ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕರ್ನಾಟಕ ರಕ್ಷಣಾ ವೇದಿಕೆ ಸರ್ವ ಸದಸ್ಯರ ಸಭೆ
Jan 23 2025, 12:47 AM IST
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್ ಹಾಗೂ ಗೌರವಾಧ್ಯಕ್ಷ ಬಿ.ಎ. ನಾಗೇಗೌಡ ನೇತೃತ್ವದಲ್ಲಿ ಸೋಮವಾರಪೇಟೆ ಪತ್ರಿಕಾಭವನದಲ್ಲಿ ಸರ್ವ ಸದಸ್ಯರ ಸಭೆ ಇತ್ತೀಚೆಗೆ ನಡೆಯಿತು.
ಧೀರಜ್ ಬೆಳ್ಳಾರೆಗೆ ಕರ್ನಾಟಕ ಅಚಿವರ್ಸ್ ಬುಕ್ ಅವಾರ್ಡ್
Jan 23 2025, 12:46 AM IST
ಇಲ್ಲಿನ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಇವರಿಗೆ ಜ. 10ರಂದು ರಾಷ್ಟ್ರೀಯ ದಾಖಲೆ ಪ್ರಮಾಣ ಪತ್ರವನ್ನು ನೀಡಿ ಗೌರವಿಸಲಾಯಿತು.
ಕರ್ನಾಟಕ ಒಡೆಯುವ ಕ್ಷುದ್ರ ಶಕ್ತಿಗಳನ್ನು ಮೆಟ್ಟಿ ನಿಲ್ಲಿ
Jan 22 2025, 12:34 AM IST
ಭಾರತಮಾತೆಯೇ ಭುವನೇಶ್ವರಿ, ಕರ್ನಾಟಕ ಎಂದು ಹೆಸರಿಟ್ಟವರು ಶಿವ, ಕಾಲಕಾಲೇಶ್ವರ, ಹಂಪಿಯ ವಿರೂಪಾಕ್ಷ ಇಟ್ಟ ಹೆಸರು ಕರ್ನಾಟಕ. ರಾಜ್ಯವನ್ನು ಬೇರೆ ಮಾಡಿ ಎನ್ನುವ ಕ್ಷುದ್ರ ಶಕ್ತಿಗಳು ರಾಜ್ಯದಲ್ಲಿ ವಿಜೃಂಭಿಸುತ್ತಿವೆ
ಕರ್ನಾಟಕ ಕ್ರೀಡಾಕೂಟದ ಈಜು ಸ್ಪರ್ಧೆ: ರಾಷ್ಟ್ರೀಯ ಚಾಂಪ್ಯನ್ ಮಂಗ್ಳೂರಿನ ಚಿಂತನ್ ಎಸ್.ಶೆಟ್ಟಿಗೆ 4 ಚಿನ್ನ
Jan 22 2025, 12:32 AM IST
ನಗರದ ನೆಹರೂ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯದ ಫೈನಲ್ನಲ್ಲಿ ಮಂಗಳೂರು ಸ್ಪೋರ್ಟಿಂಗ್ ತಂಡ ಪೆನಾಲ್ಟಿ ಶೂಟೌಟ್ನಲ್ಲಿ 4-1 ಗೋಲು ಪಡೆದು ಚಿನ್ನ ಗೆದ್ದುಕೊಂಡಿತು. ಮಂಗಳೂರು ಸ್ಪೋರ್ಟಿಂಗ್ ಮತ್ತು ಕಸಬಾ ಬ್ರದರ್ಸ್ ನಡುವೆ ಫೈನಲ್ ಪಂದ್ಯ ನಡೆಯಿತು.
ಕರ್ನಾಟಕ ಒಲಿಂಪಿಕ್ಸ್: ಮೈಸೂರಿಗೆ 4 ಚಿನ್ನ, ಉಡುಪಿ- ಬೆಂಗಳೂರಿಗೆ 3 ಚಿನ್ನ
Jan 22 2025, 12:30 AM IST
ಉಡುಪಿ ಮತ್ತು ಮಂಗಳೂರಿನಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ರ 5ನೇ ದಿನ ಮಂಗಳವಾರ ಅಥ್ಲೆಟಿಕ್ಸ್ ಸ್ಪರ್ಧೆಗಳು ಆರಂಭವಾದವು. ಮೊದಲ ದಿನ ಪುರುಷರ 5 ಮತ್ತು ಮಹಿಳೆಯರ 6 ವಿಭಾಗಗಳಲ್ಲಿ ಫೈನಲ್ ನಡೆಯಿತು.
ನಾಳೆ ಕೊಪ್ಪಳದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ
Jan 21 2025, 12:34 AM IST
ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ ಸಾಹಿತ್ಯಶ್ರೀ ಪ್ರಶಸ್ತಿ ಸೇರಿದಂತೆ ಅಕಾಡೆಮಿಯಿ ಪ್ರಶಸ್ತಿಗಳ ಪ್ರದಾನ ಸಮಾರಂಭ ಜ. 22ರಂದು ಕೊಪ್ಪಳ ನಗರದ ಶಿವಶಾಂತ ಮಂಗಲಭವನದಲ್ಲಿ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ರಣಜಿ ಟ್ರೋಫಿ ಕ್ರಿಕೆಟ್ : ಕರ್ನಾಟಕ ತಂಡಕ್ಕೆ ಮರಳಿದ ದೇವದತ್ ಪಡಿಕ್ಕಲ್, ಪ್ರಸಿದ್ಧ್, ಅನೀಶ್
Jan 21 2025, 12:34 AM IST
ನಾಡಿದ್ದಿನಿಂದ ಬೆಂಗ್ಳೂರಲ್ಲಿ ಪಂಜಾಬ್ ವಿರುದ್ಧ ಪಂದ್ಯ. ಈ ಹಿಂದಿನ ಪಂದ್ಯದಲ್ಲಿ ರಾಜ್ಯ ತಂಡದಲ್ಲಿದ್ದ ಮನೀಶ್ ಪಾಂಡೆ, ಕಿಶನ್ ಬೆದರೆಗೆ ಸ್ಥಾನ ಲಭಿಸಿಲ್ಲ.
ಕರ್ನಾಟಕ ಒಲಿಂಪಿಕ್ಸ್: ಬಾಕ್ಸಿಂಗ್ನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಅಗ್ರಸ್ಥಾನ
Jan 21 2025, 12:33 AM IST
ಕರ್ನಾಟಕ ಕ್ರೀಡಾಕೂಟ- 2025 (ಕರ್ನಾಟಕ ಒಲಿಂಪಿಕ್ಸ್)ನ ಬಾಕ್ಸಿಂಗ್ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ಧಿ ಜನಾಂಗದ ಬಾಕ್ಸರ್ಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.
ಕರ್ನಾಟಕ ಒಲಿಂಪಿಕ್ಸ್: ಸೈಕ್ಲಿಂಗ್ನಲ್ಲಿ ವಿಜಯಪುರಕ್ಕೆ 2 ಚಿನ್ನ
Jan 20 2025, 01:32 AM IST
ಕರ್ನಾಟಕ ಕ್ರೀಡಾಕೂಟ-2025 (ಕರ್ನಾಟಕ ಒಲಿಂಪಿಕ್ಸ್)ನ ಸೈಕ್ಲಿಂಗ್ ಸ್ಪರ್ಧೆಯ ಮಹಿಳೆಯರ ಮತ್ತು ಪುರುಷರ ಟೀಮ್ ಟೈಮ್ ಟ್ರಯಲ್ ಸ್ಪರ್ಧೆ ಎರಡರಲ್ಲೂ ವಿಜಯಪುರ ಜಿಲ್ಲೆ ಚಿನ್ನದ ಪದಕಗಳನ್ನು ಗೆದ್ದುಗೊಂಡಿದೆ. ಧಾರವಾಡ ಮತ್ತು ಬಾಗಲಕೋಟೆಯ ಸೈಕ್ಲಿಸ್ಟ್ಗಳು ತಲಾ 1 ಚಿನ್ನಗಳನ್ನು ಗೆದ್ದುಕೊಂಡಿದ್ದಾರೆ.
ಕರ್ನಾಟಕ ಒಲಿಂಪಿಕ್ಸ್: ಅರ್ಚರಿಯಲ್ಲಿ ಬೆಂಗಳೂರು ಜಿಲ್ಲೆಯ ಮೇಲುಗೈ
Jan 20 2025, 01:31 AM IST
ಮಣಿಪಾಲ್ ಜ್ಯೂನಿಯರ್ ಕಾಲೇಜಿನ ಮೈದಾನದಲ್ಲಿ ಕರ್ನಾಟಕ ಕ್ರೀಡಾಕೂಟ - 2025ರ ಅರ್ಚರಿಯಲ್ಲಿ 2ನೇ ದಿನ ಭಾನುವಾರವೂ ಬೆಂಗಳೂರಿನ ಬಿಲ್ಗಾರರೇ ಮೇಲುಗೈ ಸಾಧಿಸಿದ್ದಾರೆ. ಮೊದಲ ದಿನ ಶನಿವಾರ ನಡೆದ, ಇಂಡಿಯನ್, ರಿಕರ್ವ್ ಮತ್ತು ಕಂಪೌಂಡ್ ರೌಂಡ್ಗಳಲ್ಲಿ ಬೆಂಗಳೂರಿನ ಆಟಗಾರರು ಹೆಚ್ಚಿನ ಪದಕಗಳನ್ನು ಬಾಚಿಕೊಂಡಿದ್ದರು.
< previous
1
...
15
16
17
18
19
20
21
22
23
...
74
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!