• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ನಾಡಲ್ಲಿ ಹುಟ್ಟಿದೋರೆಲ್ಲ ಪುಣ್ಯವಂತರು: ಬಿ.ವಾಮದೇವಪ್ಪ

Aug 07 2024, 01:03 AM IST
ಆದಿಕವಿ ಮಹಾಲಿಂಗ ರಂಗರ ಸಂದೇಶದಂತೆ ಸುಲಿದ ಬಾಳೆಹಣ್ಣಿನಂತೆ ಕನ್ನಡ ಭಾಷೆ ಸುಲಲಿತ. ನಾಡಿನ ವಿವಿಧ ಭಾಷೆಗಳಲ್ಲಿ ಪ್ರಥಮ ಆದ್ಯತೆ ಕನ್ನಡಕ್ಕೆ ಇರುವುದು ಹೆಮ್ಮೆಯ ಸಂಗತಿ. ಈ ಕನ್ನಡ ನಾಡಿನಲ್ಲಿ ಹುಟ್ಟಿದ ನಾವು, ನೀವೆಲ್ಲಾ ಪುಣ್ಯವಂತರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಹೇಳಿದ್ದಾರೆ.

ಮೆಸ್ಕಾಂ: ಗಾಳಿ, ಮಳೆಗೆ 21, 702 ಕಂಬಗಳಿಗೆ ಹಾನಿ, 33 ಕೋಟಿ ರು.ಗೂ ಅಧಿಕ ನಷ್ಟ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ

Aug 06 2024, 12:40 AM IST
2024 ರ ಏ.1 ರಿಂದ ಆ.1 ರ ಅವಧಿಯಲ್ಲಿ ಗಾಳಿ, ಮಳೆಗೆ ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿ ಸಂಭವಿಸಿದೆ.

ಕನ್ನಡ ಭಾಷೆ ಇಂದು ಹಳ್ಳಿಗಳಲ್ಲಿಯೇ ಹೆಚ್ಚು ಜೀವಂತ: ಅವಿನಾಶ್

Aug 05 2024, 12:43 AM IST
ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಅಜೀಂ ಪ್ರೇಮ್‌ ಜೀ ವಿವಿ ಆಯೋಜಿಸಿದ್ದ ಸಾಹಿತ್ಯ ಸಹವಾಸ ಕಾರ್ಯಕ್ರಮದಲ್ಲಿ ಸಮಾರೋಪ ನಡೆಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿಡಿದಿದೆ ಗ್ರಹಣ

Aug 05 2024, 12:34 AM IST
ಜಿಲ್ಲೆಯಲ್ಲಿ ಆಗು-ಹೋಗುಗಳ ಬಗ್ಗೆ ಚರ್ಚೆಗಳೊಂದಿಗೆ ನಾಡು, ನುಡಿಗೆ ಸಂಬಂಧಿಸಿದ ಪುಸ್ತಕ, ನಾಡು, ನುಡಿ ಕಟ್ಟಲು ಶ್ರಮಿಸಿದ ಗಣ್ಯರನ್ನು ಗೌರವಿಸುವ ಹಾಗೂ ಸ್ಮರಿಸುವ ಐತಿಹಾಸಿಕ ಕಾರ್ಯಕ್ರಮಗಳಿಗೆ ಸಾಕ್ಷಿ

ಕಸಾಪದಿಂದ ಕನ್ನಡ ನಾಡು ನುಡಿಯ ಬಗ್ಗೆ ಅರಿವು

Aug 05 2024, 12:33 AM IST
ವಿದ್ಯಾರ್ಥಿಗಳು ಇಂತಹ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮ ಜ್ಞಾನ ಹೆಚ್ಚಿಸಿಕೊಳ್ಳಬೇಕು

ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಕನ್ನಡ ಇಲ್ಲದ ಪರೀಕ್ಷೆಯೇ ರದ್ದು!

Aug 04 2024, 01:17 AM IST

ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್‌ ಹುದ್ದೆ ಬಡ್ತಿಗಾಗಿ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಜಿಡಿಸಿಇ) ಇಂಗ್ಲಿಷ್‌/ಹಿಂದಿ ಭಾಷೆ ಜೊತೆಗೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವಂತೆ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಸೂಚಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ-ಅಪಾರ ಹಾನಿ

Aug 04 2024, 01:17 AM IST
ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಗಿಂತ ಶೇ. 81ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್‌ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಮಳೆಯ ಪ್ರಮಾಣ 993.4 ಮಿಮೀ ಆಗಿದ್ದು, ಈ ಬಾರಿ 1798.2 ಮಿಮೀ ಮಳೆ ಬೀಳುವ ಮೂಲಕ ಶೇ. 81ರಷ್ಟು ಅತ್ಯಧಿಕ ಮಳೆ ದಾಖಲಾಗಿದೆ.

ಕನ್ನಡ ಬೆಳೆಸಲು ಶ್ರಮಿಸಿದವರನ್ನು ಸ್ಮರಿಸಬೇಕು

Aug 04 2024, 01:16 AM IST
ಕರ್ನಾಟಕ ರಾಜ್ಯ ಉದಯವಾಗಿ ೫೦ ವರ್ಷ ಪೂರ್ಣ ಆಗುವುದರಿಂದ ಕನ್ನಡ ನಾಡು ನುಡಿಯ ಬಗ್ಗೆ ಇಂದಿನ ಹಾಗೂ ಮುಂದಿನ ಪೀಳಿಗೆಗೆ ನಮ್ಮ ನಾಡುನುಡಿಯನ್ನು ಪರಿಚಯಿಸುವ ಜೊತೆಗೆ ಸಂಭ್ರಮ ಆಚರಿಸಲು ಈ ರಥಯಾತ್ರೆಯನ್ನು ಸರ್ಕಾರ ಆಯೋಜಿಸಿದೆ.

ಕನ್ನಡ ಅರ್ಥಶಾಸ್ತ್ರ ಪರೀಕ್ಷೆಗೆ ಇಂಗ್ಲೀಷ್ ಪ್ರಶ್ನೆ ಪತ್ರಿಕೆ

Aug 03 2024, 12:38 AM IST
ಅರ್ಥಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಇಂಗ್ಲೀಷ್ ಭಾಷೆಯ ಪ್ರಶ್ನೆಪತ್ರಿಕೆ ನೀಡಲಾಗಿತ್ತು ಎನ್ನುವುದು ವಿವಿ ಆಡಳಿತಮಂಡಳಿಯವರ ವಾದ. ಆ ಮಾದರಿಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಬೇಕಾದರೆ ಇಂಗ್ಲೀಷ್ ಭಾಷೆಯಲ್ಲಿ ಉತ್ತರ ಬರೆಯುವಷ್ಟರ ಮಟ್ಟಿಗೆ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರೇ ಎಂದು ಕೇಳಿದರೆ ಅದಕ್ಕೆ ಉತ್ತರವೇ ಇಲ್ಲ.

ಉತ್ತರ ಕನ್ನಡ ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ, ಹಲವು ಡ್ಯಾಂಗಳಿಂದ ಭರ್ಜರಿ ನೀರು

Aug 03 2024, 12:34 AM IST
ಕೊಡಗು, ದಕ್ಷಿಣ ಕನ್ನಡ, ಮಲೆನಾಡು ಭಾಗದಲ್ಲಿ ಮಳೆ ಇಳಿಮುಖವಾಗಿದ್ದರೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಮಳೆ ಮುಂದುವರಿದಿದೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 157
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಸೇನೆಗೆ ಉಗ್ರರ ನೆಲೆ ತೋರಿಸಿದ್ದು ಇಸ್ರೋ! - 10 ಉಪಗ್ರಹಗಳ ನಿಗಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved