು.

ನಾವೆಲ್ಲರೂ ಒಂದೇ ಎಂಬ ಭಾವ ಹೊರಹೊಮ್ಮಿಸಿದೆ ಕನ್ನಡ ಕಲಿಕೆ: ಡಾ.ಮರುಳಸಿದ್ದಯ್ಯ ಪಟೇಲ್

Aug 08 2024, 01:36 AM IST
ತರೀಕೆರೆ, ಕನ್ನಡ ಅಧ್ಯಯನದಿಂದ ನಾವೆಲ್ಲರೂ ಒಂದೇ ಎಂಬ ಭಾವನೆ ಹೊರಹೊಮ್ಮಿದೆ ಎಂದು ರಂಗೇನಹಳ್ಳಿ ಸಾಹಿತಿ ಡಾ.ಮರುಳಸಿದ್ದಯ್ಯ ಪಟೇಲ್ ಹೇಳಿದ್ದಾರೆ.

ಕನ್ನಡ ಪರಂಪರೆಯ ಅನನ್ಯತೆ ರಕ್ಷಣೆಗೆ ದೊಡ್ಡಬಳ್ಳಾಪುರದಲ್ಲಿ ಸಂಕಲ್ಪ, ಕನ್ನಡ ರಥಯಾತ್ರೆಗೆ ಸ್ವಾಗತ

Aug 08 2024, 01:36 AM IST
ಕರ್ನಾಟಕ ಸಂಭ್ರಮ 50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಭಾಗವಾಗಿ ಬುಧವಾರ ದೊಡ್ಡಬಳ್ಳಾಪುರ ತಾಲೂಕಿಗೆ ಆಗಮಿಸಿದ ಕನ್ನಡ ಜ್ಯೋತಿ ರಥವನ್ನು ತಾಲೂಕಿನ ಗಡಿ ಪ್ರದೇಶದಲ್ಲಿ ಸಂಭ್ರಮದಿಂದ ಸ್ವಾಗತಿಸಲಾಯಿತು.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 157
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved