• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸ್‌ ಸಂಚಾರ ಬಂದ್‌, ಪ್ರಯಾಣಿಕರ ಪರದಾಟ : ಕರ್ನಾಟಕ - ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ

Feb 24 2025, 12:32 AM IST
ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕನ ಮೇಲೆ ಎಂಇಎಸ್‌ ಪುಂಡರು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಇದರ ಪರಿಣಾಮವಾಗಿ ಉಭಯ ರಾಜ್ಯಗಳ ಪ್ರಯಾಣಿಕರ ಮೇಲೆ ಬಿದ್ದಿದ್ದು, ಸರ್ಕಾರಿ ಬಸ್‌ಗಳ ಸಂಚಾರ ಸ್ಥಗಿತಗೊಂಡಿದೆ.

ಸಿಎಂ ಚರ್ಚೆಗೆ ಆಹ್ವಾನಿಸದಿದ್ರೆ ಬೆಂಗಳೂರು ಚಲೋ : ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ಎಚ್ಚರಿಕೆ

Feb 22 2025, 12:50 AM IST

ಅಣ್ಣಾ ಹಜಾರೆ-ಸಂತೋಷ ಹೆಗಡೆ ಇವರುಗಳ ನೇತೃತ್ವದಲ್ಲಿ ಬೆಂಗಳೂರು ಚಲೋ ರಾಜ್ಯ ಮಟ್ಟದ ಬೃಹತ್ ಪ್ರತಿಭಟನಾ ಸಮಾವೇಶವನ್ನು ಅನಿರ್ದಿಷ್ಟ ಅವಧಿಗೆ ನಡೆಸುವುದಾಗಿ ಕರ್ನಾಟಕ ನಿವೃತ್ತ ನೌಕರರ ವೇದಿಕೆ ಕೇಂದ್ರ ಸಮಿತಿ ಜಿಲ್ಲಾ ಪ್ರಧಾನ ಸಂಚಾಲಕ ಗೋಪಾಲ್ ತಿಳಿಸಿದರು

ಅನುದಾನ ಮಂಜೂರಾಗದ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಕರ್ನಾಟಕ ವಿಶ್ವವಿದ್ಯಾಲಯ!

Feb 20 2025, 12:50 AM IST
ವಿವಿಯ ಅಗತ್ಯತೆಗಳಿಗೆ ತಕ್ಕಂತೆ ಅನುದಾನ ಮಂಜೂರಾಗದ ಹಿನ್ನೆಲೆಯಲ್ಲಿ ವಿವಿ ಆರ್ಥಿಕ ಆರೋಗ್ಯ ಅತೀವ ಹದಗೆಟ್ಟಿದೆ

ಕರಾವಳಿ ಕರ್ನಾಟಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು: ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಫಹೀಂ

Feb 20 2025, 12:49 AM IST
ಬುಧವಾರ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕೋಸ್ಟಲ್‌ ಕರ್ನಾಟಕ ಟೂರಿಸಂ ಡೆವಲಫ್‌ಮೆಂಟ್‌ ಕೌನ್ಸಿಲ್‌ ಮತ್ತು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕೋಸ್ಟಲ್‌ ಕರ್ನಾಟಕ ಟೂರಿಸಂ ಕಾರ್ಯಾಗಾರ ನೆರವೇರಿತು.

ಕರ್ನಾಟಕ ಎಲ್ಲಾ ಕ್ಷೇತ್ರಗಳಲ್ಲಿಯೂ ದೇಶದಲ್ಲೇ ಅತ್ಯುತ್ತಮ ಸ್ಥಾನದಲ್ಲಿದೆ: ಡಾ.ಶಾಲಿನಿ ರಜನೀಶ್

Feb 20 2025, 12:46 AM IST
ಬೆಂಗಳೂರಿನಲ್ಲಿ ಇತ್ತೀಚೆಗೆ ಏರೋ ಇಂಡಿಯಾ ಶೋ ಮತ್ತು ಅತ್ಯುತ್ತಮ ತಂತ್ರಜ್ಞಾನದ ಪ್ರದರ್ಶನವಾಗಿದೆ. ಇದರ ಜೊತೆಗೆ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ವಿವಿಧ ಉದ್ಯಮ ವಲಯಗಳಿಂದ 10 ಲಕ್ಷ ಕೋಟಿ ರು.ಗೂ ಹೆಚ್ಚು ಬಂಡವಾಳ ಹೂಡಿಕೆಯಾಗಿದೆ.

ರಾಜಕಾರಣಿಗಳು ರೈತರಿಗೆ ನ್ಯಾಯ ಕೊಡಿಸಲು ವಿಫಲ: ಕರ್ನಾಟಕ ಜಾಗ್ರತಿ ಸಮಿತಿ ಮುಖ್ಯಸ್ಥ ಡಾ.ವಾಸು

Feb 19 2025, 12:49 AM IST
ಶಾಸಕ ದರ್ಶನ್‌ಪುಟ್ಟಣ್ಣಯ್ಯ ಅಮೆರಿಕಾಗೆ ತೆರಳಿರುವ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುಣ್ಯಸ್ಮರಣೆ ಕಾರ್‍ಯಕ್ರಮಕ್ಕೆ ಗೈರಾಗಿದ್ದರು.

ಘೋಷಣೆಗೆ ಮಾತ್ರ ಸೀಮಿತವಾಯ್ತೆ ಇನ್ವೆಸ್ಟ್‌ ಕರ್ನಾಟಕ - ಹುಬ್ಬಳ್ಳಿ?

Feb 19 2025, 12:45 AM IST
ಹುಬ್ಬಳ್ಳಿಯಲ್ಲಿ ಕಳೆದ ಆರು ವರ್ಷದ ಹಿಂದೆ ನಡೆಸಿದ್ದ ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ -2019ರ ಫಲಿತಾಂಶ ಏನಾಯ್ತು? ಎಷ್ಟು ಕೈಗಾರಿಕೆಗಳು ಬಂದವು? ಎಂದ ಯುವ ಜನತೆ ಪ್ರಶ್ನಿಸುತ್ತಿದ್ದಾರೆ.

ಮುತ್ತಿನೊಪ್ಪ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಾಡಲು ಆದ್ಯತೆ : ಟಿ.ಡಿ.ರಾಜೇಗೌಡ

Feb 18 2025, 12:32 AM IST
ನರಸಿಂಹರಾಜಪುರ, ಮುತ್ತಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯವರು ಕರ್ನಾಟಕ ಪಬ್ಲಿಕ್ ಸ್ಕೂಲ್ ನೀಡುವಂತೆ ಈ ಹಿಂದೆ ಮನವಿ ಸಲ್ಲಿಸಿದ್ದು ಈ ಶಾಲೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನೀಡುವುದಕ್ಕೆ ಮೊದಲ ಪ್ರಾಧಾನ್ಯತೆ ನೀಡುತ್ತೇನೆ ಎಂದು ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ದಿ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ಭರವಸೆ ನೀಡಿದರು.

ಕರ್ನಾಟಕ ರೈತ ಸಂಘದ ಏಕೀಕರಣ ಸಮಿತಿ ತಾಲೂಕು ಘಟಕ ಅಸ್ತಿತ್ವಕ್ಕೆ

Feb 18 2025, 12:31 AM IST
ಪ್ರಧಾನ ಕಾರ್ಯದರ್ಶಿಯಾಗಿ ಕೆ.ಪಿ.ದೊಡ್ಡಿ ಪುಟ್ಟಸ್ವಾಮಿ, ಖಜಾಂಚಿಯಾಗಿ ಕುಂಟನಹಳ್ಳಿ ಮರಿಲಿಂಗಯ್ಯ, ಉಪಾಧ್ಯಕ್ಷರಾಗಿ ರಾಮಣ್ಣ, ನಂಜುಂಡೇಗೌಡ, ಖ್ಯಾತಘಟ್ಟ ಅಂದಾನಿ. ವೃತ್ತ ಘಟಕದ ಅಧ್ಯಕ್ಷರಾಗಿ ಗೂಳೂರು ಲಿಂಗರಾಜು, ಪಣ್ಣೆ ದೊಡ್ಡಿ ವೆಂಕಟೇಶ, ಪದಾಧಿಕಾರಿಗಳಾಗಿ ಬೆಸಗರಹಳ್ಳಿ ವೆಂಕಟೇಶ, ಸಿದ್ದೇಗೌಡ, ಮಲ್ಲೇಶ, ಮರಳಿಗ ಶಿವರಾಜು ಆಯ್ಕೆಯಾಗಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ವಿರುದ್ಧ 3ಡಿ ನೀತಿ ಅನುಸರಣೆ

Feb 18 2025, 12:30 AM IST
ಕೇಂದ್ರಕ್ಕೆ ಅತ್ಯಧಿಕ ಪ್ರಮಾಣದಲ್ಲಿ ತೆರಿಗೆ ನೀಡುವ ರಾಜ್ಯಗಳಲ್ಲೊಂದಾದ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿ ದೊರೆತಿದ್ದು ಮಾತ್ರ ಅತ್ಯಲ್ಪ. ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ 3D ನೀತಿ, ಅಂದರೆ Discriminate (ತಾರತಮ್ಯ), Delay (ವಿಳಂಬ), Deny (ನಿರಾಕರಿಸು) ತೋರಿಸಿದೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ನವದೆಹಲಿಯ ಸಂಸತ್‌ನಲ್ಲಿ ಟೀಕಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 78
  • next >

More Trending News

Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved